ಅಂತ್ಯಕ್ರಿಯೆ ವೇಳೆ ಎದ್ದು ಕುಳಿತು ಶಾಕ್ ನೀಡಿದ ವ್ಯಕ್ತಿ..!
ಫೆ.19ರಂದು ಮನೆಗೆ ಕರೆತರುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆಂದು ಆಯಂಬುಲೆನ್ಸ್ ಸಿಬ್ಬಂದಿ ಹೇಳಿದ್ದರು. ಬಳಿಕ 20ರಂದು ಅಂತ್ಯಕ್ರಿಯೆಗೆ ಕುಟುಂಬದವರು ಸಕಲ ಸಿದ್ದತೆ ಮಾಡಿಕೊಂಡಿದ್ದರು.
ಯಾದಗಿರಿ, ಫೆ.23- ಅಂತ್ಯಕ್ರಿಯೆ ಸಿದ್ದತೆಯಲ್ಲಿದ್ದಾಗ ಶವವಾಗಿದ್ದ ವ್ಯಕ್ತಿ ಎದ್ದು ಕುಳಿತ ಎಂದರೆ ಸುತ್ತ ಇದ್ದವರೆಲ್ಲಾ ಏನಾಗಬೇಕು.? ಗಾಬರಿಗೊಂಡು ಎಲ್ಲರೂ ದೌಡಾಯಿಸಿದರು. ಈ ಘಟನೆ ನಡೆದದ್ದು ಸುರಪರ ತಾಲ್ಲೂಕಿನ ಮದಲಿಂಗನಾಳು ಗ್ರಾಮದಲ್ಲಿ. ಲಿಂಗಪ್ಪ ಸೋಮನಾಳು (54) ಚೇತರಿಸಿಕೊಂಡು ಎದ್ದು ಕುಳಿತ ವ್ಯಕ್ತಿ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆಯಾದರೂ ಸತ್ಯ.ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಲಿಂಗಪ್ಪರಿಗೆ ವಿಜಯಪುರ ಖಾಸಗಿ ಆಸ್ಪತ್ರೆಯಲ್ಲಿ ಕೊಡಿಸಲಾಗಿತ್ತು. ಬದುಕುಳಿಯುವ ಸಾಧ್ಯತೆ ಕಡಿಮೆ ಇದೆ. ಮನೆಗೆ ಕರೆದುಕೊಂಡು ಹೋಗಿ ಎಂದು ವೈದ್ಯರು ಹೇಳಿದ್ದರು.Click to Subscribe: http://bit.ly/1h0pGXf For more recipes : https://ift.tt/rEZG2vT Get Certified on Sanjeev Kapoor Academy : https://ift.tt...
No comments:
Post a Comment