Saturday, 21 July 2018

ಶಿರೂರು ಶ್ರೀ ಅಸಹಜ ಸಾವು ಪ್ರಕರಣಕ್ಕೆ ಹೊಸ ಟ್ವಿಸ್ಟ್; ಓರ್ವ ಮಹಿಳೆ ಪೊಲೀಸ್ ವಶಕ್ಕೆ

ಶಿರೂರು ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಪೊಲೀಸರು ಪ್ರಕರಣ ಸಂಬಂಧ ಓರ್ವ ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

from Kannadaprabha - Kannadaprabha.com https://ift.tt/2NxLXih
via IFTTT

No comments:

Post a Comment

Give your favourite momos the crispy upgrade they truly deserve! #shorts #asmr

Click to Subscribe: http://bit.ly/1h0pGXf For more recipes : https://ift.tt/z0vIYWa Get Certified on Sanjeev Kapoor Academy : https://ift.tt...