Friday, 31 August 2018

ಕೊಡಗು ಪ್ರವಾಹ ಎಫೆಕ್ಟ್; ಗಗನಕ್ಕೇರಿದ ಮಸಾಲೆ ಪದಾರ್ಥಗಳ ಬೆಲೆ

ಕೇರಳ, ಕೊಡಗು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಭವಿಸಿದ ಪ್ರವಾಹದ ಪರಿಣಾಮ ಅಪಾರ ಪ್ರಮಾಣದ ನಷ್ಟ ಎದುರಾಗಿ ಇದೀಗ ಮಸಾಲೆ ಪದಾರ್ಥಗಳ ಬೆಲೆಗಳು ಗಗನಕ್ಕೇರಿವೆ...

from Kannadaprabha - Kannadaprabha.com https://ift.tt/2NDzQkl
via IFTTT

ಗುಡ್ಡ ಕುಸಿತದಿಂದ ಹಳಿಗಳು ನಾಶ: ಬೆಂಗಳೂರು-ಮಂಗಳೂರು ರೈಲು ಸಂಚಾರ ಅನಿರ್ದಿಷ್ಟಾವಧಿಗೆ ಸ್ಥಗಿತ

ಭಾರೀ ಮಳೆ ಹಿನ್ನಲೆಯಲ್ಲಿ ಹಳಿಗಳ ಮೇಲೆ ಗುಡ್ಡ ಕುಸಿದ ಪರಿಣಾಮ ಹಳಿಗಳು ನಾಶಗೊಂಡಿದ್ದು, ಈ ಹಿನ್ನಲೆಯಲ್ಲಿ ಬೆಂಗಳೂರು-ಮಂಗಳೂರು ನಡುವಿನ ರೈಲು ಸಂಚಾರವನ್ನು ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಲಾಗಿದೆ...

from Kannadaprabha - Kannadaprabha.com https://ift.tt/2LLf5Bz
via IFTTT

ಆ್ಯಂಬುಲೆನ್ಸ್'ಗೆ ದಾರಿ ಬಿಡದೆ ದರ್ಪ ತೋರಿದ ಕ್ಯಾಬ್ ಚಾಲಕ: ವಿಡಿಯೋ ವೈರಲ್

ಚಲಿಸುವ ಬಸ್'ಗಳಿಗೆ ಕಿ.ಮೀಗಟ್ಟಲೆ ದಾರಿ ಬಿಡದ ಕೆಲವು ವಾಹನ ಚಾಲಕರು ಸತಾಯಿಸಿರುವ ಘಟನೆಗಳು ನೋಡಿದ್ದೇವೆ, ಆದರೆ, ಇಲ್ಲೊಬ್ಬ ಆಸಾಮಿ ಆ್ಯಂಬುಲೆನ್ಸ್'ಗೆ ದಾರಿ ಬಿಡದೆ ಅಮಾನವೀಯ ವರ್ತನೆಯನ್ನು ತೋರಿಸಿದ್ದಾನೆ...

from Kannadaprabha - Kannadaprabha.com https://ift.tt/2C2JuLU
via IFTTT

ಕೇವಲ ಪಿಕ್'ನಿಕ್'ಗಷ್ಟೇ ಅಲ್ಲ ಶಾಪಿಂಗ್ ತಾಣವಾದ ನಂದಿ ಬೆಟ್ಟ

ಸಮುದ್ರ ಮಟ್ಟದಿಂದ 4851 ಅಡಿ ಎತ್ತರದಲ್ಲಿರುವ ನಂದಿ ಗಿರಿಧಾಮ ಕೇವಲ ಪಿಕ್'ತಾಣವಷ್ಟೇ ಅಲ್ಲ, ಶಾಪಿಂಗ್ ತಾಣವಾಗಿಯೂ ಶೀಘ್ರದಲ್ಲಿಯೇ ನಿರ್ಮಾಣಗೊಳ್ಳಲಿದೆ...

from Kannadaprabha - Kannadaprabha.com https://ift.tt/2wxfrXI
via IFTTT

ನಗರದಲ್ಲಿರುವ ಅರ್ಧದಷ್ಟು ಜಾಹೀರಾತು ಫಲಕಗಳು ಅಕ್ರಮ: ಹೈಕೋರ್ಟ್'ಗೆ ವರದಿ ಸಲ್ಲಿಸಿದ ಬಿಬಿಎಂಪಿ

ನಗರದಲ್ಲಿರುವ ಅರ್ಧದಷ್ಟು ಜಾಹೀರಾತು ಫಲಕಗಳು ಅಕ್ರಮ ಜಾಹೀರಾತುಗಳಾಗಿದ್ದವು ಎಂದು ಹೈಕೋರ್ಟ್'ಗೆ ಬಿಬಿಎಂಪಿ ಶುಕ್ರವಾರ ವರದಿ ಸಲ್ಲಿಸಿದೆ...

from Kannadaprabha - Kannadaprabha.com https://ift.tt/2LNvLbH
via IFTTT

ಬಾಲಕನ ಮೇಲೆ ಬೀದಿ ನಾಯಿ ದಾಳಿ ಪ್ರಕರಣ: ಬಿಬಿಎಂಪಿ ಅಧಿಕಾರಿಗಳು ಸೇರಿ 3 ಬಂಧನ

ವಿಭೂತಿಪುರ ಕೆರೆ ಸಮೀಪ ನಡೆದಿದ್ದ ಬಾಲಕ ಪ್ರವೀಣ್ ಮೇಲಿನ ಬೀದಿ ನಾಯಿಗಳ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಅಧಿಕಾರಿ ಹಾಗೂ ಗುತ್ತಿಗೆದಾರ ಸೇರಿ ಮೂವರನ್ನು ಹೆಚ್ಎಎಲ್ ಠಾಣೆ ಪೊಲೀಸರು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ...

from Kannadaprabha - Kannadaprabha.com https://ift.tt/2Pnfo7S
via IFTTT

ಗೌರಿ ಹತ್ಯೆ ಪ್ರಕರಣ: ಪರಶುರಾಮ್ ವಾಗ್ಮೋರೆ ಆರ್'ಎಸ್ಎಸ್ ಸದಸ್ಯ- ಪ್ರಮೋದ್ ಮುತಾಲಿಕ್

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಪರಶುರಾಮ್ ವಾಗ್ಮೋರೆ ಆರ್'ಎಸ್ಎಸ್ ಸದಸ್ಯ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಶುಕ್ರವಾರ ಹೇಳಿದ್ದಾರೆ...

from Kannadaprabha - Kannadaprabha.com https://ift.tt/2LLvdD8
via IFTTT

ನಿಖಿಲ್ ಗೆ ಕೂಡಿಬಂದ ಕಂಕಣ?; ಎಚ್ ಡಿಕೆ ದಂಪತಿ ವಿಜಯವಾಡಕ್ಕೆ ತೆರಳಿದ್ದೇಕೆ?

ದೊಡ್ಡ ಗೌಡರ ಕುಟುಂಬದ ಮತ್ತೊಂದು ಕುಡಿಗೆ ಕಂಕಣ ಭಾಗ್ಯ ಕೂಡಿ ಬಂದಿದ್ದು, ಮುಖ್ಯಮಂತ್ರಿ ಎಚ್ ಡಿ ಕುಮಾರ ಸ್ವಾಮಿ ಅವರ ಪುತ್ರ ನಿಖಿಲ್ ಗೌಡ ಅವರ ವಿವಾಹಕ್ಕೆ ಭರ್ಜರಿ ಸಿದ್ಧತೆ ನಡೆದಿದೆ ಎನ್ನಲಾಗಿದೆ.

from Kannadaprabha - Kannadaprabha.com http://www.kannadaprabha.com/karnataka/kumaraswamys-lunch-at-vijayawada-businessman’s-house-triggers-buzz-of-son-nikhil-gowdas-marriage/323431.html
via IFTTT

Kamal Kakdi Ka Achaar | Cooksmart | Sanjeev Kapoor Khazana



from Sanjeev Kapoor Khazana https://www.youtube.com/watch?v=iQ0iYHoN1_s
via IFTTT

ಬಯಲು ರಂಗಮಂದಿರ ಕಾಮಗಾರಿ ವಿವಾದ : ನಟಿ ಭಾವನಾ ರಾಮಣ್ಣಗೆ ಕನ್ನಡ ಸಂಸ್ಕೃತಿ ಇಲಾಖೆ ನೋಟಿಸ್

ಹೂವು ಪೌಂಢೇಷನ್ ಗೆ ನೀಡಿರುವ 60 ಲಕ್ಷ ರೂಪಾಯಿ ನಿಧಿ ಬಳಕೆ ಬಗ್ಗೆ ಮಾಹಿತಿ ನೀಡುವಂತೆ ನಟಿ ಭಾವನಾ ರಾಮಣ್ಣ ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೋಟಿಸ್ ನೀಡಿದೆ.

from Kannadaprabha - Kannadaprabha.com https://ift.tt/2NyMNf6
via IFTTT

ಬಯಲು ರಂಗ ಮಂದಿರ ಕಾಮಗಾರಿ ವಿವಾದ : ನಟಿ ಭಾವನಾ ರಾಮಣ್ಣಗೆ ಕನ್ನಡ ಸಂಸ್ಕೃತಿ ಇಲಾಖೆ ನೋಟಿಸ್

ಹೂವು ಪೌಂಢೇಷನ್ ಗೆ ನೀಡಿರುವ 60 ಲಕ್ಷ ರೂಪಾಯಿ ನಿಧಿ ಬಳಕೆ ಬಗ್ಗೆ ಮಾಹಿತಿ ನೀಡುವಂತೆ ನಟಿ ಭಾವನಾ ರಾಮಣ್ಣ ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೋಟಿಸ್ ನೀಡಿದೆ.

from Kannadaprabha - Kannadaprabha.com https://ift.tt/2PT7iVp culture-department-issues-notice-to-actress-bhavana-ramanna/323416.html
via IFTTT

ಬಯಲು ರಂಗ ಮಂದಿರ ಕಾಮಗಾರಿ ವಿವಾದ : ನಟಿ ಭಾವನಾ ರಾಮಣ್ಣಗೆ ಕನ್ನಡ ಸಂಸ್ಕೃತಿ ಇಲಾಖೆ ನೋಟಿಸ್

ಹೂವು ಪೌಂಢೇಷನ್ ಗೆ ನೀಡಿರುವ 60 ಲಕ್ಷ ರೂಪಾಯಿ ನಿಧಿ ಬಳಕೆ ಬಗ್ಗೆ ಮಾಹಿತಿ ನೀಡುವಂತೆ ನಟಿ ಭಾವನಾ ರಾಮಣ್ಣ ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೋಟಿಸ್ ನೀಡಿದೆ.

from Kannadaprabha - Kannadaprabha.com https://ift.tt/2wyjaDC
via IFTTT

India’s Digital Chef | Episode 1 | Sanjeev Kapoor | Amrita Raichand | Saransh Goila



from Sanjeev Kapoor Khazana https://www.youtube.com/watch?v=7HHcLjRp7C0
via IFTTT

ಅಂತಾರಾಷ್ಟ್ರೀಯ ಥ್ರೋಬಾಲ್‌ ಆಟಗಾರ್ತಿಯ ನೆರವಿಗೆ ಬಂದ ಸಾಮಾಜಿಕ ಮಾಧ್ಯಮ

ಇತ್ತೀಚಿಗೆ ಭೀಕರ ಪ್ರವಾಹದಿಂದ ತತ್ತರಿಸಿರುವ ಕೊಡಗು ಜಿಲ್ಲೆಯಲ್ಲಿ ಹಲವರು ಪ್ರಾಣ ಕಳೆದುಕೊಂಡಿದ್ದು, ಸಾವಿರಾರು ಮಂದಿ...

from Kannadaprabha - Kannadaprabha.com http://www.kannadaprabha.com/karnataka/social-media-comes-to-international-throwball-star’s-aid/323403.html
via IFTTT

ಸದ್ಯದಲ್ಲೇ ಕಟ್ಟಡ ಯೋಜನೆ ಅನುಮೋದನೆಗೆ ಆನ್ ಲೈನ್ ನಲ್ಲಿಯೇ ಒಪ್ಪಿಗೆ !

ರಾಜಧಾನಿ ಬೆಂಗಳೂರಿನಲ್ಲಿ ಮನೆ ಕಟ್ಟಬೇಕು ಅಂದುಕೊಂಡವರಿಗೆ ಸಿಹಿಸುದ್ದಿ. ಶೀಘ್ರದಲ್ಲಿಯೇ ಬೆಂಗಳೂರು ಮಹಾನಗರದಲ್ಲಿನ ಕಟ್ಟಡ ಯೋಜನೆ ಅನುಮೋದನೆಗೆ ಆನ್ ಲೈನ್ ನಲ್ಲಿಯೇ ಒಪ್ಪಿಗೆ ಪಡೆದುಕೊಳ್ಳಬಹುದು.

from Kannadaprabha - Kannadaprabha.com https://ift.tt/2wvGSkC
via IFTTT

Aloo Palak Parantha | Sanjeev Kapoor Khazana



from Sanjeev Kapoor Khazana https://www.youtube.com/watch?v=BVdxfZmU88o
via IFTTT

ಮೈಸೂರು; ಫಲ ತಾಂಬೂಲ ನೀಡಿ ಮತ ಚಲಾಯಿಸಲು ಆಮಂತ್ರಣ

ಸಾಮಾನ್ಯವಾಗಿ ಮದುವೆಯಂತಹ ಶುಭ ಕಾರ್ಯಗಳಿಗೆ ಆಮಂತ್ರಣ ನೀಡಿ ಮನೆಗೆ ಹೋಗಿ ...

from Kannadaprabha - Kannadaprabha.com https://ift.tt/2NwXQ8z
via IFTTT

ಕರ್ನಾಟಕ: ನಗರ ಸ್ಥಳೀಯ ಸಂಸ್ಥೆ ಚುನಾವಣೆ ಮತದಾನ ಪ್ರಗತಿಯಲ್ಲಿ

ರಾಜ್ಯಾದ್ಯಂತ 102 ನಗರ ಸ್ಥಳೀಯ ಸಂಸ್ಥೆಗಳಿಗೆ ಮತದಾನ ಪ್ರಗತಿಯಲ್ಲಿದ್ದು, ಮತದಾರರು ಸಾಧಾರಣ ...

from Kannadaprabha - Kannadaprabha.com https://ift.tt/2NAvnil
via IFTTT

ಪುಸ್ತಕ ಪ್ರೇಮಿಗಳಿಗೆ ಸಿಹಿ ಸುದ್ದಿ! ರಾಜ್ಯಾದ್ಯಂತ "ಬುಕ್ ಪಾರ್ಕ್" ಸ್ಥಾಪನೆಗೆ ಸರ್ಕಾರ ಸಂಕಲ್ಪ

: ಕನ್ನಡ ಪುಸ್ತಕ ಪ್ರಿಯರಿಗೆ ಇಲ್ಲೊಂದು ಒಳ್ಳೆ ಸುದ್ದಿ ಇದೆ.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕರ್ನಾಟಕದ ವಿವಿಧ ಸ್ಥಳಗಳಲ್ಲಿ ಪುಸ್ತಕ ಉದ್ಯಾನಗಳನ್ನು ಪ್ರಾರಂಭಿಸಲು ಯೋಜಿಸಿದೆ

from Kannadaprabha - Kannadaprabha.com https://ift.tt/2wxX1oF
via IFTTT

Thursday, 30 August 2018

ಅಧಿಕಾರಿಗಳಿಗೆ ಎಲೆಕ್ಟ್ರಿಕ್ ವಾಹನಗಳನ್ನು ನೀಡಲು ಸರ್ಕಾರ ಚಿಂತನೆ

ಹೆಚ್ಚುತ್ತಿರುವ ಮಾಲಿನ್ಯ ತಡೆಯಲು ಮುಂದಾಗಿರುವ ಸರ್ಕಾರ ಅಧಿಕಾರಿಗಳಿಗೆ ಎಲೆಕ್ಟ್ರಿಕ್ ವಾಹನಗಳನ್ನು ನೀಡಲು ಚಿಂತನೆ ನಡೆಸುತ್ತಿದೆ ಎಂದು ಶುಕ್ರವಾರ ತಿಳಿದುಬಂದಿದೆ...

from Kannadaprabha - Kannadaprabha.com https://ift.tt/2C4XvZG
via IFTTT

ಬೀದಿ ನಾಯಿ ದಾಳಿಯಿಂದ ಬಾಲಕನ ಸ್ಥಿತಿ ಗಂಭೀರ, ಚಿಕಿತ್ಸಾ ವೆಚ್ಚ ಭರ್ತಿಗೆ ಬಿಬಿಎಂಪಿ ಅಸ್ತು

ಬುಧವಾರ ಬೆಂಗಳೂರು ಚ್‌ಎಎಲ್‌ ಬಳಿಯ ವಿಭೂತಿಪುರ ಕೆರೆ ಸಮೀಪ ಬೀದಿ ನಾಯಿಗಳ ದಾಳಿಗೆ ಸಿಕ್ಕು ಗಂಬೀರ ಗಾಯಗೊಂಡಿದ್ದ ಬಾಲಕ ಪ್ರವೀಣ್ ಸ್ಥಿತಿ ಚಿಂತಾಜನಕವಾಗಿದೆ.

from Kannadaprabha - Kannadaprabha.com http://www.kannadaprabha.com/karnataka/bbmp-will-pay-for-boy’s-treatment-says-mayor-sampath-raj/323381.html
via IFTTT

ಗೌರಿ ಹತ್ಯೆ ಪ್ರಕರಣ: ಹತ್ಯೆ ಸಂಚು ಕುರಿತಂತೆ ಸನಾತನ ಸಂಸ್ಥೆಗೆ ಮಾಹಿತಿ ಇತ್ತು!

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಂಬಂಧ ತನಿಖೆಯನ್ನು ಚುರುಕುಗೊಳಿಸಿರುವ ಎಸ್ಐಟಿ ಅಧಿಕಾರಿಗಳು ಹಲವಾರು ಸ್ಫೋಟಕ ಮಾಹಿತಿಗಳನ್ನು ಬಹಿರಂಗಪಡಿಸುತ್ತಿದ್ದಾರೆ...

from Kannadaprabha - Kannadaprabha.com https://ift.tt/2wsmKzS
via IFTTT

ಟ್ವಿಟರ್'ಗೆ ಎಂಟ್ರಿ ಕೊಟ್ಟ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಸಾಮಾಜಿಕ ಜಾಲತಾಣ ಟ್ವಿಟರ್ ಪ್ರವೇಶಿಸಿದ್ದಾರೆ...

from Kannadaprabha - Kannadaprabha.com http://www.kannadaprabha.com/karnataka/jds-supremo-deve-gowda’s-debut-tweet/323377.html
via IFTTT

ಕರ್ನಾಟಕ: ಬೆಂಬಲ ಬೆಲ ನೀಡಿ ಹೆಸರು ಕಾಳು ಖರೀದಿಗೆ ಕೇಂದ್ರ ಒಪ್ಪಿಗೆ

ಉತ್ಪಾದನೆ ಹೆಚ್ಚಾಗಿ ಮಾರುಕಟ್ಟೆಯಲ್ಲಿ ಹೆಸರು ಕಾಳು ಬೆಲೆ ಕುಸಿತ ಕಂಡಿರುವ ಹಿನ್ನಲೆಯಲ್ಲಿ ಪ್ರತಿ ಕ್ರಿಂಟಲ್'ಗೆ ರೂ.6,975 ಬೆಂಬಲ ಬೆಲ ನೀಡಿ ಖರೀದಿ ಮಾಡಲು ಕೇಂದ್ರ ಸರ್ಕಾರ ಗುರುವಾರ ಒಪ್ಪಿದೆ ನೀಡಿದೆ...

from Kannadaprabha - Kannadaprabha.com https://ift.tt/2wv7q5D
via IFTTT

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಎಸ್ಐಟಿ ತಂಡ ಕಿರುಕುಳ ನೀಡುತ್ತಿದೆ- ಭರತ್ ಕುರಣೆ ಕುಟುಂಬ ಆರೋಪ

ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಂಬಂಧ ಪ್ರಮುಖ ಆರೋಪಿ ಪರಶುರಾಮ್ ವಾಗ್ಮೋರೆ ಜೊತೆಗೆ ಸಂಪರ್ಕ ಹೊಂದಿದ್ದ ಆರೋಪದ ಮೇರೆಗೆ ಬಂಧನಕ್ಕೊಳಗಾಗಿರುವ ಆರೋಪಿ ಭರತ್ ಕುರಣೆ ಕುಟುಂಬಸ್ಥರು ಎಸ್ಐಟಿ ಅಧಿಕಾರಿಗಳು...

from Kannadaprabha - Kannadaprabha.com http://www.kannadaprabha.com/karnataka/gauri-murder-case-bharat-kurne’s-family-alleges-harassment-by-special-investigation-team/323372.html
via IFTTT

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಹಂತಕರಿಗೆ ಬೈಕ್ ಮಾರಾಟ ಮಾಡಿದ್ದ ವ್ಯಕ್ತಿ ಬಂಧನ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕರಿಗೆ ಬೈಕ್ ಮಾರಾಟ ಮಾಡಿದ್ದ ವ್ಯಕ್ತಿಯನ್ನು ಎಸ್ಐಟಿ ಪೊಲೀಸರು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ...

from Kannadaprabha - Kannadaprabha.com http://www.kannadaprabha.com/karnataka/man-who-‘sold’-bike-to-journalist-gauri-lankeshs-killers-detained/323370.html
via IFTTT

ಮೈಸೂರು : ಚೂಡಿದಾರ್ ವಿಚಾರದಲ್ಲಿ ಜಗಳ : ಅಕ್ಕ- ತಂಗಿ ಆತ್ಮಹತ್ಯೆ

ಚೂಡಿದಾರ್ ಧರಿಸುವ ವಿಚಾರದಲ್ಲಿ ಜಗಳ ನಡೆದು ಅಕ್ಕ- ತಂಗಿ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಟಿ. ನರಸೀಪುರ ತಾಲೂಕಿನ ಕಾಲಬಸವನಹುಂಡಿ ಗ್ರಾಮದಲ್ಲಿ ನಡೆದಿದೆ.

from Kannadaprabha - Kannadaprabha.com https://ift.tt/2LAbdmN
via IFTTT

Aam Aur Karele Ka Achaar | Cooksmart | Sanjeev Kapoor Khazana



from Sanjeev Kapoor Khazana https://www.youtube.com/watch?v=GGa6rpZpwh8
via IFTTT

18 ತಿಂಗಳಿನಿಂದ ಬಾಡಿಗೆ ಪಾವತಿಸದ ನಿರ್ಮಾಪಕ : ಆನಂದ್ ಅಪ್ಪುಗೋಳ್ ವಿರುದ್ಧ ಮತ್ತೆ ಕೇಸ್

ಸಂಗೊಳ್ಳಿ ರಾಯಣ್ಣ ನಗರ ಸಹಕಾರ ಸೊಸೈಟಿ ಮೂಲಕ ಸಾವಿರಾರು ಗ್ರಾಹಕರಿಗೆ ವಂಚಿಸಿದ ನಂತರ ಕನ್ನಡ ಚಿತ್ರರಂಗದ ನಿರ್ಮಾಪಕ ಆನಂದ್ ಅಪ್ಪುಗೋಳ್ , ವಿರುದ್ದ ಮತ್ತೆ ಕಾನೂನಿನ ಉರುಳು ಸುತ್ತಿಕೊಂಡಿದೆ.

from Kannadaprabha - Kannadaprabha.com https://ift.tt/2LEWVBq
via IFTTT

Chocolate Hot Cross Buns | Sanjeev Kapoor Khazana



from Sanjeev Kapoor Khazana https://www.youtube.com/watch?v=P273dLNfTaE
via IFTTT

Chocolate Hot Cross Buns | Sanjeev Kapoor Khazana



from Sanjeev Kapoor Khazana https://www.youtube.com/watch?v=DGf9IW3qPQQ
via IFTTT

Dadpe Pohe | Sanjeev Kapoor Khazana



from Sanjeev Kapoor Khazana https://www.youtube.com/watch?v=i3qGDL2WmwA
via IFTTT

ಮೈಸೂರು ನಗರ ಪಾಲಿಕೆಗೆ ಸ್ಪರ್ಧಿಸುತ್ತಿರುವ ತೃತೀಯ ಲಿಂಗಿ ಚಾಂದಿನಿ

ಮೈಸೂರು ನಗರ ಪಾಲಿಕೆ ಚುನಾವಣೆ ನಾಳೆ ನಡೆಯಲಿದ್ದು 393 ಮಂದಿ ಸ್ಪರ್ಧಿಸುತ್ತಿದ್ದಾರೆ...

from Kannadaprabha - Kannadaprabha.com https://ift.tt/2NwFxAB
via IFTTT

ಇನ್ನು ಮುಂದೆ ಟ್ರಾಫಿಕ್ ಪೊಲೀಸರಿಗೆ ವಾರದ ರಜೆ, 8 ಗಂಟೆ ಅವಧಿ ಡ್ಯೂಟಿ ಕಡ್ಡಾಯ

ಸಿಬ್ಬಂದಿ ಕೊರತೆ, ಕೆಲಸದಲ್ಲಿ ತೀವ್ರ ಒತ್ತಡ, ವಾರದ ರಜೆ ಇಲ್ಲ ಎಂದು ಹೇಳುತ್ತಿದ್ದ ಟ್ರಾಫಿಕ್ ...

from Kannadaprabha - Kannadaprabha.com https://ift.tt/2wqWt4O
via IFTTT

ಬೆಂಗಳೂರು ವಿವಿ ಪ್ರೊಫೆಸರ್ ಗಳ ಆಂತರಿಕ ಕಾದಾಟ: ವಿದ್ಯಾರ್ಥಿಗಳ ಮಾಸ್ ಫೇಲ್!

ಬೆಂಗಳೂರು ವಿವಿ ಅರ್ಥಶಾಸ್ತ್ರ ವಿಭಾಗದ ಇಬ್ಬರ ಹಿರಿಯ ಪ್ರೊಫೆಸರ್ ಗಳ ನಡುವಿನ ಆಂತರಿ ಕಲಹದಿಂದ ಒಂದು ಪತ್ರಿಕೆಯಲ್ಲಿ ಎಲ್ಲಾ ವಿದ್ಯಾರ್ಥಿಗಳು ...

from Kannadaprabha - Kannadaprabha.com https://ift.tt/2PPZOlV
via IFTTT

ದೇಶದ ಆರ್ಥಿಕತೆ ಬಗ್ಗೆ ಕೇಂದ್ರ ಸರ್ಕಾರ ತಪ್ಪು ಅಂಕಿಅಂಶ ನೀಡುತ್ತಿದೆ;ಯಶವಂತ್ ಸಿನ್ಹಾ ಆರೋಪ

ಮಾಜಿ ಕೇಂದ್ರ ಹಣಕಾಸು ಸಚಿವ ಯಶವಂತ್ ಸಿನ್ಹಾ ಮತ್ತೊಮ್ಮೆ ಬಿಜೆಪಿ ನೇತೃತ್ವದ ಎನ್ ಡಿಎ ....

from Kannadaprabha - Kannadaprabha.com https://ift.tt/2C7D8uC
via IFTTT

Wednesday, 29 August 2018

ಸಾಲಗಾರರಾದ ರೈತರಿಗೆ ಕಿರುಕುಳ ನೀಡುವವರ ವಿರುದ್ಧ ಕ್ರಮ: ಸರ್ಕಾರದಿಂದ ಸುತ್ತೋಲೆ ಪ್ರಕಟ:

ಸಾಲಬಾಧೆಯಿಂದ ಬಳಲುತ್ತಿರುವ ರೈತರಿಗೆ, ದುರ್ಬಲ ವರ್ಗಫ಼್ದವರಿಗೆ ಬ್ಯಾಂಕ್ ಗಳು ಮತ್ತು ಲೇವಾದೇವಿದಾರರು ಕಿರುಕುಳ ನೀಡುವಂತಿಲ್ಲ ಎಂದು ಸರ್ಕಾರ ಸುತ್ತೋಲೆ ಹೊರಡಿಸಿ ಆದೇಶಿಸಿದೆ.

from Kannadaprabha - Kannadaprabha.com https://ift.tt/2LDMxdb
via IFTTT

ಬೆಂಗಳೂರಿನ ಪಬ್, ಬಾರ್, ರೆಸ್ಟೋರೆಂಟ್ ಗಳು ಧೂಮಪಾನ ನಿಷೇಧಿತ ವಲಯ: ಬಿಬಿಎಂಪಿ ಸುತ್ತೋಲೆ

ಬೆಂಗಲೂರಿನ ಹೋಟೆಲ್ ಗಳು, ಕ್ಲಬ್, ಪಬ್, ಬಾರ್ ಮತ್ತು ರೆಸ್ಟೋರೆಂಟ್ ಗಳು ಇನ್ನು ಮುಂದೆ ಧೂಮಪಾನ ಮುಕ್ತವಾಗಲಿದೆ. ಬೆಂಗಳೂರಿನ ಹೋಟೆಲ್, ರೆಸ್ಟೋರೆಂಟೆ, ಪಬ್ ಗಳನ್ನು "ಸಂಪೂರ್ಣ ಧೂಮಪಾನ....

from Kannadaprabha - Kannadaprabha.com https://ift.tt/2Nxf4Tx
via IFTTT

ಮೈಸೂರು; ಗ್ರಾಮ ಪಂಚಾಯತ್ ಸದಸ್ಯನ ಕೊಲೆ

ಹುಣಸೂರು ತಾಲ್ಲೂಕಿನ ಗಡ್ಡಿಗೆ ಗ್ರಾಮದಲ್ಲಿ ಕರಿಮುದ್ದನಹಳ್ಳಿ ಗ್ರಾಮ ಪಂಚಾಯತ್ ಸದಸ್ಯ ...

from Kannadaprabha - Kannadaprabha.com https://ift.tt/2NuHMnL
via IFTTT

ನಟ ಪ್ರಕಾಶ್​ ರೈ ವಿರುದ್ಧ ಎಫ್ಐಆರ್

ದಕ್ಷಿಣ ಭಾರತದ ಖ್ಯಾತ ನಟ ಪ್ರಕಾಶ್ ರೈ ಅವರ ವಿರುದ್ಧ ಎಫ್ ಐಆರ್ ದಾಖಲಾಗಿದೆ.

from Kannadaprabha - Kannadaprabha.com https://ift.tt/2ok5XdB
via IFTTT

Tomato Pesto Pizza | Cooksmart | Sanjeev Kapoor Khazana



from Sanjeev Kapoor Khazana https://www.youtube.com/watch?v=8-eYApFlmZg
via IFTTT

ಮುಖ್ಯಮಂತ್ರಿಗಳ ಮಾನವೀಯ ಮುಖ: ಬೀದಿಯಲ್ಲಿ ಹೂ ಮಾರುವ ಹುಡುಗಿಯ ಕಷ್ಟಕ್ಕೆ ಸ್ಪಂದಿಸಿದ ಸಿಎಂ!

ಬೀದಿಯಲ್ಲಿ ಹೂ ಮಾರಾಟ ಮಾಡುತ್ತಿದ್ದ ಬಾಲಕಿಯೊಬ್ಬಳ ಸಂಕಶ್ಃಟಕ್ಕೆ ಸ್ಪಂದಿಸುವ ಮೂಲಕ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಮ್ಮಲ್ಲಿನ ಮಾನವೀಯ ಮುಖವನ್ನು ಮತ್ತೆ ಅನಾವರಣಗೊಳಿಸಿದ್ದಾರೆ.

from Kannadaprabha - Kannadaprabha.com https://ift.tt/2LEadhD
via IFTTT

Papad Cones | Sanjeev Kapoor Khazana



from Sanjeev Kapoor Khazana https://www.youtube.com/watch?v=EydrdS5aNTM
via IFTTT

ಪರಿಸರ ಕಾಳಜಿ ಇಲ್ಲದ ಅವೈಜ್ಞಾನಿಕ ಯೋಜನೆಗಳೇ ಕೊಡಗು ಕೇರಳ ದುರಂತಕ್ಕೆ ಕಾರಣ: ಪೇಜಾವರ ಶ್ರೀ

ಪರಿಸರ ಕಾಳಜಿಯಿಲ್ಲದ ಅವೈಜ್ಞಾನಿಕ ಯೋಜನೆಗಳಿಂದಲೇ ಕೊಡಗು, ಕೇರಳದಲ್ಲಿ ಈ ಭಯಾನಕ ದುರಂತ ನಡೆದಿದೆ ಎಂದು ಉಡುಪಿ ಪೇಜಾವರ ಮಠದ ವಿಶ್ವೇಶ್ವರ ತೀರ್ಥರು ಹೇಳಿದ್ದಾರೆ.

from Kannadaprabha - Kannadaprabha.com https://ift.tt/2LBhsH2
via IFTTT

Lauki Ki Kheer | Sanjeev Kapoor Khazana



from Sanjeev Kapoor Khazana https://www.youtube.com/watch?v=xwvN8-DMaJk
via IFTTT

ಎಂಜಿನಿಯರಿಂಗ್ ನಲ್ಲಿ ಕಡಿಮೆ ಬೇಡಿಕೆಯ ಕೋರ್ಸ್ ಗಳನ್ನು ಮುಚ್ಚಲು ಉನ್ನತ ಶಿಕ್ಷಣ ಇಲಾಖೆ ಒಲವು

ರಾಜ್ಯದಲ್ಲಿ ಎಂಜಿನಿಯರಿಂಗ್ ಕೋರ್ಸ್ ಗಳಿಗೆ ಬೇಡಿಕೆ ಕಡಿಮೆಯಾಗುತ್ತಿರುವುದರಿಂದ ಕೆಲವು ಸಂಸ್ಥೆಗಳು ...

from Kannadaprabha - Kannadaprabha.com https://ift.tt/2wmB7Wo
via IFTTT

ಪೋಷಕರೇ, ನಿಮ್ಮ ಮಕ್ಕಳನ್ನು 'ಮೊಮೊ ಚಾಲೆಂಜ್'ನಿಂದ ದೂರವಿರಿಸಿ, ಶಾಲೆಗಳಿಗೂ ಎಚ್ಚರಿಕೆ

ಬ್ಲೂ ವೇಲ್ ಚಾಲೆಂಜ್ ಜನಸಮೂಹದಲ್ಲಿ ಭೀತಿಯನ್ನುಂಟುಮಾಡಿತ್ತು. ಅನೇಕ ಮಕ್ಕಳು ಇದರಿಂದ ...

from Kannadaprabha - Kannadaprabha.com https://ift.tt/2wllDC6
via IFTTT

Tuesday, 28 August 2018

ಸಿಎಂ, ಸಚಿವರಿಗಾಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿಶೇಷ ಪ್ರದರ್ಶನ!

ರಾಜ್ಯಾದ್ಯಂತ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾಸರಗೋಡು ಕೊಡಗು ರಾಮಣ್ಣ ರೈ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿದ್ದು, ಶೀಘ್ರವೇ ...

from Kannadaprabha - Kannadaprabha.com https://ift.tt/2woi5yV
via IFTTT

ಖಾಸಗಿ ಶಾಲೆಗಳು ಕನ್ನಡ ಬೋಧಿಸುತ್ತಿಲ್ಲ: ಕನ್ನಡ ಅಭಿವೃದ್ಧಿ ಪ್ರಾಧಿಕಾರ

ರಾಜ್ಯದಲ್ಲಿರುವ ಖಾಸಗಿ ಶಾಲೆಗಳು ಕನ್ನಡ ಬೋಧನೆ ಕಡ್ಡಾಯ ಮಾಡಿರುವ ನಿಯಮವನ್ನು ಗಂಭೀರವಾಗಿ ಪರಿಗಣಿಸಿಲ್ಲ, ನಿಯಮವನ್ನು ಪಾಲನೆ ಮಾಡದ ಶಾಲೆಗಳ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಎಚ್ಚರಿಕೆ ನೀಡಿದೆ...

from Kannadaprabha - Kannadaprabha.com https://ift.tt/2BXI3hR
via IFTTT

ಜನರ ಆಶೀರ್ವಾದವಿದ್ದರೆ 2023ಕ್ಕೆ ಮತ್ತೆ ಸಿಎಂ ಆಗುತ್ತೇನೆ; ಸಿದ್ದರಾಮಯ್ಯ

ಜನರ ಆಶೀರ್ವಾದವಿದ್ದರೆ ಮತ್ತೆ 2023ರಲ್ಲಿ ಮುಖ್ಯಮಂತ್ರಿಯಾಗುವೆ ಎಂದು ಮಾಜಿ ಮುಖ್ಯಮಂತ್ರಿ ...

from Kannadaprabha - Kannadaprabha.com https://ift.tt/2LFzHv2
via IFTTT

ಗೌರಿ ಹತ್ಯೆ ಪ್ರಕರಣ: ಹತ್ಯೆಗೆ ಬಳಸಲಾಗಿದ್ದ ಬೈಕ್ ಪತ್ತೆ ಹಚ್ಚಿದ ಎಸ್ಐಟಿ

ಹಿರಿಯ ಪತ್ರಕರ್ತೆ ಗೌರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆಗೆ ಹಂತಕರು ಬಳಸಿದ್ದ ಬೈಕ್ ಮಹಾರಾಷ್ಟ್ರ ರಾಜ್ಯದಲ್ಲಿ ಪತ್ತೆ ಹಚ್ಚಲಾಗಿದೆ...

from Kannadaprabha - Kannadaprabha.com https://ift.tt/2LFjuWI
via IFTTT

ಹಿಮಾಚಲ ಪ್ರದೇಶದಲ್ಲಿ ನಾಪತ್ತೆಯಾಗಿರುವ ಬೆಂಗಳೂರು ಚಾರಣಿಗನಿಗಾಗಿ ತೀವ್ರ ಹುಡುಕಾಟ

ಬೆಂಗಳೂರು ಮೂಲದ ಚಾರಣಿಗನೋರ್ವ ಹಿಮಾಚಲ ಪ್ರದೇಶದ ಕಿನ್ನೌರ್ ಎಂಬ ಬುಡಕಟ್ಟು ಜಿಲ್ಲೆಯಲ್ಲಿ ಕಾಣೆಯಾಗಿರುವ ವಿಚಾರ ಇದೀಗ ಬೆಳಕಿಗೆ ಬಂದಿದೆ...

from Kannadaprabha - Kannadaprabha.com https://ift.tt/2BXu1Nd
via IFTTT

ದಸರಾ 2018ಕ್ಕೆ ಸುಧಾ ಮೂರ್ತಿ ಚಾಲನೆ: ಸಿಎಂ ಕುಮಾರಸ್ವಾಮಿ

ವಿಶ್ವವಿಖ್ಯಾತ ಮೈಸೂರು ದಸರಾ 2019ರ ಉತ್ಸವಕ್ಕೆ ಈ ಬಾರಿ ಇನ್ಫೋಸಿಸ್ ಫೌಂಡೇಷನ್ಸ್ ಅಧ್ಯಕ್ಷರಾದ ಡಾ. ಸುಧಾ ಮೂರ್ತಿ ಅವರು ಚಾಲನೆ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

from Kannadaprabha - Kannadaprabha.com https://ift.tt/2MZXPNo
via IFTTT

India’s Digital Chef | Trailer | Sanjeev Kapoor | Saransh Goila | Amrita Raichand



from Sanjeev Kapoor Khazana https://www.youtube.com/watch?v=dvjR06zDh_s
via IFTTT

ಬೆಂಗಳೂರು: ಆಸ್ತಿಗಾಗಿ ತಂದೆಯ ಕಣ್ಣನ್ನೇ ಕಿತ್ತು ಹಾಕಿದ ಮಗ

ಕೇವಲ ಆಸ್ತಿಗಾಗಿ ಯುವಕನೊಬ್ಬ ತನ್ನ ತಂದೆಯ ಕಣ್ಣನ್ನೇ ಕಿತ್ತು ಹಾಕಿದ ದಾರುಣ ಘಟನೆ ಬೆಂಗಳೂರಿನ ಶಾಕಾಂಬರಿ...

from Kannadaprabha - Kannadaprabha.com https://ift.tt/2C1OFLY
via IFTTT

ಬಿಎಸ್ ವೈಗೆ ಬಿಗ್​ ರಿಲೀಫ್​: ಅಕ್ರಮ ಡಿನೋಟಿಫಿಕೇಷನ್​ ಪ್ರಕರಣದಿಂದ ಖುಲಾಸೆ

ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ನಂತರ ಈಗ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​. ...

from Kannadaprabha - Kannadaprabha.com https://ift.tt/2MYZv9U
via IFTTT

ದೌರ್ಜನ್ಯಕ್ಕೊಳಗಾದ ಜನರನ್ನು ಅಪ್ಪಿಕೊಳ್ಳಿ: ಧಾರ್ಮಿಕ ಮುಖಂಡರಿಗೆ ವೆಂಕಯ್ಯ ನಾಯ್ಡು ಕರೆ

ಧಾರ್ಮಿಕ ಮುಖಂಡರು ಹಳ್ಳಿಗಳಿಗೆ ಹೋಗಿ ದಲಿತರನ್ನು ಮತ್ತು ದೌರ್ಜನ್ಯಕ್ಕೆ ಒಳಗಾದ ಜನರನ್ನು ಅಪ್ಪಿಕೊಳ್ಳುವ ಮೂಲಕ...

from Kannadaprabha - Kannadaprabha.com https://ift.tt/2oibm4Q
via IFTTT

ತುಮಕೂರು: ಸರ್ಕಾರಿ-ಖಾಸಗಿ ಬಸ್ ನಡುವೆ ಭೀಕರ ಅಪಘಾತ, ನಾಲ್ವರು ಸಾವು

ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್ ನಡುವೆ ಮಂಗಳವಾರ ಬೆಳಗಿನ ಜಾವ ಸಂಭವಿಸಿದ ಭೀಕರ ಅಪಘಾತದಲ್ಲಿ...

from Kannadaprabha - Kannadaprabha.com https://ift.tt/2NnlioH
via IFTTT

Prawns Sukka | Sanjeev Kapoor Khazana



from Sanjeev Kapoor Khazana https://www.youtube.com/watch?v=qJ4WqoApf8E
via IFTTT

Indian Style Crab Soup | Sanjeev Kapoor Khazana



from Sanjeev Kapoor Khazana https://www.youtube.com/watch?v=a_y_FvNPl78
via IFTTT

ಮಹದಾಯಿ ನದಿ ನೀರು ವಿಚಾರದಲ್ಲಿ ರಾಜಕೀಯ ಮಾಡುವುದು ಬೇಡ: ಸಚಿವ ಡಿಕೆ ಶಿವಕುಮಾರ್

ಮಹದಾಯಿ ನದಿ ನೀರು ರಾಜ್ಯದ ಎಲ್ಲರಿಗೂ ಸಂಬಂಧಿಸಿದ್ದು, ಈ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ...

from Kannadaprabha - Kannadaprabha.com https://ift.tt/2wuNONZ
via IFTTT

ಮಂತ್ರಾಲಯದಲ್ಲಿ ವೈಭವದ ಮಧ್ಯಾರಾಧನೆ: ರಾಯರ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ

ಯತಿ ಶ್ರೇಷ್ಠ ಮಂತ್ರಾಲಯದ ಶ್ರೀರಾಘವೇಂದ್ರ ತೀರ್ಥ ಗುರುಸಾರ್ವಭೌಮರ 347ನೇ ಆರಾಧನಾ ಮಹೋತ್ಸವದ ಸಪ್ತರಾತ್ರೋತ್ಸವದ ನಾಲ್ಕನೇ ದಿನವಾದ ಮಂಗಳವಾರ ಮಧ್ಯಾರಾಧನೆ ವೈಭವದಿಂದ ನೆರವೇರುತ್ತಿದೆ...

from Kannadaprabha - Kannadaprabha.com https://ift.tt/2oijouK
via IFTTT

ಧಾರವಾಡ ಡಿವೈಎಸ್ ಪಿ ಶರಣ್ ಗಾಂವ್ಕರ್ ನಿಧನ

ಜಿಲ್ಲಾ ಮೀಸಲು ಪಡೆಯ ಡಿವೈಎಸ್‍ಪಿ ಆಗಿದ್ದ ಶ್ರವಣ್ ಗಾಂವ್ಕರ್ (42) ಮಂಗಳವಾರ ನಸುಕಿನ ಜಾವ ಅಕಾಲಿಕ ಮರಣಕ್ಕೆ ತುತ್ತಾಗಿದ್ದಾರೆ....

from Kannadaprabha - Kannadaprabha.com https://ift.tt/2wjFn8W
via IFTTT

ಕಾಳಿ ಹುಲಿ ಸಂರಕ್ಷಿತ ಅರಣ್ಯದ 300 ಕಾವಲುಗಾರರಿಗೆ ತಿಂಗಳ ಸಂಬಳ ಇಲ್ಲಾ !

ಕಾಳಿ ಹುಲಿ ಸಂರಕ್ಷಿತ ಅರಣ್ಯದ ಸುಮಾರು 300 ಕಾವಲುಗಾರರ ವೇತನ ಎರಡು ವರ್ಷಗಳಿಂದ ಅನಿಯಮಿತವಾಗಿದ್ದು, ಮಾಸಿಕ ವೇತನಕ್ಕಾಗಿ ಕಾಯುತ್ತಿದ್ದಾರೆ.

from Kannadaprabha - Kannadaprabha.com http://www.kannadaprabha.com/karnataka/three-hundred-kali-tiger-reserve-watchers-haven’t-received-wages-for-months/323175.html
via IFTTT

ವೈದ್ಯಕೀಯ ಸೀಟು ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸಿದ ಅಂತಾರಾಜ್ಯ ವಂಚಕರ ತಂಡ

ಮೂವತ್ತು ಲಕ್ಷ ರೂಪಾಯಿ ನೀಡಿದರೆ ಮೆಡಿಕಲ್ ಸೀಟು ಕೊಡಿಸುವುದಾಗಿ ನಂಬಿಸಿ ಮೋಸ ಮಾಡುತ್ತಿದ್ದ ...

from Kannadaprabha - Kannadaprabha.com https://ift.tt/2wjav8L
via IFTTT

ಮೂವರು ಐಎಎಸ್ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಹೈಕೋರ್ಟ್: ನ್ಯಾಯಾಂಗ ನಿಂದನೆ ಕೇಸ್ ಗೆ ನಿರ್ಧಾರ

ಪರ್ಯಾಯ ನಿವೇಶನ ನೀಡಬೇಕು ಎಂಬ ಕೋರ್ಟ್ ಆದೇಶ ಪಾಲಿಸಿಲ್ಲ ಎಂಬ ಕಾರಣಕ್ಕೆ ಮೂವರು ಐಎಎಸ್ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್ ...

from Kannadaprabha - Kannadaprabha.com https://ift.tt/2MAdVxW
via IFTTT

Monday, 27 August 2018

ಬೆಂಗಳೂರಿಗರ ಮೇಲೆ ಮತ್ತೊಂದು ಸೆಸ್ ಹೇರಲು ಬಿಬಿಎಂಪಿ ಸಿದ್ಧತೆ

ತೀವ್ರ ವಿರೋಧದ ನಡುವೆಯೂ ಸಾರಿಗೆ ಉಪಕರ ಹೇರಲು ಬಿಬಿಎಂಪಿ ಸಿದ್ಧತೆ ನಡೆಸಿದ್ದು, ಬೆಂಗಳೂರಿಗರ ಮೇಲೆ ಮತ್ತೊಂದು ಸೆಸ್ ಹೇರಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ...

from Kannadaprabha - Kannadaprabha.com https://ift.tt/2BSLer9
via IFTTT

ಪ್ರವಾಹ ನಂತರ ಕೀಟಗಳ ದಾಳಿಯಿಂದ ಸಂಕಷ್ಟದಲ್ಲಿ ಕೊಡಗು ರೈತರು

ತೀವ್ರ ಮಳೆ, ಪ್ರವಾಹ ಮತ್ತು ಭೂ ಕುಸಿತ ನಂತರ ಇದೀಗ ಕೊಡಗು ಜಿಲ್ಲೆಯಲ್ಲಿ ...

from Kannadaprabha - Kannadaprabha.com https://ift.tt/2MXTnif
via IFTTT

ಬೆಂಗಳೂರು: ಮಕ್ಕಳ ಕಳ್ಳನೆಂದು ಶಂಕಿಸಿ ಅಮಾಯಕ ಯುವಕನಿಗೆ ಹಿಗ್ಗಾಮುಗ್ಗಾ ಥಳಿತ

ಮಕ್ಕಳ ಕಳ್ಳ ಎಂದು ಶಂಕಿಸಿ ಯುವಕನೊಬ್ಬನನ್ನು ಸ್ಥಳೀಯರು ಥಳಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ...

from Kannadaprabha - Kannadaprabha.com https://ift.tt/2Lyi9kq
via IFTTT

ಸಿದ್ದರಾಮಯ್ಯ ಸರ್ಕಾರದ 41.80 ಕೋಟಿ ರೂ. ರೈತರ ಸಾಲ ಇನ್ನೂ ಬಾಕಿ!

ಈ ಬಾರಿಯ ರಾಜ್ಯ ಬಜೆಟ್ ನಲ್ಲಿ ಘೋಷಣೆ ಮಾಡಿದಂತೆ ರೈತರ ಸಾಲಮನ್ನಾ ಕುರಿತು ...

from Kannadaprabha - Kannadaprabha.com https://ift.tt/2MY2pvA
via IFTTT

ಚಿತ್ರದಲ್ಲಿ ಅವಕಾಶ ಕೊಡುಸುತ್ತೇನೆಂದು ರೂ.8 ಲಕ್ಷ ವಂಚಿಸಿದ ವ್ಯಕ್ತಿ

ಚಿತ್ರದಲ್ಲಿ ಅವಕಾಶ ಕೊಡುಸುತ್ತೇನೆಂದು ಮಹಿಳೆಯೊಬ್ಬರನ್ನು ನಂಬಿಸಿದ್ದ ವ್ಯಕ್ತಿಯೊಬ್ಬ ರೂ.8 ಲಕ್ಷ ವಂಚನೆ ಮಾಡಿದ್ದು, ಈ ಸಂಬಂಧ ಗಿರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ...

from Kannadaprabha - Kannadaprabha.com https://ift.tt/2BOtvB7
via IFTTT

ಡ್ರಗ್ಸ್ ದಂಧೆಕೋರರ ವಿರುದ್ಧ ಕಠಿಣ ಕ್ರಮ: ಉಪ ಮುಖ್ಯಮಂತ್ರಿ ಪರಮೇಶ್ವರ

ಸಮಾಜದಲ್ಲಿ ಮಾದಕ ವಸ್ತು ತೊಲಗಿಸುವ ಕೆಲಸದಲ್ಲಿ ಪೊಲೀಸರಿಗೆ ಶಿಕ್ಷಣ ಸಂಸ್ಥೆಗಳು ಹಾಗೂ ಸಾರ್ವಜನಿಕ ಸಹಕಾರ ಬಹುಮುಖ್ಯವಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಸೋಮವಾರ ಹೇಳಿದ್ದಾರೆ...

from Kannadaprabha - Kannadaprabha.com https://ift.tt/2PJnEA0
via IFTTT

ಕೊಡಗು ಪ್ರವಾಹ; ಸಿಕ್ಕಿಹಾಕಿಕೊಂಡಿರುವ ಪ್ರಾಣಿಗಳನ್ನು ರಕ್ಷಿಸುವ ಕಾರ್ಯ ಪ್ರಗತಿಯಲ್ಲಿ

ಕೊಡಗು ಜಿಲ್ಲೆಯಲ್ಲಿ ಭೀಕರ ಪ್ರವಾಹ ಮತ್ತು ಭೂಕುಸಿತ ಉಂಟಾದ ನಂತರ ಸಿಕ್ಕಿಹಾಕಿಕೊಂಡಿದ್ದ ...

from Kannadaprabha - Kannadaprabha.com https://ift.tt/2P6WZM8
via IFTTT

ಕೆಎಸ್‌ಆರ್‌ಟಿಸಿ-ಖಾಸಗಿ ಬಸ್ ನಡುವೆ ಭೀಕರ ಅಪಘಾತ: ಮೂವರ ದುರ್ಮರಣ

ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಶಿರಾ ಬಳಿ ನಡೆದಿದೆ...

from Kannadaprabha - Kannadaprabha.com https://ift.tt/2MRg1cb
via IFTTT

ಕೊಡಗು ಪ್ರವಾಹದ ಕುರಿತು ಕೇಂದ್ರಕ್ಕೆ 2 ದಿನಗಳಲ್ಲಿ ವರದಿ ಸಲ್ಲಿಸಲಿರುವ ರಾಜ್ಯ ಸರ್ಕಾರ

ಕೊಡಗು ಮತ್ತು ಇತರ ಜಿಲ್ಲೆಗಳ ಪ್ರವಾಹದಿಂದ ಆದ ನಷ್ಟದ ಬಗ್ಗೆ ಮಾಹಿತಿಗಳನ್ನು ರಾಜ್ಯಸರ್ಕಾರಿ ...

from Kannadaprabha - Kannadaprabha.com https://ift.tt/2LxLr2h
via IFTTT

ವಿಮಾನ ನಿಲ್ದಾಣಕ್ಕೆ ಮತ್ತೆ ಹುಸಿ ಬಾಂಬ್ ಕರೆ: ಸಾಧ್ಯವಾದರೆ ನನ್ನನ್ನು ಹಿಡಿಯಿರಿ ಎಂದ ದುಷ್ಕರ್ಮಿ

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದುಷ್ಕರ್ಮಿಯೊಬ್ಬ ಪದೇ ಪದೇ ಹುಸಿ ಬಾಂಬ್ ಮಾಡುತ್ತಿದ್ದು, ಸಾಧ್ಯವಾದರೆ ನನ್ನನ್ನು ಹಿಡಿಯಿರಿ ಒಂದು ಅಧಿಕಾರಿಗಳಿಗೆ ಸವಾಲು ಹಾಕಿದ್ದಾನೆ...

from Kannadaprabha - Kannadaprabha.com https://ift.tt/2LxlT5x
via IFTTT

Ada Pradhaman | Sanjeev Kapoor Khazana



from Sanjeev Kapoor Khazana https://www.youtube.com/watch?v=hDoZ_B9UI8E
via IFTTT

Tea Cookies | Cooksmart | Sanjeev Kapoor Khazana



from Sanjeev Kapoor Khazana https://www.youtube.com/watch?v=uKLhJbUqcg8
via IFTTT

ಬೆಂಗಳೂರಿಗೆ ಹೊಸ ಜಾಹೀರಾತು ನೀತಿ: ಡಿಸಿಎಂ ಪರಮೇಶ್ವರ

ನಗರದಲ್ಲಿ ಜಾಹೀರಾತು ವ್ಯವಹಾರವನ್ನು ಸುಗಮಗೊಳಿಸುವುದಕ್ಕಾಗಿ ಹೊಸ ಜಾಹೀರಾತು ನೀತಿ ಜಾರಿಗೆ....

from Kannadaprabha - Kannadaprabha.com https://ift.tt/2NkCSda
via IFTTT

Chicken Keema Pattice | Sanjeev Kapoor Khazana



from Sanjeev Kapoor Khazana https://www.youtube.com/watch?v=2TgSOM5-msw
via IFTTT

ಮಂಗಳೂರು, ಕೊಡಗಿನಲ್ಲಿ ಮತ್ತೆ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಈಗಾಗಲೇ ಮಹಾಮಳೆ ಮತ್ತು ಪ್ರವಾಹಕ್ಕೆ ಸಿಲುಕು ನಲುಗಿರುವ ಕೊಡಗು ಹಾಗೂ ಮಂಗಳೂರಿನ ಕೆಲವು ಭಾಗಗಳಲ್ಲಿ...

from Kannadaprabha - Kannadaprabha.com https://ift.tt/2Ls9KyF
via IFTTT

ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಹೇಳಿಕೆ ಕಿಡಿ ತಣ್ಣಗಾಗಿಸಲು ಕಾಂಗ್ರೆಸ್ ಅಧ್ಯಕ್ಷರ ಮಧ್ಯಪ್ರವೇಶ

ಮತ್ತೊಮ್ಮೆ ಮುಖ್ಯಮಂತ್ರಿಯಾಗಬೇಕು ಅಂದುಕೊಂಡಿದ್ದೇನೆ ಎಂಬ ಮಾಜಿ ಸಿಎಂ ಸಿದ್ದರಮಾಯ್ಯ ಅವರ ಹೇಳಿಕೆ ಮೈತ್ರಿ ಸರ್ಕಾರದಲ್ಲಿ ಹಲವು ಭಿನ್ನಾಭಿಪ್ರಾಯಗಳಿಗೆ ಕಾರಣವಾಗಿದೆ.

from Kannadaprabha - Kannadaprabha.com http://www.kannadaprabha.com/karnataka/congress-president-steps-in-to-douse-fire-caused-by-siddaramaiah’s-‘cm’-remark/323113.html
via IFTTT

ನಲಪಾಡ್ ಬ್ರಿಟನ್ ಪ್ರವಾಸ: ಅಧೀನ ನ್ಯಾಯಾಲಯಕ್ಕೇ ಅರ್ಜಿ ಸಲ್ಲಿಸಿ ಎಂದ ಹೈಕೋರ್ಟ್

ವಿದ್ವತ್ ಮೇಲಿನ ಹಲ್ಲೆ ಪ್ರಕರಣದ ಆರೊಪ ಹೊತ್ತಿರುವ ಶಾಸಕ ಎನ್.ಎ. ಹ್ಯಾರೀಸ್ ಪುತ್ರ ಮೊಹಮದ್ ನಲಪಾಡ್ ಬ್ರಿಟನ್ ಗೆ ತೆರಳಲು ಅನುಮತಿ ಸಂಬಂಧ.....

from Kannadaprabha - Kannadaprabha.com https://ift.tt/2LtiRze
via IFTTT

ಮೀಟರ್ ಬಡ್ಡಿಗೆ ಕಡಿವಾಣ: ಬೀದಿ ವ್ಯಾಪಾರಿಗಳಿಗೆ ಸ್ವತಃ ಸಾಲ ನೀಡಲು ಮುಂದಾದ ಸರ್ಕಾರ

ಮೀಟರ್ ಬಡ್ಡಿಗಳಿಗೆ ಕಡಿವಾಣ ಹಾಕಲು ಮುಂದಾಗಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರು, ದಿನದ ದುಡಿಮೆಯಲ್ಲಿ ಜೀವನ ನಡೆಸುವ ಬೀದಿ ವ್ಯಾಪಾರಿಗಳಿಗೆ ಸ್ವತಃ ಸಾಲ ನೀಡಲು ಮುಂದಾಗಿದ್ದಾರೆ...

from Kannadaprabha - Kannadaprabha.com https://ift.tt/2LxOBmK
via IFTTT

Aloo Tikki Burger | Sanjeev Kapoor Khazana



from Sanjeev Kapoor Khazana https://www.youtube.com/watch?v=GtDwUcz6K8o
via IFTTT

ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್'ಗಳಲ್ಲಿ ಅವ್ಯವಸ್ಥೆ: ಸಂಕಷ್ಟದಲ್ಲಿ ವಿದ್ಯಾರ್ಥಿನಿಯರು

ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್ ಗಳಲ್ಲಿ ಅವ್ಯವಸ್ಥೆಗಳು ತಾಂಡವವಾಡುತ್ತಿದ್ದು, ಒಳಚರಂಡಿ ವ್ಯವಸ್ಥೆಗಳಿಲ್ಲದ ಕಾರಣ ವಿದ್ಯಾರ್ಥಿನಿಯಲು ಬಯಲು ಶೌಚ ಬಳಕೆ ಮಾಡಿಕೊಕಂಡು ಸಂಕಷ್ಟದಲ್ಲಿ ಕಾಲ ಕಳೆಯುವಂತಾಗಿದೆ...

from Kannadaprabha - Kannadaprabha.com http://www.kannadaprabha.com/karnataka/karnataka-it’s-a-living-hell-in-social-welfare-department-hostels/323095.html
via IFTTT

Sunday, 26 August 2018

ಮಹಾರಾಷ್ಟ್ರದಲ್ಲಿ ಭಾರೀ ಮಳೆ: ದ್ಪೀಪದಂತೆ ನಿರ್ಮಾಣವಾದ ವಿಜಯಪುರದ ತಾರಾಪುರ ಗ್ರಾಮ

ಮಹಾರಾಷ್ಟ್ರ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಭೀಮಾ ನದಿ ತುಂಬಿ ಹರಿಯುತ್ತಿದ್ದು, ಇದರ ಬರಿಣಾಮ ವಿಜಯಪುರದ ಕೆಲ ಗ್ರಾಮಗಳು ದ್ವೀಪದಂತೆ ನಿರ್ಮಾಣಗೊಂಡಿವೆ...

from Kannadaprabha - Kannadaprabha.com https://ift.tt/2BWH69k
via IFTTT

ಬೆಂಗಳೂರು : ಪಶ್ಚಿಮ ಕಾರ್ಡ್ ರಸ್ತೆಯಲ್ಲಿನ ಮೇಲು ಸೇತುವೆ ಉದ್ಘಾಟಿಸಿದ ಉಪಮುಖ್ಯಮಂತ್ರಿ ಡಾ. ಪರಮೇಶ್ವರ್

ರಾಜಾಜಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಶ್ಚಿಮ ಕಾರ್ಡ್ ರಸ್ತೆಯಲ್ಲಿನ ಮೇಲು ಸೇತುವೆಯನ್ನು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಇಂದು ಉದ್ಘಾಟಿಸಿದರು.

from Kannadaprabha - Kannadaprabha.com https://ift.tt/2P3BKe8
via IFTTT

ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ: ಸಿಎಂ ಕುಮಾರಸ್ವಾಮಿ ಆರೋಪಮುಕ್ತ

ಅರ್ಕಾವತಿ ಡಿ ನೋಟಿಫಿಕೇಶನ್ ಪ್ರಕರಣದಲ್ಲಿ ಮುಖ್ಯಮಂತ್ರಿ ಎಚ್.ಡಿ ಕುಮಾರ ಸ್ವಾಮಿ ಆರೋಪ ಮುಕ್ತಗೊಂಡಿದ್ದಾರೆ...

from Kannadaprabha - Kannadaprabha.com https://ift.tt/2whA229
via IFTTT

ಪತ್ರಕರ್ತೆ ಗೌರಿ ಲಂಕೇಶ್, ದಾಭೋಲ್ಕರ್ ಹತ್ಯೆಗೆ ನಂಟು: ಸಿಬಿಐ ಅಧಿಕಾರಿಗಳು

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಹಾಗೂ ಪುಣೆಯ ಎಡಪಂಥೀಯ ಚಿಂತಕ ನರೇಂದ್ರ ದಾಬೋಲ್ಕರ್ ಅವರ ಹತ್ಯೆಗೆ ಪರಸ್ಪರ ಸಂಬಂಧವಿರುವುದು ಇದೀಗ ದೃಢವಾಗಿದೆ...

from Kannadaprabha - Kannadaprabha.com https://ift.tt/2MZRiCF
via IFTTT

ಬದುಕು ಕಸಿದುಕೊಂಡ ಪ್ರವಾಹ: ಸಹಜ ಸ್ಥಿತಿಗೆ ಮರಳುತ್ತಿರುವ ಕೊಡಗು

ನೂರಾರು ಮಂದಿ ಮನೆ ಮಠ ಕಳೆದುಕೊಂಡಿದ್ದು, ಹಲವು ಮಂದಿ ನಿರಾಶ್ರಿತರ ಶಿಬಿರದಲ್ಲಿ ಆಶ್ರಯ ಪಡೆದಿದ್ದಾರೆ, ಪ್ರವಾಹ ಪೀಡಿತ ಕೊಡಗು ಜಿಲ್ಲೆ ಸಹಜ ಸ್ಥಿತಿಗೆ ...

from Kannadaprabha - Kannadaprabha.com https://ift.tt/2BQF4Yu
via IFTTT

ಮಹಿಳೆಗೆ ಅಶ್ಲೀಲ ವಿಡಿಯೋ ತೋರಿಸಿ, ಅಸಭ್ಯವಾಗಿ ವರ್ತಿಸಿದ ಓಲಾ ಚಾಲಕ

ಓಲಾ ಕ್ಯಾಬ್ ಚಾಲಕನೊಬ್ಬ ಮಹಿಳೆಯೊಬ್ಬರಿಗೆ ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ ತೋರಿಸಿ, ಅಸಭ್ಯವಾಗಿ ವರ್ತಿಸಿರುವ ಘಟನೆ ನಡೆದಿದ್ದು, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ...

from Kannadaprabha - Kannadaprabha.com https://ift.tt/2NktnL0
via IFTTT

ಬೆಂಗಳೂರು: ಮಹಾರಾಣಿ ಹಾಸ್ಟೆಲ್'ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ನಗರದ ಮಹಾರಾಣಿ ಕಾಲೇಜಿನ ಹಾಸ್ಟೆಲ್'ನಲ್ಲಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶನಿವಾರ ರಾತ್ರಿ ನಡೆದಿದೆ...

from Kannadaprabha - Kannadaprabha.com https://ift.tt/2LxdTBs
via IFTTT

ನಗರದ ಹಲವೆಡೆ ಮಳೆಯ ಆರ್ಭಟ: ನಗರದ ಜನ ಜೀವನ ಅಸ್ತವ್ಯಸ್ತ

ರಾಜಧಾನಿಯ ಹಲವೆಡೆ ಭಾನುವಾರ ಸುರಿದ ಮಳೆ ಸಾರ್ವಜನಿಕರ ವಾರಾಂತ್ಯದ ಮೋಜು-ಮಸ್ತಿಗೆ ಅಡ್ಡಿಯುಂಟಾಗುವಂತೆ ಮಾಡಿತ್ತು...

from Kannadaprabha - Kannadaprabha.com https://ift.tt/2wgwhKh
via IFTTT

ಭಿನ್ನತೆ, ಪಕ್ಷಬೇಧ ಮರೆತು ವಾಜಪೇಯಿ ಸ್ಮರಿಸಿದ ಸರ್ವಪಕ್ಷ ನಾಯಕರು

ಇತ್ತೀಚೆಗಷ್ಟೇ ಅಗಲಿದ ಮಾಜಿ ಪ್ರಧಾನಮಂತ್ರಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ರಾಜಕೀಯ ಜೀವನ, ಆಡಳಿ, ಕಾರ್ಯವೈಖರಿ, ಅಧಿಕಾರಾವಧಿಯಲ್ಲಿ ಅವರು ದೇಶಕ್ಕೆ ಮಾಡಿದ ಸೇವೆ, ರಾಜಕೀಯ ವೈರಿಗಳೊಂದಿಗೆ ಬೆಳೆಸಿದ...

from Kannadaprabha - Kannadaprabha.com https://ift.tt/2BNGKCc
via IFTTT

ಕೊಡಗು ಪ್ರವಾಹ: ಕೇಂದ್ರ ಸಚಿವರ ಭೇಟಿ ವೇಳೆ ನಡೆದ ಘಟನೆಗೆ ವಿಷಾದವಿದೆ: ಸಿಎಂ ಎಚ್ ಡಿಕೆ

ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್​ ಕೊಡಗು ಭೇಟಿ ವೇಳೆ ನಡೆದ ಘಟನೆ ಬಗ್ಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿಷಾದ ವ್ಯಕ್ತಪಡಿಸಿದ್ದಾರೆ.

from Kannadaprabha - Kannadaprabha.com https://ift.tt/2odUfBo
via IFTTT

Veg Bhakarwadi | Family Food Tales with Mrs Alyona Kapoor | Sanjeev Kapoor Khazana



from Sanjeev Kapoor Khazana https://www.youtube.com/watch?v=ByfuvQ_Gp4E
via IFTTT

Sweet Wantons | Cooksmart | Sanjeev Kapoor Khazana



from Sanjeev Kapoor Khazana https://www.youtube.com/watch?v=Y76zhPqvW48
via IFTTT

ಕಲಬುರ್ಗಿ ವಿಮಾನ ನಿಲ್ದಾಣದಲ್ಲಿ ಪ್ರಾಯೋಗಿಕ ಹಾರಾಟ ಯಶಸ್ವಿ!

ಕಲಬುರ್ಗಿ ಜನತೆಯ ಬಹುದಿನಗಳ ಕನಸು ಇಂದು ನನಸಾಗಿದೆ. ಕಲಬುರ್ಗಿ ವಿಮಾನ ನಿ;ಲ್ದಾಣದ;ಲ್ಲಿ ವಿಮಾನಗಳ ಪ್ರಾಯೋಗಿಕ ಹಾರಾಟ ಯಶಸ್ವಿಯಾಗಿದೆ.

from Kannadaprabha - Kannadaprabha.com https://ift.tt/2wg1Vrd
via IFTTT

ಕೊಡಗು ಪ್ರವಾಹ: ನಿರಾಶ್ರಿತ ಶಿಬಿರದಲ್ಲಿ ಯುವತಿಗೆ ಕೂಡಿ ಬಂದ ಕಂಕಣ ಭಾಗ್ಯ

ಮಹಾಮಳೆ, ಪ್ರವಾಹ, ಭೂಕುಸಿತದಿಂದ ಅನಿಶ್ಚಿತತೆಯಲ್ಲಿದ್ದ ಮಕ್ಕಂದೂರು ನಿವಾಸಿ ಮಂಜಳೂ ವಿವಾಹ ಈ ಹಿಂದೆ ನಿಶ್ಚಯಿಸಿದ್ದಂತೆಯೇ ಭಾನುವಾರ ನೆರವೇರಿತು...

from Kannadaprabha - Kannadaprabha.com https://ift.tt/2PGiC7t
via IFTTT

Saturday, 25 August 2018

ಚಿಂತಾಮಣಿ: ರೈಲಿಗೆ ಸಿಕ್ಕಿ ತುಂಡಾದ ಮಹಿಳೆಯ ಕೈ ನಾಯಿಗಳ ಪಾಲು!

ರೈಲ್ವೆ ಹಳಿ ದಾಟುವ ವೇಳೆ ರೈಲಿಗೆ ಸಿಕ್ಕು ಮಹಿಳೆಯೊಬ್ಬರ ಕೈ ತುಂಡಾಗಿದೆ. ಹಾಗೆ ತ್ಂಡಾದ ಕೈಯನ್ನು ಬೀದಿ ನಾಯಿಗಳು ಎಳೆದೊಯ್ದ ಅಮಾನುಷ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನಲ್ಲಿ ನಡೆದಿದೆ.

from Kannadaprabha - Kannadaprabha.com https://ift.tt/2P77rDn
via IFTTT

ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿದ್ದ ನಾಲ್ವರು ಆರೋಪಿಗಳ ಬಂಧನ : ಪತ್ನಿ ಮೇಲೆ ಪೊಲೀಸರ ಶಂಕೆ

ಕಳೆದ ವಾರ ನಾಪತ್ತೆಯಾಗಿದ್ದ ಕ್ಯಾಂಟರ್ ಚಾಲಕ ನವಾಜ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಹಂತಕ ಪಡೆಯನ್ನು ವರ್ತೂರು ಪೊಲೀಸರು ಬಂಧಿಸಿದ್ದಾರೆ.

from Kannadaprabha - Kannadaprabha.com http://www.kannadaprabha.com/karnataka/four-held-for-murder-of-a-bengaluru-man-cops-suspect-wife’s-role/323030.html
via IFTTT

ಬಳ್ಳಾರಿ: ಮನೆಯ ಮೇಲ್ಛಾವಣಿ ಕುಸಿತ, ತಾಯಿ-ಮಗ ಸಾವು

ಮನೆಯ ಮೇಲ್ಛಾವಣಿ ಕುಸಿದು ಓರ್ವ ಮಹಿಳೆ ಹಾಗೂ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ.

from Kannadaprabha - Kannadaprabha.com https://ift.tt/2MQWlVP
via IFTTT

'ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು' ಸಿನಿಮಾ ವೀಕ್ಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

ತವರೂರು ಮೈಸೂರಿನಲ್ಲಿ ಬೀಡುಬಿಟ್ಟಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಿಷಬ್ ಶೆಟ್ಟಿ ನಿರ್ದೇಶನದ 'ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾಸರಗೋಡು ಕೊಡಗು ರಾಮಣ್ಣ ರೈ ಚಿತ್ರವನ್ನು ವೀರ್ಷಣೆ ಮಾಡಿದರು...

from Kannadaprabha - Kannadaprabha.com https://ift.tt/2wq0IwG
via IFTTT

ಬಳ್ಳಾರಿ: ಮನೆಯ ಮೇಲ್ಛಾವಣಿ ಕುಸಿತ, ತಾಯಿ-ಮಗ ಸಾವು

ಮನೆಯ ಮೇಲ್ಛಾವಣಿ ಕುಸಿದು ಓರ್ವ ಮಹಿಳೆ ಹಾಗೂ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ.

from Kannadaprabha - Kannadaprabha.com https://ift.tt/2PB90dQ
via IFTTT

Afghani Chicken | Sanjeev Kapoor Khazana



from Sanjeev Kapoor Khazana https://www.youtube.com/watch?v=yALUaNqsMNM
via IFTTT

ಬೆಂಗಳೂರು: ಕ್ಷುಲ್ಲಕ ಜಗಳಕ್ಕೆ ಕ್ಯಾಬ್ ಡ್ರೈವರ್ ಕೊಲೆ, ಮೂವರ ಬಂಧನ

ಬಾರ್ ಒಂದರಲ್ಲಿ ಮದ್ಯಪಾನ ಮಾಡಿದ್ದ ನಾಲವ್ರು ದುಷ್ಕರ್ಮಿಗಳ ತಂಡ ಕ್ಯಾಬ್ ಚಾಲಕನೊಬ್ಬನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ಬೆಂಗಳೂರು ಬನಶಂಕರಿಯ ಕದಿರೇನಹಳ್ಳಿ ಬಾರ್ ಒಂದರಲ್ಲಿ....

from Kannadaprabha - Kannadaprabha.com https://ift.tt/2BODp5T
via IFTTT

ಬೆಂಗಳೂರು : ರೈತರ ಕೃಷಿ ಸಾಲ ಮನ್ನಾ ಮಾಡಲು ಒತ್ತುವರಿ ಭೂಮಿ ವಶ

ಕೃಷಿ ಸಾಲ ಮನ್ನಾ ಯೋಜನೆಗಾಗಿ ಮುಂದಿನ ತಿಂಗಳಿನಿಂದ ನಗರದಾದ್ಯಂತ ಒತ್ತುವರಿಯಾಗಿರುವ ಬಿ. ಖರಾಬ್ ಭೂಮಿಯನ್ನು ವಶಪಡಿಸಿಕೊಳ್ಳಲು ಜಿಲ್ಲಾಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.

from Kannadaprabha - Kannadaprabha.com https://ift.tt/2MuyonP
via IFTTT

ಬೆಂಗಳೂರು: ಐದರ ಬಾಲಕಿಗೆ ಲೈಂಗಿಕ ಕಿರಿಕುಳ, ಕ್ಷೌರಿಕನ ಬಂಧನ

ತನ್ನ ಮನೆಯಲ್ಲಿ ಐದರ ಬಾಲಕಿಗೆ ಲೈಂಗಿಕ ಕಿರುಕು:ಅ ನೀಡಿದ್ದ ಕ್ಷೌರಿಕನೊಬ್ಬನನ್ನು ಬೆಂಗಳೂರು ಬಸವೇಶ್ವರನಗರ ಪೋಲೀಸರು ಬಂಧಿಸಿದ್ದಾರೆ.

from Kannadaprabha - Kannadaprabha.com https://ift.tt/2wuKDpM
via IFTTT

ನಾಮಫಲಕಗಳಲ್ಲಿ ಕನ್ನಡ ಬಳಕೆ ಕಡ್ಡಾಯ : ಶೀಘ್ರದಲ್ಲಿಯೇ ಕಾನೂನು ಜಾರಿಗೆ

ರಾಜ್ಯದಲ್ಲಿನ ವಾಣಿಜ್ಯ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಕಡ್ಡಾಯವಾಗಿಸುವ ನಿಟ್ಟಿನಲ್ಲಿ ಕಾನೂನು ರೂಪಿಸಲಾಗುತ್ತಿದೆ.

from Kannadaprabha - Kannadaprabha.com https://ift.tt/2wqzNB7
via IFTTT

ರಾಜ್ಯದ ಮೂವರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ: ಸೆ.5ಕ್ಕೆ ಪ್ರಶಸ್ತಿ ಪ್ರದಾನ

ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ನೀಡುವ 2017ನೇ ಸಾಲಿನ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಶನಿವಾರ ಘೋಷಣೆ ಮಾಡಿದ್ದು, ರಾಜ್ಯದ ಮೂವರು ಶಿಕ್ಷಕರು ಆಯ್ಕೆಯಾಗಿದ್ದಾರೆ...

from Kannadaprabha - Kannadaprabha.com https://ift.tt/2LtGCXY
via IFTTT

ಪಿಒಪಿ ಘಟಕಕ್ಕೆ ದಾಳಿ: 853 ಗಣಪತಿ ವಿಗ್ರಹ ಜಪ್ತಿ

ಪ್ಲಾಸ್ಟರ್ ಆಫ್ ಪ್ಯಾರಿಸ್'ನಿಂದ (ಪಿಒಪಿ) ಗಣೇಶ ವಿಗ್ರಹ ತಯಾರಿಕೆ ಮತ್ತು ಮಾರಾಟಗಾರರ ವಿರುದ್ಧ ಕಾರ್ಯಾಚರಣೆ ಆರಂಭಿಸಿರುವ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಬಿಬಿಎಂಪಿ ಅಧಿಕಾರಿಗಳು ಶನಿವಾರ ನಗರದ 4 ಗಣೇಶ...

from Kannadaprabha - Kannadaprabha.com https://ift.tt/2wbaK5M
via IFTTT

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಪ್ರಶ್ನೆಗಳಿಂದ ತಪ್ಪಿಸಿಕೊಳ್ಳಲು ಜಪ, ಮಂತ್ರ ಪಠಿಸುತ್ತಿದ್ದ ಆರೋಪಿಗಳು

ಗೌರಿ ಲಂಕೇಶ್ ಹಾಗೂ ಎಂಎಂ ಕಲಬುರಗಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಆರೋಪಿಗಳಿಂದ ಮಾಹಿತಿಗಳನ್ನು ಸಂಗ್ರಹಿಸಲು ವಿಶೇಷ ತನಿಖಾ ದಳ (ಎಸ್ಐಟಿ)ದ ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ...

from Kannadaprabha - Kannadaprabha.com https://ift.tt/2oaK7t3
via IFTTT

ಕೊಡಗು ಪ್ರವಾಹ ಸಂತ್ರಸ್ತರಿಗೆ ಉಚಿತ ಹೇರ್ ಕಟ್ಟಿಂಗ್ , ಶೇವ್

ತ್ತೀಚಿಗೆ ಮಹಾಮಳೆ ಹಾಗೂ ಭೂ ಕುಸಿತದಿಂದ ಸಂತ್ರಸ್ತರಾಗಿರುವ ಕೊಡಗಿನ ಜನತೆಗೆ ಭದ್ರಾವತಿಯಿಂದ ತೆರಳಿದ್ದ ಸವಿತಾ ಸಮಾಜದ ತಂಡವೊಂದು ಉಚಿತವಾಗಿ ಹೇರ್ ಕಟ್ಟಿಂಗ್ ಮತ್ತು ಶೇವ್ ಮಾಡಿ ಬಂದಿದೆ.

from Kannadaprabha - Kannadaprabha.com https://ift.tt/2wsHHcS
via IFTTT

ಕೇಂದ್ರ ಸರ್ಕಾರವನ್ನು ಕೀಳಾಗಿ ನೋಡಿಲ್ಲ, ಆದರೆ ನಿರ್ಮಲಾ ಸಚಿವರಿಗೆ ಗೌರವ ತೋರಿಸಬೇಕಿತ್ತು: ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರವನ್ನು ನಾವು ಕೀಳಾಗಿ ನೋಡಿಲ್ಲ. ಆದರೆ ಕೇಂದ್ರ ಸಚಿವರು ರಾಜ್ಯ ಸಚಿವರಿಗೆ ಗೌರವ ತೋರಿಸಬೇಕಿತ್ತು ಎಂದು ಕರ್ನಾಟಕ ಸರ್ಕಾರ ಹೇಳಿದೆ.

from Kannadaprabha - Kannadaprabha.com https://ift.tt/2NdWWOa
via IFTTT

Roasted Potato Salad With Pesto | Cooksmart | Sanjeev Kapoor Khazana



from Sanjeev Kapoor Khazana https://www.youtube.com/watch?v=EdgwtTnbhx0
via IFTTT

ಸರ್ಕಾರ ಸುಭದ್ರ, ಸರ್ಕಾರ ಪತನದ ಕನಸು ಕಾಣುತ್ತಿರುವ ಅಧಿಕಾರಿಗಳಿಗೆ ಶೀಘ್ರ ಬಿಸಿ ಮುಟ್ಟಿಸುತ್ತೇನೆ: ಎಚ್ ಡಿಕೆ

ಸರ್ಕಾರ ಪತನದ ಕನಸು ಕಾಣುತ್ತಿರುವ ಅಧಿಕಾರಿಗಳಿಗೆ ಶೀಘ್ರ ಬಿಸಿ ಮುಟ್ಟಿಸುತ್ತೇನೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

from Kannadaprabha - Kannadaprabha.com https://ift.tt/2MWENI1
via IFTTT

ಮೈಸೂರು ನಂತರ ಭೂತರಾಮನಹಟ್ಟಿ 2 ನೇ ಅತಿದೊಡ್ಡ ಮೃಗಾಲಯವಾಗಿ ಅಭಿವೃದ್ದಿ - ಸತೀಶ್ ಜಾರಕಿಹೊಳಿ

ಮೈಸೂರು ನಂತರ ಭೂತರಾಮನಹಟ್ಟಿ ಮೃಗಾಲಯವನ್ನು 2 ನೇ ಅತಿದೊಡ್ಡ ಮೃಗಾಲಯವಾಗಿ ಅಭಿವೃದ್ದಿಪಡಿಸಲಾಗುವುದು ಎಂದು ಶಾಸಕ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

from Kannadaprabha - Kannadaprabha.com https://ift.tt/2NgOkqa
via IFTTT

ಪ್ರವಾಹದಿಂದ ತತ್ತರಿಸಿದ ಕೊಡಗು: ಸಂತ್ರಸ್ತರಿಗೆ ಚಿನ್ನದ ಪದಕ ಅರ್ಪಿಸಿದ ಬೋಪಣ್ಣ

ಏಷಿಯನ್ ಗೇಮ್ಸ್ 2018 ಪುರುಷರ ಡಬಲ್ಸ್ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿರುವ ಕರ್ನಾಟಕ ಮೂಲಕ ರೋಹನ್ ಬೋಪಣ್ಣ ಅವರು ಪದಕವನ್ನು ಕೊಡಗು ನೆರೆ ಸಂತ್ರಸ್ತರಿಗೆ ಅರ್ಪಿಸಿದ್ದಾರೆ...

from Kannadaprabha - Kannadaprabha.com https://ift.tt/2ogdZ7D
via IFTTT

ಕೊಡಗು ಶಿಕ್ಷಕರಿಗೆ ವರ್ಗಾವಣೆಯಿಂದ ವಿನಾಯಿತಿ- ಎನ್. ಮಹೇಶ್

ಕೊಡಗು ಜಿಲ್ಲೆಯ ಸರ್ಕಾರಿ ಶಾಲಾ, ಕಾಲೇಜುಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಶಿಕ್ಷಕರನ್ನು ವರ್ಗಾವಣೆಯಿಂದ ವಿನಾಯಿತಿ ನೀಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್. ಮಹೇಶ್ ತಿಳಿಸಿದ್ದಾರೆ.

from Kannadaprabha - Kannadaprabha.com https://ift.tt/2BLAryZ
via IFTTT

Soya Parantha | Sanjeev Kapoor Khazana



from Sanjeev Kapoor Khazana https://www.youtube.com/watch?v=7TXQG7eAnRE
via IFTTT

ರಿಯಾಯಿತಿ ದರದಲ್ಲಿ ಪೊಲೀಸ್ ಸಿಬ್ಬಂದಿಗೆ ಬಿಡಿಎ ಫ್ಲಾಟ್ ಗಳು

ನಗರದಲ್ಲಿರುವ ಪೊಲೀಸ್ ಸಿಬ್ಬಂದಿಗೆ ರಿಯಾಯಿತಿ ದರದಲ್ಲಿ ಫ್ಲಾಟ್ ಗಳನ್ನು ನೀಡಲು ಬೆಂಗಳೂರು ...

from Kannadaprabha - Kannadaprabha.com https://ift.tt/2NeoF1m
via IFTTT

ಕೊಡಗು ಪ್ರವಾಹ: ಮುಖ್ಯಮಂತ್ರಿ ಪರಿಹಾರ ನಿಧಿಯಲ್ಲಿ ರೂ.25 ಕೋಟಿ ಸಂಗ್ರಹ

ಪ್ರವಾಹದಿಂದ ಕಂಗೆಟ್ಟಿರುವ ಕೊಡಗು ಜಿಲ್ಲೆಯ ಜನತೆಯ ಸಂಕಷ್ಟಕ್ಕೆ ಸ್ಪಂದಿಸಿರುವ ರಾಜ್ಯದ ಜನತೆ ಹಾಗೂ ವಿವಿಧ ಸಂಘಟನೆಗಳು ನೆರವಿನ ಮಹಾಪೂರವನ್ನೇ ಹರಿಸಿದ್ದು, ಮುಖ್ಯಮಂತ್ರಿಗಳ ಪರಿಹಾರ ನಿಧಿ ಖಾತೆಯಲ್ಲಿ ಒಟ್ಟು 25.16 ಕೋಟಿ ಸಂಗ್ರಹವಾಗಿದೆ...

from Kannadaprabha - Kannadaprabha.com http://www.kannadaprabha.com/karnataka/kodagu-floods-karnataka-state-cm’s-relief-fund-received-rs-2516-crore-so-far/322976.html
via IFTTT

ಕೊಡಗು: ವಿಕೋಪಕ್ಕೆ ಸಿಲುಕಿ ನಿಂತುಹೋಗಿದ್ದ ಮದುವೆ, ಸ್ಥಳೀಯ ಸಂಸ್ಥೆಗಳ ಸಹಕಾರದಿಂದ ಸುಖಾಂತ್ಯದತ್ತ!

ಎಲ್ಲವೂ ಸರಿ ಇದ್ದಿದ್ದರೆ ನಾಳೆ ಅಂದರೆ ಆಗಸ್ಟ್ 26 ರಂದು ಆ ಜೋಡಿ ಅದ್ಧೂರಿಯಾಗಿ ಬಂಧು ಮಿತ್ರರ ಸಮ್ಮುಖದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡಬೇಕಿತ್ತು...

from Kannadaprabha - Kannadaprabha.com https://ift.tt/2MRBr8Q
via IFTTT

Friday, 24 August 2018

ಗೌಡ ಎಂದು ಹೆಸರಿಟ್ಟುಕೊಂಡು ಒಕ್ಕಲಿಗ ಸಮಾಜಕ್ಕೆ ಅವಮಾನ ಮಾಡುತ್ತಿದ್ದೀರಿ: ಜೆಡಿಎಸ್ ಕಾರ್ಯಕರ್ತರಿಗೆ ಪ್ರತಾಪ್ ಸಿಂಹ ಕ್ಲಾಸ್!

ಜೆಡಿಎಸ್ ಬೆಂಬಲಿಗರು ಫೇಸ್ ಬುಕ್ ಅಲ್ಲಿ ನಡೆಸುಕೊಳ್ಳುತ್ತಿರೋದು ಇಡೀ ಒಕ್ಕಲಿಗ ಸಮಾಜ ತಲೆ ತಗ್ಗಿಸುವಂತದ್ದಾಗಿದೆ ಎಂದು ಸಂಸದ ಪ್ರತಾಪ್ ಸಿಂಹ ಬೇಸರ ...

from Kannadaprabha - Kannadaprabha.com https://ift.tt/2w9btEw
via IFTTT

ಚಿಕ್ಕಬಳ್ಳಾಪುರ: ಕ್ಯಾಂಟರ್-ಸ್ಕಾರ್ಪಿಯೋ ನಡುವೆ ಭೀಕರ ಅಪಘಾತ; ಮೂವರ ದಾರುಣ ಸಾವು

ಕ್ಯಾಂಟರ್ ಹಾಗೂ ಸ್ಕಾರ್ಪಿಯೋ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಸ್ಥಳದಲ್ಲೇ ಮೂವರು ದಾರುಣ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ...

from Kannadaprabha - Kannadaprabha.com https://ift.tt/2wnHcRv
via IFTTT

ಕೇಂದ್ರ ಸರ್ಕಾರಕ್ಕಿಂತ ನಾವು ಕಡಿಮೆಯಲ್ಲ, ಸಹಭಾಗಿಗಳು; ಸಚಿವೆ ನಿರ್ಮಲಾ ಸೀತಾರಾಮನ್ ಗೆ ಡಾ ಜಿ ಪರಮೇಶ್ವರ್ ತಿರುಗೇಟು

ಸಚಿವ ಸಾ ರಾ ಮಹೇಶ್ ವಿರುದ್ಧ ಕೇಂದ್ರ ರಕ್ಷಣಾ ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ...

from Kannadaprabha - Kannadaprabha.com https://ift.tt/2PDD9tk
via IFTTT

Stuffed Pinwheel Sandwich | Healthy Recipes with Nutralite Mayo | Sanjeev Kapoor Khazana



from Sanjeev Kapoor Khazana https://www.youtube.com/watch?v=J9m_SOseOHo
via IFTTT

ಜಿಲ್ಲಾ ಉಸ್ತುವಾರಿ ಸಚಿವರ ಮೇಲೆ ಅಧಿಕಾರ ಚಲಾಯಿಸುವುದು ರಕ್ಷಣಾ ಸಚಿವೆಗೆ ಮುಖ್ಯವಾಗಿತ್ತು; ಮಾಜಿ ಸಿಎಂ ಸಿದ್ದರಾಮಯ್ಯ ಟೀಕೆ

ಕೊಡಗು ಭೇಟಿ ಸಂದರ್ಭದಲ್ಲಿ ಕೇಂದ್ರ ರಕ್ಷಣಾ ಖಾತೆ ಸಚಿವೆ ನಿರ್ಮಲಾ ಸೀತರಾಮನ್ ಜಿಲ್ಲಾ ...

from Kannadaprabha - Kannadaprabha.com https://ift.tt/2P0XmIj
via IFTTT

ಹೊಟ್ಟೆ ಬಿರಿಯುವಷ್ಟು ತಿನ್ನಿ, ನಿಮಗೆ ಎಷ್ಟು ಬೇಕೋ ಅಷ್ಟು ಹಣ ನೀಡಿ: ಶಿವಮೊಗ್ಗದ ಹೊಟೇಲ್ ನಲ್ಲಿ ಭರ್ಜರಿ ಆಫರ್!

ಶಿವಮೊಗ್ಗದಲ್ಲಿರುವ ಈ ಹೊಟೇಲ್ ನಲ್ಲಿ ನಿಮಗೆ ಎಷ್ಟು ಬೇಕೋ ಅಷ್ಟು ಹೊಟ್ಟೆ ತುಂಬುವಷ್ಟು ಊಟ ಮಾಡಿ, ಆದರೆ ಅದಕ್ಕೆ ಇಷ್ಟೇ ಹಣ ನೀಡಬೇಕು ಅಂತೇನಿಲ್ಲ, ನಿಮಗೆ .

from Kannadaprabha - Kannadaprabha.com https://ift.tt/2NgzX53
via IFTTT

ಸಚಿವೆ ನಿರ್ಮಲಾ ಸೀತಾರಾಮನ್ ಸಿಟ್ಟಿನ ವಿಚಾರ ವೈಭವೀಕರಣ ಬೇಡ; ಸಂಸದ ಪ್ರತಾಪ್ ಸಿಂಹ

ಕೊಡಗು ಜಿಲ್ಲೆಯ ಪ್ರವಾಹದ ಸಂತ್ರಸ್ತರನ್ನು ಮತ್ತು ಅಲ್ಲಿನ ಸ್ಥಿತಿಗತಿಯನ್ನು ಅರಿಯಲು ಕೇಂದ್ರ ಸರ್ಕಾರದ ...

from Kannadaprabha - Kannadaprabha.com https://ift.tt/2MN8UBl
via IFTTT

ರೈತರ ಎಲ್ಲಾ ರೀತಿಯ ಸಾಲಮನ್ನಾ ಮಾಡಲು ಸರ್ಕಾರದ ಚಿಂತನೆ: ಮಸೂದೆ ತರಲು ಸಿದ್ದತೆ

ಈಗಾಗಲೇ ಸಹಕಾರ ಬ್ಯಾಂಕ್‌ಗಳಲ್ಲಿ ರೈತರು ಮಾಡಿರುವ ಒಂದು ಲಕ್ಷ ರೂ.ವರೆಗಿನ ಸಾಲಮನ್ನಾ ಕುರಿತು ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ ರೈತರು ...

from Kannadaprabha - Kannadaprabha.com https://ift.tt/2PDZIy3
via IFTTT

ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಜನರ ಕಷ್ಟ ಗೊತ್ತಿಲ್ಲ; ಸಚಿವ ಸಾ ರಾ ಮಹೇಶ್ ಟೀಕೆ

ಕೊಡಗು ಜಿಲ್ಲೆಯ ಪ್ರವಾಹ ಸಂತ್ರಸ್ತರ ಪುನರ್ವಸತಿ ಕಾರ್ಯ ಕೈಗೊಳ್ಳಲು ಜಿಲ್ಲೆಗೆ ಆಗಮಿಸಿದ್ದ ಕೇಂದ್ರ ರಕ್ಷಣಾ ...

from Kannadaprabha - Kannadaprabha.com https://ift.tt/2Njfqga
via IFTTT

ಕೇಂದ್ರ ಸಚಿವೆಯಾಗಿ ರಾಜ್ಯ ಸಚಿವರನ್ನು ಫಾಲೋ ಮಾಡ್ಬೇಕಾ; ಸಚಿವ ಸಾ ರಾ ಮಹೇಶ್ ಮೇಲೆ ನಿರ್ಮಲಾ ಸೀತಾರಾಂ ಗರಂ

ಜಿಲ್ಲಾ ಉಸ್ತುವಾರಿ ಸಚಿವರನ್ನು ನಾನು ಹಿಂಬಾಲಿಸಬೇಕಾ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ...

from Kannadaprabha - Kannadaprabha.com https://ift.tt/2P2YHy2
via IFTTT

ಕೇಂದ್ರ ಸಚಿವೆಯಾಗಿ ರಾಜ್ಯ ಸಚಿವರನ್ನು ಫಾಲೋ ಮಾಡ್ಬೇಕಾ; ಸಚಿವ ಸಾ ರಾ ಮಹೇಶ್ ಮೇಲೆ ನಿರ್ಮಲಾ ಸೀತಾರಾಂ ಗರಂ

ಜಿಲ್ಲಾ ಉಸ್ತುವಾರಿ ಸಚಿವರನ್ನು ನಾನು ಹಿಂಬಾಲಿಸಬೇಕಾ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ...

from Kannadaprabha - Kannadaprabha.com https://ift.tt/2w8UO3K
via IFTTT

ಪ್ರಧಾನಿ ಮೋದಿಗೆ ಸಿಎಂ ಕುಮಾರಸ್ವಾಮಿ ಪತ್ರ: 2,000 ಕೋಟಿ ಮಧ್ಯಂತರ ಪರಿಹಾರಕ್ಕೆ ಮನವಿ

ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯ ಬಗ್ಗೆ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಪ್ರವಾಹ ಪೀಡಿತ ಪ್ರದೇಶಗಳಿಗೆ 2,000 ಕೋಟಿ ರೂಪಾಯಿ ಹಣ ಬಿಡುಗಡೆ

from Kannadaprabha - Kannadaprabha.com https://ift.tt/2PAuqYE
via IFTTT

Peas & Potato Soup with Salsa | Cooksmart | Sanjeev Kapoor Khazana



from Sanjeev Kapoor Khazana https://www.youtube.com/watch?v=Ko6JLSsxe9c
via IFTTT

Healthy Dimer chop | Sanjeev Kapoor Khazana



from Sanjeev Kapoor Khazana https://www.youtube.com/watch?v=sSX3W5YN09w
via IFTTT

ಕೊಡಗಿಗೆ ಸಂಸದರ ನಿಧಿಯಿಂದ 1 ಕೋಟಿ ರು.; ಪ್ರಧಾನಿಗೆ ವರದಿ ಸಲ್ಲಿಸುವೆ: ನಿರ್ಮಲಾ ಸೀತಾರಾಮನ್

ಮಹಾಮಳೆ ಹಾಗೂ ಭೂ ಕುಸಿತದಿಂದ ತೀವ್ರ ಹಾನಿಗೀಡಾದ ಕೊಡಗು ಜಿಲ್ಲೆಯ ಮಾದಾಪುರ ಮೊದಲಾದ ಕಡೆಗಳಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ತೆರಳಿ ಪರಿಸ್ಥಿತಿ ಪರಿಶೀಲನೆ ನಡೆಸಿದರು.

from Kannadaprabha - Kannadaprabha.com https://ift.tt/2w9w3Vf
via IFTTT

26/11 ಕುರಿತು ನನ್ನ ಭವಿಷ್ಯ ನುಡಿಯನ್ನು ನಿರ್ಲಕ್ಷಿಸಲಾಗಿದೆ ಎಂದು ವಾದಿಸಿದ ವ್ಯಕ್ತಿಗೆ ಹೈಕೋರ್ಟ್ ದಂಡ!

2005ರಲ್ಲಿಯೇ ತಾವು ಮುನ್ಸೂಚನೆ ನೀಡಿದ್ದರೂ ಕೂಡ 2008ರ ಮುಂಬೈ ದಾಳಿಯನ್ನು ತಡೆಯಲು ..

from Kannadaprabha - Kannadaprabha.com https://ift.tt/2PzNZAb
via IFTTT

ನನಗೂ ಕನ್ನಡ ಬರುತ್ತೇ, ಕನ್ನಡದಲ್ಲೇ ನಿಮ್ಮ ಸಂಕಷ್ಟವನ್ನು ಹೇಳಿ; ಕೊಡಗು ಸಂತ್ರಸ್ತರಿಗೆ ನಿರ್ಮಲಾ

ಮಹಾಮಳೆ ಮತ್ತು ಭೂಕುಸಿತದಿಂದ ನಲುಗಿರುವ ಕೊಡಗಿಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭೇಟಿ ನೀಡಿ ಕೊಡಗಿನ ಪರಿಸ್ಥಿತಿಯನ್ನು ಅವಲೋಕಿಸಿದರು...

from Kannadaprabha - Kannadaprabha.com https://ift.tt/2Nb6Akt
via IFTTT

ಮದುವೆ ದಿಬ್ಬಣದ ವಾಹನಕ್ಕೆ ಲಾರಿ ಡಿಕ್ಕಿ: ಸ್ಥಳದಲ್ಲೇ 6 ಮಂದಿ ದುರ್ಮರಣ

ಮದುವೆಗೆ ಹೊರಟಿದ್ದ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಅನಂತಪುರ ಜಿಲ್ಲೆ ಪೆನುಕೊಂಡ ತಾಲೂಕಿನ ಸತ್ತಾರಪಲ್ಲಿ ಬಳಿ ...

from Kannadaprabha - Kannadaprabha.com https://ift.tt/2MLnzx8
via IFTTT

ಬೆಂಗಳೂರು: 7 ವರ್ಷದ ಬಾಲಕನ ಅಂಗಾಂಗಗಳಿಂದ ಮೂವರಿಗೆ ಜೀವದಾನ!

ಕ್ಯಾನ್ಸರ್ ನಿಂದ ಬಳಲುತ್ತಿದ್ದ 7 ವರ್ಷದ ಬಾಲಕನ ಅಂಗಾಂಗಗಳಿಂದ ಮೂವರ ಜೀವವನ್ನು ರಕ್ಷಿಸಲಾಗಿದೆ,...

from Kannadaprabha - Kannadaprabha.com https://ift.tt/2MLmdm2
via IFTTT

ಕೊಡಗು ಜಿಲ್ಲೆಯಲ್ಲಿ ಶಾಲೆ ಪುನರಾರಂಭ; ಆರಂಭ ದಿನ ಕಡಿಮೆ ಹಾಜರಾತಿ

ಭಾರೀ ಪ್ರವಾಹದಿಂದ ತತ್ತರಿಸಿ ಹೋಗಿದ್ದ ಕೊಡಗು ಜಿಲ್ಲೆಯಲ್ಲಿ ಅಲ್ಪಸ್ವಲ್ಪ ಹಾನಿಗೀಡಾಗಿದ್ದ ಶಾಲೆ ...

from Kannadaprabha - Kannadaprabha.com https://ift.tt/2N9rFfg
via IFTTT

Thursday, 23 August 2018

ಬೈಕ್ ನಲ್ಲಿಯೇ ವೃದ್ದ ತಾಯಿಯನ್ನು 25 ಸಾವಿರ ಕಿ.ಮೀ. ತೀರ್ಥಯಾತ್ರೆ ಮಾಡಿಸಿದ ಮಗ !

ತಾಯಿಯನ್ನು ಆಳವಾಗಿ ಪ್ರೀತಿಸುವ 39 ವರ್ಷದ ಡಿ.ಕೃಷ್ಣ ಕುಮಾರ್ ತನ್ನ 20 ವರ್ಷ ಹಳೆಯದಾದ ಬಜಾಜ್ ಚೇತಕ್ ಸ್ಕೂಟರ್ ನಲ್ಲಿಯೇ ಕೂರಿಸಿಕೊಂಡು 25 ಸಾವಿರ ಕೀ. ಮೀ. ತೀರ್ಥಯಾತ್ರೆ ಮಾಡುವ ಮೂಲಕ ಆಧುನಿಕ ಕಾಲದ ಶ್ರವಣ್ ಕುಮಾರ್ ಎಂದು ಕರೆಯಿಸಿಕೊಳ್ಳುತ್ತಿದ್ದಾರೆ.

from Kannadaprabha - Kannadaprabha.com https://ift.tt/2waIsbp
via IFTTT

ಕೊಡಗನ್ನು ಪುನರ್ ಸ್ಥಾಪಿಸಲು ಸೇನೆ ಎಲ್ಲಾ ರೀತಿಯ ನೆರವು ನೀಡಲಿದೆ: ನಿರ್ಮಲಾ ಸೀತಾರಾಮನ್

ಕೊಡಗಿನ ರಸ್ತೆಗಳು, ಮನೆಗಳು, ಕಟ್ಟಡಗಳು, ನೀರು ಮತ್ತು ವಿದ್ಯುತ್ ಸಂಪರ್ಕಗಳನ್ನು ಪುನಃಸ್ಥಾಪಿಸುವ ಸಲುವಾಗಿ ನಾನು ಇಲ್ಲಿಗೆ ಬಂದಿದ್ದು, ಅದಕ್ಕೆ ...

from Kannadaprabha - Kannadaprabha.com https://ift.tt/2LrEnEI
via IFTTT

ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳ ವಿಚಾರಣೆಗೆ ನ್ಯಾಯಾಲಯದ ಅನುಮತಿ ಪಡೆದ ಸಿಐಡಿ

ಸಂಶೋಧಕ ಡಾ. ಎಂ. ಎಂ. ಕಲಬುರಗಿ ಹತ್ಯೆ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸಿಐಡಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳನ್ನು ವಿಚಾರಣೆ ನಡೆಸಲು ನ್ಯಾಯಾಲಯದ ಅನುಮತಿ ಪಡೆದುಕೊಂಡಿದೆ.

from Kannadaprabha - Kannadaprabha.com https://ift.tt/2BDU0cc
via IFTTT

ಕೊಡಗಿಗೆ ರಕ್ಷಣಾ ಸಚಿವೆ ನಿರ್ಮಲಾ ಸೀತರಾಮನ್ ಭೇಟಿ: ಮತ್ತೆ ಮಳೆ ಆರಂಭ

ಮಹಾಮಳೆ, ಭೂ ಕುಸಿತ, ಪ್ರವಾಹದಿಂದ ಕಂಗೆಟ್ಟಿದ್ದ ಕೊಡಗು ಜಿಲ್ಲೆಗೆ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ ನೀಡಿದ್ದಾರೆ. ...

from Kannadaprabha - Kannadaprabha.com https://ift.tt/2MPhBv1
via IFTTT

Kaju Katli | Raksha Bandhan Special | Sanjeev Kapoor Khazana



from Sanjeev Kapoor Khazana https://www.youtube.com/watch?v=BSziHhdsPcY
via IFTTT

ಅಪಾರ ನಷ್ಟ : ಕೊಡಗು ಮರುನಿರ್ಮಾಣಕ್ಕೆ ಕೇಂದ್ರದಿಂದ 2 ಸಾವಿರ ಕೋಟಿ ರೂ. ನೆರವು ಕೋರಲು ರಾಜ್ಯಸರ್ಕಾರ ಚಿಂತನೆ

ಮಹಾಮಳೆ ಹಾಗೂ ಭೂ ಕುಸಿತದಿಂದ ಜರ್ಝರಿತಗೊಂಡಿರುವ ಕೊಡಗು ಮರುನಿರ್ಮಾಣಕ್ಕೆ ಹಲವು ತಿಂಗಳುಗಳೇ ಬೇಕಾಗುತ್ತದೆ.

from Kannadaprabha - Kannadaprabha.com https://ift.tt/2NgeNnA
via IFTTT

ರೈತರ ಸಾಲಮನ್ನಾ; ನಾಲ್ಕು ಕಂತುಗಳ ರೂಪದಲ್ಲಿ ಸಾಲ ಮರುಪಾವತಿಗೆ ಬ್ಯಾಂಕುಗಳು ನಕಾರ?

ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ ರೈತರ ಸಾಲಮನ್ನಾ ತೀವ್ರ ...

from Kannadaprabha - Kannadaprabha.com https://ift.tt/2MO6AKj
via IFTTT

ಬೆಳಗಾವಿ: ದುಬಾರಿ ಬೆಲೆಯಿಂದ ಬಕ್ರೀದ್ ಗೆ ಬಲಿಯಾಗದೇ ಪ್ರಾಣ ಉಳಿಸಿಕೊಂಡ ಲಕ್ಕಿ!

ಬಕ್ರೀದ್ ಹಿನ್ನೆಲೆಯಲ್ಲಿ ಬೆಳಗಾವಿ, ವಿಜಯಾಪುರ ಜಿಲ್ಲೆಗಳಲ್ಲಿ ಸಾವಿರಾರು ಮೇಕೆ ಮತ್ತು ಕುರಿಗಳು ತಮ್ಮ ಪ್ರಾಣ ತ್ಯಾಗ ಮಾಡಿದವು, ಆದರೆ ಇಂಡಿ ಮೇಕೆಯೊಂದು ಬಕ್ರೀದ್ ಗೆ ...

from Kannadaprabha - Kannadaprabha.com http://www.kannadaprabha.com/karnataka/‘lucky’-goat-with-crescent-patch-escapes-knife-in-vijayapura/322905.html
via IFTTT

ಕೊಡಗು ಪ್ರವಾಹದಿಂದ ಬರೋಬ್ಬರೀ 2,500 ಕೋಟಿ ರು ನಷ್ಟ!

ಕೊಡಗಿನಲ್ಲಿ ಸುರಿದ ಮಹಾಮಳೆ, ಪ್ರವಾಹ ಹಾಗೂ ಭೂ ಕುಸಿತದಿಂದ ಅಪಾರ ಪ್ರಮಾಣದಲ್ಲಿ ಹಾನಿ ಉಂಟಾಗಿದ್ದು, ಸರಿ ಸುಮಾರು 2,500 ಕೋಟಿ ...

from Kannadaprabha - Kannadaprabha.com https://ift.tt/2MyoOk1
via IFTTT

ಕೊಡಗು : ಗುಡ್ಡ ಕುಸಿತ ಅವಶೇಷಗಳಡಿ ಸಿಲುಕಿದ್ದ ಮತ್ತೊಂದು ಮೃತದೇಹ ಪತ್ತೆ

ಮಳೆ ಹಾಗೂ ಪ್ರವಾಹದಿಂದ ತತ್ತರಿಸಿದ ಕೊಡಗು ಜಿಲ್ಲೆಯಲ್ಲಿ ಪರಿಹಾರ ಮತ್ತು ಪುನರ್ವಸತಿ ಕಾರ್ಯಗಳು ಸಮರೋಪಾದಿಯಲ್ಲಿ ನಡೆಯುತ್ತಿವೆ.

from Kannadaprabha - Kannadaprabha.com https://ift.tt/2o3l5Mk
via IFTTT

Frittata with Penne | Cooksmart | Sanjeev Kapoor Khazana



from Sanjeev Kapoor Khazana https://www.youtube.com/watch?v=J9w4sMn7pk8
via IFTTT

ಮಳೆ, ಭೂಕುಸಿತದಿಂದ ಹಾನಿಗೊಳಗಾದ ಕೊಡಗು ಜಿಲ್ಲೆಗೆ ಸಿದ್ದರಾಮಯ್ಯ ಭೇಟಿ; ಪರಿಸ್ಥಿತಿ ಪರಾಮರ್ಶನ

ಮಳೆ ಮತ್ತು ಭೂಕುಸಿತದಿಂದ ಹಾನಿಗೀಡಾಗಿರುವ ಕೊಡಗು ಜಿಲ್ಲೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಭೇಟಿ ನೀಡಿ ಪರಿಸ್ಥಿತಿ ಪರಾಮರ್ಶೆ ನಡೆಸಿದರು.

from Kannadaprabha - Kannadaprabha.com https://ift.tt/2BBMoHt
via IFTTT

Veg Manchurian | 10 Best Indo-Chinese Recipes | Chef Anupa | Sanjeev Kapoor Khazana



from Sanjeev Kapoor Khazana https://www.youtube.com/watch?v=8O0AgfjNv3w
via IFTTT

ವಾಜಪೇಯಿ ಚಿತಾಭಸ್ಮವನ್ನು ಕಾವೇರಿ ನದಿಗೆ ವಿಸರ್ಜಿಸಿದ ಯಡಿಯೂರಪ್ಪ

ಕಳೆದ ಗುರುವಾರ ನಿಧನರಾದ ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯು ಅವರ ಚಿತಾಭಸ್ಮವನ್ನು ಶ್ರೀರಂಗಪಟ್ಟಣದ ಕಾವೇರಿ ನದಿಯ ಪಶ್ಚಿಮವಾಹಿನಿಯಲ್ಲಿ ವಿಸರ್ಜಿಸಲಾಗಿದೆ.

from Kannadaprabha - Kannadaprabha.com https://ift.tt/2LlbCJB
via IFTTT

ಸಿಎಂ ಕುಮಾರಸ್ವಾಮಿ ಆಪ್ತರ ಮನೆ ಮೇಲೆ ಐಟಿ ರೇಡ್, ಮಹತ್ವದ ದಾಖಲೆಗಳ ವಶ

ಮುಖ್ಯಮಂತ್ರಿ ಕುಮಾರಸ್ವಾಮಿ ಆಪ್ತ, ಅವರ ಎಲ್ಲಾ ವ್ಯವಹಾರಗಳ ಆಡಿಟ್ ನಡೆಸುವ ಚಾರ್ಟರ್ ಅಕೌಂಟೆಂಟ್ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

from Kannadaprabha - Kannadaprabha.com https://ift.tt/2o1MgHB
via IFTTT

ಬ್ರಿಟನ್ ಗೆ ತೆರಳಲು ಅನುಮತಿ ಕೊಡಿ: ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಹೈಕೋರ್ಟ್ ಗೆ ಮನವಿ

ವಿದ್ವತ್ ಮೇಲಿನ ಹಲ್ಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಶಾಸಕ ಎನ್.ಎ. ಹ್ಯಾರೀಸ್ ಪುತ್ರ ಮೊಹಮದ್ ನಲಪಾಡ್ ಇದೀಗ ವಿದೇಶಕ್ಕೆ ತೆರಳಲು ಅನುವಾಗಿದ್ದಾರೆ.

from Kannadaprabha - Kannadaprabha.com https://ift.tt/2w8kugT
via IFTTT

ಬೆಂಗಳೂರು: ಮದುವೆಗಾಗಿ 13 ಲಕ್ಷ ರು. ಖರ್ಚು ಮಾಡಿದ ಮಹಿಳೆ, ಆದರೂ ಕೈಕೊಟ್ಟ ಎನ್ಆರ್‏ಐ ಪತಿ!

ಮದುವೆಗಾಗಿ ಬರೊಬ್ಬರಿ 13 ಲಕ್ಷ ರೂಪಾಯಿ ಖರ್ಚು ಮಾಡಿಸಿ, ನಂತರ ಆ ಮಹಿಳೆಗೆ ಎನ್ ಆರ್ ಐ ಪತಿಯೊಬ್ಬ ಕೈಕೊಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

from Kannadaprabha - Kannadaprabha.com https://ift.tt/2weWkQY
via IFTTT

Lahori Chicken Tikka | Sanjeev Kapoor Khazana



from Sanjeev Kapoor Khazana https://www.youtube.com/watch?v=QK_26pe1MIs
via IFTTT

ಮಗನ ಮದುವೆಯ ಬೀಗರ ಊಟ ರದ್ಧು: ಕೊಡಗು ನೆರೆ ಸಂತ್ರಸ್ತರ ನಿಧಿಗೆ ಹಣ ನೀಡಿದ ಸಚಿವ ಸಿ.ಎಸ್ ಪುಟ್ಟರಾಜು!

ಮಗನ ಮದುವೆ ಮಾಡಿದ ಸಂಭ್ರಮದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್‌.ಪುಟ್ಟರಾಜು ಇದೀಗ ಬೀಗರ ಔತಣ ಕೂಟ ರದ್ದುಪಡಿಸಿ ಅದಕ್ಕೆ ಖರ್ಚಾಗುತ್ತಿದ್ದ 10 ...

from Kannadaprabha - Kannadaprabha.com https://ift.tt/2LmUrr7
via IFTTT

ಕೇರಳ ಪ್ರವಾಹ: ಸಂತ್ರಸ್ಥರ ನೆರವಿಗಾಗಿ ಐಸಿಯು ಅಂಬ್ಯುಲೆನ್ಸ್ ಆಗಿ ಬದಲಾದ ಕೆಎಸ್ಆರ್ಟಿಸಿ ಬಸ್!

ರಾಜ್ಯ ರಸ್ತೆ ಸಾರಿಗೆ ಬಸ್ (ಕೆ ಎಸ್ ಆರ್ ಟಿಸಿ) ಒಂದನ್ನು ಐಸಿಯು ಆಂಬುಲೆನ್ಸ್ ಆಗಿ ಮಾರ್ಪಡಿಸಿ ಕೇರಳಕ್ಕೆ ರವಾನಿಸಲಾಗಿದೆ.

from Kannadaprabha - Kannadaprabha.com https://ift.tt/2OZAIzR
via IFTTT

ಕೊಡಗು: ಮತ್ತಷ್ಟು ಮೃತದೇಹ ಪತ್ತೆ, ಸತ್ತವರ ಸಂಖ್ಯೆ 15ಕ್ಕೆ ಏರಿಕೆ

: ನೈಸರ್ಗಿಕ ವಿಕೋಪದಿಂದ ತತ್ತರಿಸಿರುವ ಕೊಡಗು ಜಿಲ್ಲೆಯಲ್ಲಿ ಆಗಸ್ಟ್ 15 ರಿಂದ ಇಲ್ಲಿಯವರೆಗೂ ಎನ್ ಡಿಆರ್ ಎಫ್ ಮತ್ತು ಭಾರತೀಯ ಸೇನೆ ವಿವಿಧ ಪ್ರದೇಶಗಳಲ್ಲಿ ...

from Kannadaprabha - Kannadaprabha.com https://ift.tt/2MIf9X8
via IFTTT

Wednesday, 22 August 2018

ಕೊಡಗು ಸಂತ್ರಸ್ತರ ನೆರವಿಗಾಗಿ ಮಾಂಸಾಹಾರ ತ್ಯಾಗ ಮಾಡಿದ ಕೈದಿಗಳು!

ಮಹಾ ಜಲಪ್ರಳಯಕ್ಕೆ ಕೊಡಗು ನಲುಗಿದ್ದು ಸಂತ್ರಸ್ತರ ನೆರವಿಗಾಗಿ ರಾಜ್ಯಾದ್ಯಂತ ನೆರವಿನ ಮಹಾಪೂರವೇ ಹರಿಸುತ್ತಿದ್ದಾರೆ...

from Kannadaprabha - Kannadaprabha.com https://ift.tt/2MJ9Kzg
via IFTTT

ಕೃಷಿ ಸಾಲ ಮನ್ನಾ: ನಾಲ್ಕರ ಬದಲು ಒಂದೇ ಕಂ ಕಂತಿನಲ್ಲಿ ಹಣ ಪಾವತಿಗೆ ಕೆಲ ಬ್ಯಾಂಕ್ ಗಳ ಒತ್ತಾಯ

ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಭಾರೀ ಮಹತಾಕಾಂಕ್ಷೆಯ ರೈತರ ಸಾಲ ಮನ್ನಾ ಯೋಜನೆ ಜಾರಿಗೆ ಕೆಲ ಬ್ಯಾಂಕುಗಳು ಅಡ್ಡಿಪಡಿಸುವ ಲಕ್ಷಣಗಳಿದೆ.

from Kannadaprabha - Kannadaprabha.com https://ift.tt/2N6jG2y
via IFTTT

ನಿಸ್ವಾರ್ಥ ಸೇವೆ: ಕೊಡಗಿನ ಕಣ್ಣೀರಿಗೆ ಮಿಡಿದ ಇನ್ಫೋಸಿಸ್ ಸುಧಾಮೂರ್ತಿ, ವಿಡಿಯೋ ವೈರಲ್!

ಮಹಾಮಳೆ, ಪ್ರವಾಹ ಮತ್ತು ಭೂಕುಸಿತದಿಂದಾಗಿ ನಿರಾಶ್ರಿತರಾಗಿರುವ ಕೊಡಗಿನ ಸಂತ್ರಸ್ತರಿಗಾಗಿ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರು ತಾವೇ...

from Kannadaprabha - Kannadaprabha.com https://ift.tt/2MqX40k
via IFTTT

ಕೊಡಗು: ಭೂಕುಸಿತದಿಂದ ಪಾರಾಗಿದ್ದವರು ಮತ್ತೆ ಜವರಾಯನಿಂದ ಬಚಾವ್ ಆಗಲೇ ಇಲ್ಲ!

ವರುಣನ ರುದ್ರ ನರ್ತನಕ್ಕೆ ಸಿಲುಕಿ ನಲುಗಿ ಹೋಗಿರುವ ಕೊಡಗಿನಲ್ಲಿ ಆಗಸ್ಟ್ 16 ರಂದು ಉಂಟಾದ ಭೂ ಕುಸಿತದ ವೇಳೆ ಮೂವರು ಪಾರಾಗಿದ್ದರು, ಆದರೆ ಕೆಲ ಗಂಟೆಗಳ ...

from Kannadaprabha - Kannadaprabha.com https://ift.tt/2P0xYCC
via IFTTT

ಮಾಜಿ ಶಾಸಕ ವೈ ಎಸ್ ವಿ ದತ್ತಾ ಪತ್ನಿ ನಿರ್ಮಲಾ ದತ್ತ ನಿಧನ

ಜೆಡಿಎಸ್ ನಾಯಕ, ಮಾಜಿ ಶಾಸಕ ವೈಎಸ್ ವಿ ದತ್ತ ಅವರ ಪತ್ನಿ ನಿರ್ಮಲಾ ದತ್ತ ನಿನ್ನೆ ...

from Kannadaprabha - Kannadaprabha.com https://ift.tt/2LeUJAl
via IFTTT

Creamy Prawns | Cooksmart | Sanjeev Kapoor Khazana



from Sanjeev Kapoor Khazana https://www.youtube.com/watch?v=EdN2qKAbOB0
via IFTTT

ಕೊಡಗು : ಸಂತ್ರಸ್ತರಿಗೆ ಪರಿಹಾರ ಒದಗಿಸಲು ಎರಡು ತಂಡಗಳಿಂದ ಅಧ್ಯಯನ- ಯು. ಟಿ. ಖಾದರ್

ನೆರೆ ಸಂತ್ರಸ್ತ ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಪ್ರದೇಶದ ಸಂತ್ರಸ್ತ ಜನರಿಗೆ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ಯೋಜನೆಯಡಿ ಶಾಶ್ವತ ಮನೆ ಒದಗಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ನಗರಾಭಿವೃದ್ದಿ ಮತ್ತು ವಸತಿ ಸಚಿವ ಯು. ಟಿ. ಖಾದರ್ ತಿಳಿಸಿದ್ದಾರೆ.

from Kannadaprabha - Kannadaprabha.com https://ift.tt/2MOTmxe
via IFTTT

Chicken Veggie Wrap | Sanjeev Kapoor Khazana



from Sanjeev Kapoor Khazana https://www.youtube.com/watch?v=67xUvnLvdqs
via IFTTT

ಕೊಡಗು ಪ್ರವಾಹ: ಮನೆ ಸಮೇತ ಕೊಚ್ಚಿ ಹೋಗಿದ್ದ ತಾಯಿ-ಮಗನ ಮೃತದೇಹ ಪತ್ತೆ

ಮಡಿಕೇರಿ ತಾಲೂಕಿನ ಹೆಮ್ಮತ್ತಾಳು ಗ್ರಾಮದಲ್ಲಿ ಪ್ರವಾಹಕ್ಕೆ ಸಿಲುಕು ಮನೆ ಸಮೇತ ಕೊಚ್ಚಿ ಹೋಗಿದ್ದ ತಾಯಿ ಮತ್ತು ಮಗನ ...

from Kannadaprabha - Kannadaprabha.com https://ift.tt/2MOyE0s
via IFTTT

ಶಿಥಿಲಗೊಂಡ ಶಾಲಾ ಕಟ್ಟಡಗಳು:ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ವಿರುದ್ಧ ಲೋಕಾಯುಕ್ತರಿಂದ ಸುಮೊಟೊ ಪ್ರಕರಣ ದಾಖಲು

ದಾವಣಗೆರೆ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿನ ಎರಡು ಸರ್ಕಾರಿ ಶಾಲೆಗಳ ಕಟ್ಟಡ ಶಿಥಿಲಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ್ ಶೆಟ್ಟಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ವಿರುದ್ಧ ಸುಮೊಟೊ ಪ್ರಕರಣ ದಾಖಲಿಸಿದ್ದಾರೆ.

from Kannadaprabha - Kannadaprabha.com https://ift.tt/2OY8jKN
via IFTTT

ರಾಯಚೂರು: ಕೊಡಗು ಪ್ರವಾಹ ಸಂತ್ರಸ್ತರಿಗೆ ದೇಣಿಗೆ ಸಂಗ್ರಹಿಸುವ ಮೂಲಕ ಬಕ್ರೀದ್ ಆಚರಣೆ

ಬಕ್ರೀದ್ ಹಬ್ಬದ ಪ್ರಯುಕ್ತ ಮುಸ್ಲಿಂ ಬಾಂಧವರು ಬುಧವಾರ ರಾಯಚೂರಿನ ಈದ್ಗಾ ಮೈದಾನದಲ್ಲಿ ವಿಶೇಷ ...

from Kannadaprabha - Kannadaprabha.com https://ift.tt/2Pqqzxr
via IFTTT

ಮಂಡ್ಯ: ಕೇಳಿದ್ದು ತಂದೆಯ ಡೆತ್ ಸರ್ಟಿಫಿಕೇಟ್, ಸಿಕ್ಕಿದ್ದು ಮಗನ ಸಾವಿನ ಪ್ರಮಾಣಪತ್ರ!

ತಂದೆಯ ಮರಣ ಪ್ರಮಾಣಪತ್ರ (ಡೆತ್ ಸರ್ಟಿಫಿಕೇಟ್) ಕೇಳಿದ್ದ ವ್ಯಕ್ತಿಗೆ ಉಪ ತಹಸೀಲ್ದಾರ್ ಅಧಿಕಾರಿಗಳು ಅವನದೇ ಮರಣ ಪ್ರಮಾಣ ಪತ್ರ ನೀಡಿರುವ ಆಘಾತಕಾರಿ ಘಟನೆಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ.

from Kannadaprabha - Kannadaprabha.com https://ift.tt/2MH5wrM
via IFTTT

ಕೊಡಗಿನ ಪ್ರವಾಹ ಸಂತ್ರಸ್ತ ಮಕ್ಕಳಿಗೆ ರಾಜ್ಯದ ಯಾವುದೇ ಶಾಲೆಯಲ್ಲೂ ಉಚಿತ ಪ್ರವೇಶ - ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ

ನೆರೆಯಿಂದಾಗಿ ಸಂಕಷ್ಟಗೊಳಗಾಗಿರುವ ಕೊಡಗು ಜಿಲ್ಲೆಯ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿದ್ದ ಮಕ್ಕಳು ರಾಜ್ಯದಲ್ಲಿ ಯಾವುದೇ ಶಾಲೆಯಲ್ಲಾದರೂ ಪ್ರವೇಶ ಪಡೆಯಬಹುದಾಗಿದೆ.

from Kannadaprabha - Kannadaprabha.com https://ift.tt/2Pvccrk
via IFTTT

Churmur | Sanjeev Kapoor Khazana



from Sanjeev Kapoor Khazana https://www.youtube.com/watch?v=gNbRGbn7TTY
via IFTTT

ಕೆಂಪೇಗೌಡ ವಿಮಾನ ನಿಲ್ದಾಣ ವಿಶ್ವದಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ಎರಡನೇ ವಿಮಾನ ನಿಲ್ದಾಣ

ಪ್ರಯಾಣಿಕರ ಸಂಖ್ಯೆ ಹೆಚ್ಚಳದಲ್ಲಿ 2018ರ ಆದಿಭಾಗದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ...

from Kannadaprabha - Kannadaprabha.com https://ift.tt/2LiYVz0
via IFTTT

ಕೊಡಗು ಪ್ರವಾಹ: ಅತಂತ್ರ ಸ್ಥಿತಿಯಲ್ಲಿ ಪಶ್ಚಿಮ ಬಂಗಾಳ, ಅಸ್ಸಾಂ ಕಾರ್ಮಿಕರು

ಭಾರೀ ಪ್ರವಾಹ, ಭೂ ಕುಸಿತದಿಂದಾಗಿ ಕೊಡಗು ಜಿಲ್ಲೆ ತತ್ತರಗೊಂಡಿದ್ದು, ಕಾಫಿ ಎಸ್ಟೇಟ್ ಗಳಲ್ಲಿ ಕಾರ್ಮಿಕರಾಗಿ ಕಾರ್ಯನಿರ್ವಹಿಸಿ ಬಂದ ಕೂಲಿಯಿಂದ ಜೀವನ ನಡೆಸುತ್ತಿದ್ದ ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ ಜನರ ಜೀವನ ಅತಂತ್ರ ಸ್ಥಿತಿಗೆ ತಲುಪಿಸಿದೆ...

from Kannadaprabha - Kannadaprabha.com https://ift.tt/2o0soog
via IFTTT

Tuesday, 21 August 2018

ಶಾಲಾ ಪ್ರಬಂಧದಲ್ಲಿ ಆಧುನಿಕ ಮಹಿಳೆಯ ಚಿತ್ರಣ; ಲೇಖಕಿ ವಿರುದ್ಧ ಪೋಷಕರ ಆಕ್ರೋಶ

ಆಧುನಿಕ ಮಹಿಳೆ ಬಗ್ಗೆ ಕೋಲ್ಕತ್ತಾ ಮೂಲದ ಲೇಖಕಿ ಪುರಬಿ ಚಕ್ರವರ್ತಿ ಬರೆದಿರುವ ಪ್ರಬಂಧಕ್ಕೆ ...

from Kannadaprabha - Kannadaprabha.com https://ift.tt/2BB0MQh
via IFTTT

ಪ್ರವಾಹ ಸಂತ್ರಸ್ತರಿಗೆ ಚೆಕ್, ಡಿಡಿ, ಆನ್ ಲೈನ್ ಮೂಲಕ ದೇಣಿಗೆ ನೀಡಿ, ನಗದು ರೂಪದಲ್ಲಿ ಬೇಡ; ಸಿಎಂ ಕುಮಾರಸ್ವಾಮಿ ಮನವಿ

ಕೊಡಗು ಸೇರಿದಂತೆ ರಾಜ್ಯದ ಕೆಲವು ಭಾಗಗಳಲ್ಲಿ ಪ್ರಕೃತಿ ವಿಕೋಪದಿಂದ ನಿರ್ಗತಿಕರಾಗಿರುವವರ ...

from Kannadaprabha - Kannadaprabha.com https://ift.tt/2OZ3Yab
via IFTTT

ಪ್ರವಾಹ ಸಂತ್ರಸ್ತರಿಗೆ ಚೆಕ್, ಡಿಡಿ, ಆನ್ ಲೈನ್ ಮೂಲಕ ದೇಣಿಗೆ ನೀಡಿ, ನಗದು ರೂಪದಲ್ಲಿ ಬೇಡ; ಸಿಎಂ ಕುಮಾರಸ್ವಾಮಿ ಮನವಿ

ಕೊಡಗು ಸೇರಿದಂತೆ ರಾಜ್ಯದ ಕೆಲವು ಭಾಗಗಳಲ್ಲಿ ಪ್ರಕೃತಿ ವಿಕೋಪದಿಂದ ನಿರ್ಗತಿಕರಾಗಿರುವವರ ...

from Kannadaprabha - Kannadaprabha.com http://www.kannadaprabha.com/karnataka/ಪ್ರವಾಹ-ಸಂತ್ರಸ್ತರಿಗೆ-ಚೆಕ್-ಡಿಡಿ-ಆನ್-ಲೈನ್-ಮೂಲಕ-ದೇಣಿಗೆ-ನೀಡಿ-ನಗದು-ರೂಪದಲ್ಲಿ-ಬೇಡ;-ಸಿಎಂ-ಕುಮಾರಸ್ವಾಮಿ-ಮನವಿ/322793.html
via IFTTT

ಪ್ರವಾಹ ಪೀಡಿತ ಕೊಡಗು ಗ್ರಾಮ ದತ್ತು; ಪಲಿಮಾರು ಶ್ರೀ ಘೋಷಣೆ

ತೀವ್ರ ಅತಿವೃಷ್ಟಿಯಿಂದ ಅನೇಕ ಪ್ರಾಣಗಳನ್ನು, ಆಸ್ತಿಪಾಸ್ತಿಗಳನ್ನು ಕಳೆದುಕೊಂಡಿರುವ ಕೊಡಗು ಜಿಲ್ಲೆಯ ಒಂದು ಗ್ರಾಮವನ್ನು ದತ್ತು ತೆಗೆದುಕೊಳ್ಳುವುದಾಗಿ ಪಲಿಮಾರು ಶ್ರೀ ಘೋಷಣೆ ಮಾಡಿದ್ದಾರೆ...

from Kannadaprabha - Kannadaprabha.com https://ift.tt/2w2UROn
via IFTTT

ಒಂದು ಸಣ್ಣ ಫ್ಲೆಕ್ಸ್ ಕೂಡ ನಗರದಲ್ಲಿ ಕಾಣಬಾರದು: ಪೊಲೀಸ್ ಆಯುಕ್ತರಿಗೆ ಹೈಕೋರ್ಟ್

ನಗರದಲ್ಲಿ ಒಂದು ಸಣ್ಣ ಫ್ಲೆಕ್ಸ್ ಕಾಣಿಸಿದರೂ ಅದಕ್ಕೆ ನಗರ ಪೊಲೀಸ್ ಆಯುಕ್ತರೇ ಹೊಣೆಯಾಗುತ್ತಾರೆಂದು ಹೈಕೋರ್ಟ್ ಮಂಗಳವಾರ ಸೂಚನೆ ನೀಡಿದೆ...

from Kannadaprabha - Kannadaprabha.com https://ift.tt/2MFLOfT
via IFTTT

ಅಕ್ರಮ ಫ್ಲೆಕ್ಸ್ ವಿರುದ್ಧ ಕಿಡಿ: ರಾಜ್ಯವ್ಯಾಪ್ತಿ ಜಾಹೀರಾತು ನೀತಿ ರೂಪಿಸಲು 'ಹೈ' ಸಲಹೆ

ಅಕ್ರಮ ಜಾಹೀರಾತು, ಫ್ಲೆಕ್ಸ್ ಮತ್ತು ಬ್ಯಾನರ್ ಗಳು ನಗರದಲ್ಲಿ ರಾರಾಜಿಸುತ್ತಿರುವ ಹಿನ್ನಲೆಯಲ್ಲಿ ಬಿಬಿಎಂಪಿ ವಿರುದ್ಧ ತೀವ್ರವಾಗಿ ಕಿಡಿಕಾರಿರುವ ಹೈಕೋರ್ಟ್, ಬಿಬಿಎಂಪಿ ವ್ಯಾಪ್ತಿ ಮಾತ್ರವಲ್ಲದೆ ರಾಜ್ಯವ್ಯಾಪ್ತಿ ಜಾಹೀರಾತುನೀತಿ ರೂಪಿಸುವಂತೆ ಮಂಗಳವಾರ ಸಲಹೆ ನೀಡಿದೆ...

from Kannadaprabha - Kannadaprabha.com https://ift.tt/2PrznmB
via IFTTT

ಕೊಡಗು ಪ್ರವಾಹ; ರಕ್ಷಣಾ ಕಾರ್ಯ ಹಿಂತೆಗೆತ, ಡ್ರೋನ್ ಕ್ಯಾಮರಾ ಮೂಲಕ ಹುಡುಕಾಟ

ಪ್ರವಾಹಪೀಡಿತ ಮತ್ತು ಭೂ ಕುಸಿತವಾದ ಕೊಡಗು ಜಿಲ್ಲೆಯಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಗಳನ್ನು ...

from Kannadaprabha - Kannadaprabha.com https://ift.tt/2N7m7Sz
via IFTTT

ಧೂದ್ಸಾಗರ ಫಾಲ್ಸ್ ಬಳಿ ಗುಡ್ಡ ಕುಸಿತ: ರೈಲು ಸ್ಥಗಿತ

ಬೆಳಗಾವಿ ಮತ್ತು ಖಾನಾಪುರ ಅರಣ್ಯ ಪ್ರದೇಶಗಳಲ್ಲಿ ಮಳೆ ಅಬ್ಬರ ಮಂಗಳವಾರ ಕೂಡ ಮುಂದುವರೆದಿದ್ದು, ಗೋವಾ ರಾಜ್ಯ ವ್ಯಾಪ್ತಿಯ ಧೂದ್ ಸಾಗರ ಜಲಪಾತದ ಬಳಿ ಗುಡ್ಡವೊಂದು ಕುಸಿದುಬಿದ್ದಿದೆ...

from Kannadaprabha - Kannadaprabha.com https://ift.tt/2nYmST3
via IFTTT

ಅನುಮಾನಗಳಿಗೆ ತೆರೆ: ಶಿರೂರು ಲಕ್ಷ್ಮೀವರತೀರ್ಥ ಸ್ವಾಮೀಜಿ ಅವರದ್ದು ಸಹಜ ಸಾವು!

ಅಷ್ಟಮಠಗಳಲ್ಲಿ ಒಂದಾದ ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅವರದ್ಧು ಸಹಜ ಸಾವು ಎಂದು ಪೊಲೀಸ್ ತನಿಖೆಯಿಂದ ಸ್ಪಷ್ಟವಾಗಿದೆ...

from Kannadaprabha - Kannadaprabha.com https://ift.tt/2Lg5Ysb
via IFTTT

ನಿರಾಶ್ರಿತರಿಗೆ ಸರ್ಕಾರದಿಂದ ತಾತ್ಕಾಲಿಕ ಪಡಿತರ ಚೀಟಿ ವಿತರಣೆ

ತೀವ್ರ ಮಳೆಗೆ ತತ್ತರಿಸಿ ಹೋಗಿರುವ ಕೊಡಗು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮನೆ ...

from Kannadaprabha - Kannadaprabha.com https://ift.tt/2PtoCjt
via IFTTT

ಕೊಡಗು ಪ್ರವಾಹ: ನಿರಾಶ್ರಿತ ಕೇಂದ್ರಗಳಾದ ದೇವಸ್ಥಾನ, ಚರ್ಚ್, ಮದರಸಾ

ಭೀಕರ ಪ್ರವಾಹದಿಂದ ತತ್ತರಿಸಿರುವ ಕೊಡಗಿನಲ್ಲಿರುವ ದೇವಸ್ಥಾನ, ಚರ್ಚ್ ಹಾಗೂ ಮದ್ರಾಸಾಗಳು ಈಗ...

from Kannadaprabha - Kannadaprabha.com https://ift.tt/2N3M1X7
via IFTTT

Peanut Butter Chocolate Brownie Icecream | Cooksmart | Sanjeev Kapoor Khazana



from Sanjeev Kapoor Khazana https://www.youtube.com/watch?v=JiNtMxTX0Oo
via IFTTT

ಆ.23ಕ್ಕೆ ಪಶ್ಚಿಮ ವಾಹಿನಿಯಲ್ಲಿ ವಾಜಪೇಯಿ ಚಿತಾಭಸ್ಮ ಸಮರ್ಪಣೆ

ಮಾಜಿ ಪ್ರಧಾನಿ ವಾಜಪೇಯಿಯವರ ಚಿತಾಭಸ್ಮವನ್ನು ಕಾವೇರಿ ನದಿಯಲ್ಲಿ ವಿಸರ್ಜಿಸಲು ರಾಜ್ಯ ಬಿಜೆಪಿ ಘಟಕ ತೀರ್ಮಾನಿಸಿದ್ದು ಇದೇ ಆ.23ಕ್ಕೆ ವಾಜಪೇಯಿ ಚಿತಾಭಸ್ಮವನ್ನು.....

from Kannadaprabha - Kannadaprabha.com https://ift.tt/2ORlZqU
via IFTTT

Instant Noodle Pakoda | Sanjeev Kapoor Khazana



from Sanjeev Kapoor Khazana https://www.youtube.com/watch?v=WNSWrJLErYo
via IFTTT

Healthy Egg Roll | Sanjeev Kapoor Khazana



from Sanjeev Kapoor Khazana https://www.youtube.com/watch?v=A_cWz0YHWTI
via IFTTT

ವಿಧಿಯಾಟ: ಬೆಂಗಳೂರಿನಿಂದ ಕೊಡಗಿಗೆ ಹೋದ ಮಾರನೇ ದಿನ ಭೂಕುಸಿತದಲ್ಲಿ ಕುಟುಂಬ ಸಮೇತ ಮಣ್ಣಾದ ವಿದ್ಯಾರ್ಥಿನಿ!

ಮಹಾಮಳೆ, ಪ್ರವಾಹ ಹಾಗೂ ಭೂಕುಸಿತದಿಂದ ಕೊಡಗು ಅಕ್ಷರಶಃ ನಲುಗಿ ಹೋಗಿದೆ. ಇನ್ನು ಹಲವು ಗ್ರಾಮಗಳೇ ನಾಮವಶೇಷವಿಲ್ಲದಂತೆ ಕಣ್ಮರೆಯಾಗಿದ್ದು ಹಲವರು ಮೃತಪಟ್ಟಿದ್ದಾರೆ...

from Kannadaprabha - Kannadaprabha.com https://ift.tt/2MCtAvQ
via IFTTT

Monday, 20 August 2018

ಬೆಂಗಳೂರು; ಮಹಿಳಾ ಟೆಕ್ಕಿ ಸಾವು- ಕೊಲೆ ಶಂಕೆ

ವೈಟ್'ಫೀಲ್ಡ್'ನ ಇಮ್ಮಡಿಹಳ್ಳಿಯ ಬಾಡಿಗೆ ಮನೆಯೊಂದರಲ್ಲಿ ದೆಹಲಿ ಮೂಲದ ಮಹಿಳಾ ಸಾಫ್ಟ್'ವೇರ್ ಉದ್ಯೋಗಿಯ ಶವ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ...

from Kannadaprabha - Kannadaprabha.com http://www.kannadaprabha.com/karnataka/bengaluru-23-year-old-techie-found-murdered-police-suspect-boyfriend’s-role/322732.html
via IFTTT

ಬಿಬಿಎಂಪಿ ಮುಖ್ಯಸ್ಥರ ವರ್ತನೆ ನಾವು ಬಲವಂತ ಮಾಡುತ್ತಿದ್ದೇವೆಂಬಂತಿದೆ: ಹೈಕೋರ್ಟ್

ಅಕ್ರಮ ಜಾಹೀರಾತು ಫಲಕ ತೆರವು ವಿಚಾರ ಕಾರ್ಯವನ್ನು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಅವರು ತಮ್ಮ ಕರ್ತವ್ಯವೆಂದು ಮಾಡುತ್ತಿಲ್ಲ, ನ್ಯಾಯಾಲಯ ಆದೇಶ ನೀಡುತ್ತಿರುವುದರಿಂದ ಮಾಡಬೇಕು ಎಂಬಂತಿದೆ ಎಂದು ಬಿಬಿಎಂಪಿ...

from Kannadaprabha - Kannadaprabha.com https://ift.tt/2OSL7NH
via IFTTT

ಕೊಡಗು ಪ್ರವಾಹ: ಸರ್ಕಾರಕ್ಕೆ ಪುನರ್ವಸತಿಯದ್ದೇ ದೊಡ್ಡ ಸವಾಲು

ಪ್ರವಾಹಪೀಡಿತ ಕೊಡಗು ಜಿಲ್ಲೆಯಲ್ಲಿನ ಪರಿಸ್ಥಿತಿ ತಿಳಿಯಲು ಮತ್ತು ಅಲ್ಲಿನ ಜನರ ನೋವಿಗೆ ಸ್ಪಂದಿಸಲು...

from Kannadaprabha - Kannadaprabha.com https://ift.tt/2BuD5J3
via IFTTT

ಭೀಕರ ಅಪಘಾತ: ಪೋಷಕರು ಕೆಳಗೆ ಬಿದ್ದರು ಚಲಿಸುತ್ತಿದ್ದ ಬೈಕ್ ಮೇಲೆ ಕುಳಿತಿದ್ದ ಮಗು!

ನೆಲಮಂಗಲದ ಹೆದ್ದಾರಿಯಲ್ಲಿ ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿದ್ದು ಪೋಷಕರು ಕೆಳಗೆ ಬಿದ್ದರು ಚಲಿಸುತ್ತಿದ್ದ ಬೈಕ್ ಮೇಲೆ ಮಗುವೊಂದೆ ಕುಳಿತ್ತಿದ್ದು 500 ಮೀಟರ್ ...

from Kannadaprabha - Kannadaprabha.com https://ift.tt/2MKVC8I
via IFTTT

ಬೆಂಗಳೂರಿಗರೇ, ಮುಂದಿನ ತಿಂಗಳು ಭಾರೀ ಮಳೆ ಎದುರಿಸಲು ಸಜ್ಜಾಗಿ

ಈ ವರ್ಷ ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅವ್ಯಾಹತ ಮಳೆಯಾಗಿ ಅಪಾರ ಪ್ರಮಾಣದ ನಷ್ಟ, ಸಾವು...

from Kannadaprabha - Kannadaprabha.com https://ift.tt/2BqHEEc
via IFTTT

ಕೊಡಗು, ಕೇರಳ ಪ್ರವಾಹ: ನೆರೆ ಸಂತ್ರಸ್ತರಿಗೆ ಸಹಾಯ ಹಸ್ತ ಚಾಚಿದ ಮುಸ್ಲಿಮರು, ಬಕ್ರೀದ್ ವೇಳೆ 'ಕುರ್ಬಾನಿ' ಹಣ ನೀಡಲು ನಿರ್ಧಾರ

ಭಾರೀ ಮಳೆ ಹಾಗೂ ಪ್ರವಾಹದಿಂದಾಗಿ ತತ್ತರಿಸಿ ಹೋಗಿಲುವ ಕೇರಳ ಹಾಗೂ ಕರ್ನಾಟಕದ ಕೊಡಗು ಜಿಲ್ಲೆಯ ನೆರೆ ಸಂತ್ರಸ್ತರಿಗೆ ಮುಸ್ಲಿಮರು ಸಹಾಯ ಹಸ್ತ ಚಾಚಿದ್ದು, ಈ ಬಾರಿಯ ಬಕ್ರೀದ್ ಹಬ್ಬದ ವೇಳೆ ಬಂದ ಕುರ್ಬಾನಿ ಹಣವನ್ನು ದಾನ ಮಾಡಲು ನಿರ್ಧರಿಸಿದ್ದಾರೆ...

from Kannadaprabha - Kannadaprabha.com https://ift.tt/2nVJkfG
via IFTTT

ಬೈಕ್ ಮೇಲೆ ಬಿದ್ದ ಬೀದಿ ದೀಪದ ಕಂಬ: 14 ವರ್ಷದ ಬಾಲಕಿ ಸಾವು

ಪಾದಚಾರಿ ಮಾರ್ಗದಲ್ಲಿದ್ದ ಬೀದಿ ದೀಪದ ಕಂಬವೊಂದು ಬಿದ್ದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ಮಹದೇವಪುರ ವಲಯದ ಕಾಡುಗೋಡಿಯಲ್ಲಿ ನಡೆದಿದೆ...

from Kannadaprabha - Kannadaprabha.com https://ift.tt/2OSCl2d
via IFTTT

ಪ್ರವಾಹಪೀಡಿತ ಕೊಡಗು ಜಿಲ್ಲೆಗೆ ಕೇಂದ್ರದಿಂದ 100 ಕೋಟಿ ರೂ.ನೆರವು ಕೇಳಿದ ಸಿಎಂ ಕುಮಾರಸ್ವಾಮಿ

ಪ್ರವಾಹ ಪೀಡಿತ ಕೊಡಗು ಜಿಲ್ಲೆಯ ಜನರ ಪುನರ್ವಸತಿ ಮತ್ತು ಪರಿಹಾರ ಕಾರ್ಯಕ್ಕೆ ...

from Kannadaprabha - Kannadaprabha.com https://ift.tt/2MHLcqb
via IFTTT

ಸರ್ಕಾರಿ ನೌಕರರ ಮಕ್ಕಳು ಸರ್ಕಾರಿ ಶಾಲೆಗೆ: ಶೀಘ್ರದಲ್ಲೇ ಶಿಕ್ಷಣ ಇಲಾಖೆಯಿಂದ ನಿರ್ಧಾರ

ಜನಪ್ರತಿನಿಧಿಗಳು, ಐಎಎಸ್ ಅಧಿಕಾರಿಗಳು ಸೇರಿದಂತೆ ಎಲ್ಲಾ ಸರ್ಕಾರಿ ನೌಕರರ ಮಕ್ಕಳು ಕಡ್ಡಾಯವಾಗಿ ಸರ್ಕಾರಿ ಶಾಲೆಗೆ ಕಳುಹಿಸಬೇಕೆಂಬ ಹೊಸ ಕಾನೂನನ್ನು ಜಾರಿಗೆ ತರಲು ಸರ್ಕಾರ ನಿರ್ಧರಿಸಿದ್ದು, ಈ ಬಗ್ಗೆ ಸರ್ಕಾರಿ ಶಾಲೆಗಳು ಶೀಘ್ರದಲ್ಲಿಯೇ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಲಾಗುತ್ತಿದೆ...

from Kannadaprabha - Kannadaprabha.com http://www.kannadaprabha.com/karnataka/govt-schools-for-babus’-kids-educational-department-mulls-decision/322719.html
via IFTTT

'5 ದಿನ ಆಹಾರವಿಲ್ಲದೇ ಬದುಕಿದ್ದೆವು, ಮತ್ತೆ ಹೊರ ಜಗತ್ತನ್ನು ನೋಡುತ್ತೇವೆ ಎಂಬ ಆಸೆ ಸತ್ತಿತ್ತು!'

ಹಿಂದೆಂದೂ ಕಂಡು ಕೇಳರಿಯದ ವಿಪತ್ತಿಗೆ ಕೊಡಗು ಸಾಕ್ಷಿಯಾಗಿದೆ. ಮಡಿಕೇರಿಯಿಂದ 35 ಕಿಮೀ ದೂರದಲ್ಲಿರುವ ಮುಕ್ಕೊಡ್ಲು ಗ್ರಾಮ ಸಂಪೂರ್ಣವಾಗಿ ...

from Kannadaprabha - Kannadaprabha.com https://ift.tt/2OT2E8K
via IFTTT

ಕೊಡಗು ಪ್ರವಾಹ: ನಿರಾಶ್ರಿತರಿಗೆ ಪರಿಹಾರ ನೀಡುತ್ತೇವೆಂದು ನಕಲಿ ಖಾತೆಗಳನ್ನು ತೆರೆದಿದ್ದಾರೆ ಎಚ್ಚರ

ಭಾರೀ ಮಳೆ, ಪ್ರವಾಹದಿಂದಾಗಿ ನಲುಗಿ ಹೋಗಿರುವ ಕೊಡಗು ಸಂತ್ರಸ್ತರಿಗೆ ರಾಜ್ಯದಾದ್ಯಂತ ಪರಿಹಾರ ನಿಧಿಗಳನ್ನು ವಿತರಿಸಲಾಗುತ್ತಿದ್ದು, ಈ ನಡುವೆ ಕೆಲ ಅನಧಿಕೃತ ವ್ಯಕ್ತಿಗಳು ನಿರಾಶ್ರಿತರಿಗೆ ಪರಿಹಾರ ನೀಡುತ್ತೇವೆಂದು ಹೇಳಿಕೊಂಡು...

from Kannadaprabha - Kannadaprabha.com http://www.kannadaprabha.com/karnataka/kodagu-floods-‘remain-cautious-of-bogus-flood-relief-accounts’/322717.html
via IFTTT

ಸಹಕಾರಿ ಬ್ಯಾಂಕ್ ಗಳಿಂದ ರೈತರ ಸಾಲಮನ್ನಾಗೆ ಕುಟುಂಬ ಸದಸ್ಯರ ಮಿತಿ ತೆಗೆದುಹಾಕಿದ ಸರ್ಕಾರ

ಸಹಕಾರಿ ಸಂಘ ಸಂಸ್ಥೆಗಳಿಂದ ಸಾಲ ಪಡೆದುಕೊಂಡ ರೈತರಿಗೆ ಖುಷಿಯ ವಿಚಾರವಿದು. ರೈತರ ಸಾಲಮನ್ನಾಗೆ...

from Kannadaprabha - Kannadaprabha.com https://ift.tt/2PnyZp3
via IFTTT

ಕೊಡಗು ನಿರಾಶ್ರಿತರಿಗೆ ಪ್ರೀ ಫ್ಯಾಬ್ರಿಕೇಟೆಡ್ ಹೌಸ್: ಮೂರೇ ದಿನಗಳಲ್ಲಿ ಮನೆ ನಿರ್ಮಾಣ

ಮಹಾ ಮಳೆ ಹಾಗೂ ಪ್ರವಾಹಕ್ಕೆ ಸಿಲುಕಿ ಕೊಡಗಿನಲ್ಲಿ ನಿರಾಶ್ರಿತರಾಗಿ ಮನೆ ಕಳೆದುಕೊಂಡಿರುವವರಿಗೆ ಪ್ರೀಫ್ಯಾಬ್ರಿಕ್ ಮನೆಗಳನ್ನು ನಿರ್ಮಿಸಿಕೊಡಲು ಸರ್ಕಾರ ....

from Kannadaprabha - Kannadaprabha.com https://ift.tt/2OSY9eh
via IFTTT

ಕೊಡಗು ಪ್ರವಾಹ; ಸರ್ಕಾರಕ್ಕೆ ಪುನರ್ವಸತಿಯದ್ದೇ ದೊಡ್ಡ ಸವಾಲು

ಪ್ರವಾಹಪೀಡಿತ ಕೊಡಗು ಜಿಲ್ಲೆಯಲ್ಲಿನ ಪರಿಸ್ಥಿತಿ ತಿಳಿಯಲು ಮತ್ತು ಅಲ್ಲಿನ ಜನರ ನೋವಿಗೆ ಸ್ಪಂದಿಸಲು ...

from Kannadaprabha - Kannadaprabha.com http://www.kannadaprabha.com/karnataka/kodagu’s-rehabilitation-is-karnataka-government’s-next-challenge/322714.html
via IFTTT

ಮಹಾದಾಯಿ ನೀರು ವಿವಾದ: ಕರ್ನಾಟಕದ ವಿರುದ್ಧ 'ಅಸಹಕಾರ ಅರ್ಜಿ' ಸಲ್ಲಿಸಿದ ಗೋವಾ

ಮಹಾದಾಯಿ ನ್ಯಾಯಾಧೀಕರಣದ ತೀರ್ಪನ್ನು ಉಲ್ಲಂಘನೆ ಮಾಡಿದೆ ಎಂದು ಆರೋಪ ಮಾಡಿರುವ ಗೋವಾ ಸರ್ಕಾರ ರಾಜ್ಯದ ವಿರುದ್ಧ ಅಸಹಕಾರ ಅರ್ಜಿ ಸಲ್ಲಿಸಿದೆ ಎಂದು ಮಂಗಳವಾರ ತಿಳಿದುಬಂದಿದೆ...

from Kannadaprabha - Kannadaprabha.com https://ift.tt/2vX6MNE
via IFTTT

ನೀರಿನ ಮಟ್ಟ ತಗ್ಗುತ್ತಿದ್ದಂತೆ ಸಹಜ ಸ್ಥಿತಿಗೆ ಮರಳುತ್ತಿರುವ ಕೊಡಗು

ಕೊಡಗು ಜಿಲ್ಲೆಯಲ್ಲಿ ತೀವ್ರ ಪ್ರಮಾಣದಲ್ಲಿ ಪ್ರವಾಹ ಮತ್ತು ಭೂ ಕುಸಿತ ಉಂಟಾದ ನಂತರ ತೀವ್ರ ...

from Kannadaprabha - Kannadaprabha.com https://ift.tt/2nViIvi
via IFTTT

ಭಾರೀ ಮಳೆಗೆ ಗುಡ್ಡ ಕುಸಿತ; ಮಂಗಳೂರು-ಬೆಂಗಳೂರು ರೈಲು ಸಂಚಾರ ಬಂದ್

ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಸುತ್ತಮುತ್ತ ಭಾರೀ ಮಳೆ ಸುರಿದ ಹಿನ್ನಲೆಯಲ್ಲಿ ಈಗಾಗಲೇ ...

from Kannadaprabha - Kannadaprabha.com https://ift.tt/2MDdpyp
via IFTTT

ಕೊಡಗು: ಕಡಿತಗೊಂಡಿದ್ದ ರಸ್ತೆ-ಸೇತುವೆ ಸಂಪರ್ಕ ಸರಿಪಡಿಸಲು ಖುದ್ದು ಕಾರ್ಯಾಚರಣೆಗಿಳಿದ ಸಂಸದ ಪ್ರತಾಪ್ ಸಿಂಹ

ಜಲಾವೃತಗೊಂಡಿರುವ ಕೊಡಗು ಜಿಲ್ಲೆಯ ಸೋಮವಾರ ಪೇಟೆ ತಾಲ್ಲೂಕಿನಲ್ಲಿ ಸೇತುವೆ ಮತ್ತು ರಸ್ತೆ ಸಂಪರ್ಕ ಕಡಿತಗೊಂಡಿದ್ದು, ದುರಸ್ತಿ ಕಾರ್ಯಾಚರಣೆಯಲ್ಲಿ ಸಂಸದ ಪ್ರತಾಪ್ ಸಿಂಹ ಅವರು ಖುದ್ದಾಗಿ ಭಾಗವಹಿಸಿದ್ದಾರೆ.

from Kannadaprabha - Kannadaprabha.com https://ift.tt/2OMIop9
via IFTTT

ರಾಜ್ಯದಲ್ಲಿ ಮುಂಗಾರು ಮಳೆಗೆ 155 ಮಂದಿ ಬಲಿ

ಶತಮಾನದ ಮಹಾ ಮಳೆಗೆ ತತ್ತರಿಸಿರುವ ಕೊಡಗು ಜಿಲ್ಲೆಯ ಏಳು ಮಂದಿ ಸೇರಿದಂತೆ ರಾಜ್ಯದಲ್ಲಿ ಕಳೆದ ಐದು ತಿಂಗಳಲ್ಲಿ...

from Kannadaprabha - Kannadaprabha.com https://ift.tt/2OPNJvI
via IFTTT

ಆನೆಗಳ ತಡೆಯಲು ಕರ್ನಾಟಕ ಸರ್ಕಾರದ ಕ್ರಮ: ವಿವರವಾದ ಅಫಿಡವಿಟ್ ಸಲ್ಲಿಸಿ ಎಂದ ಸುಪ್ರೀಂ

ಆನೆಗಳನ್ನು ಬೆದರಿಸಿ ಓಡಿಸುವ ಸಲುವಾಗಿ ಪಂಜು, ಭರ್ಜಿಗಳ ಬಳಕೆ ಸಂಬಂಧ ಪ್ರಶ್ನಿಸಿರುವ ಸರ್ವೋಚ್ಚ ನ್ಯಾಯಾಲಯ ಕರ್ನಾಟಕ ಸರ್ಕಾರ ಆನೆಗಳ ಹಾವಳಿ.....

from Kannadaprabha - Kannadaprabha.com https://ift.tt/2Brdj8B
via IFTTT

Shingara | Sanjeev Kapoor Khazana



from Sanjeev Kapoor Khazana https://www.youtube.com/watch?v=eoYXq6QOMac
via IFTTT

ಬೆಂಗಳೂರು: ಕುಡಿದ ಅಮಲಿನಲ್ಲಿ ಕಾರು ಚಲಾಯಿಸಿ ಯುವಕನ ಪ್ರಾಣ ತೆಗೆದ ವೈದ್ಯ

ಜನರ ಜೀವ ಉಳಿಸಬೇಕಾದ ನಗರದ ಪ್ರತಿಷ್ಠಿತ ಆಸ್ಪತ್ರೆಯ ವೈದ್ಯನೊಬ್ಬ ಕುಡಿದ ಅಮಲಿನಲ್ಲಿ ಕಾರು ಚಲಾಯಿಸಿ, ರಸ್ತೆ...

from Kannadaprabha - Kannadaprabha.com https://ift.tt/2Bu0OcF
via IFTTT

ಸರ್ಕಾರ ಕೊಡಗಿನ ಜನತೆ ಜೊತೆ ಇದೆ, ಆತಂಕ ಪಡುವ ಅಗತ್ಯವಿಲ್ಲ: ಸಿಎಂ ಕುಮಾರಸ್ವಾಮಿ

ರಾಜ್ಯ ಸರ್ಕಾರ ಕೊಡಗಿನ ಜನತೆಯ ಜೊತೆ ಇದೆ. ಪ್ರವಾಹ ಪರಿಸ್ಥಿತಿಗೆ ಸರ್ಕಾರ ಹಾಗೂ ಅಧಿಕಾರಿಗಳು ತಕ್ಷಣ ಸ್ಪಂದಿಸಿದ್ದಾರೆ....

from Kannadaprabha - Kannadaprabha.com https://ift.tt/2vZWT1R
via IFTTT

Soya Keema Urad | Cooksmart | Sanjeev Kapoor Khazana



from Sanjeev Kapoor Khazana https://www.youtube.com/watch?v=eqddl31KqT8
via IFTTT

ಕೊಡಗು ಪ್ರವಾಹ: 4,320 ಮಂದಿ ರಕ್ಷಣೆ, ಎಲ್ಲಾ ಪ್ರವಾಸಿಗರ ಬುಕ್ಕಿಂಗ್ ರದ್ದು

ಪ್ರವಾಹ ಪೀಡಿತ ಕೊಡಗು ಜಿಲ್ಲೆಯಲ್ಲಿ ಸಂತ್ರಸ್ಥರ ರಕ್ಷಣಾ ಕಾರ್ಯ ಸೋಮವಾರ ಅಂತಿಮ ಹಂತ ತಲುಪಿದ್ದು...

from Kannadaprabha - Kannadaprabha.com https://ift.tt/2N29iZI
via IFTTT

ಕೊಡಗು, ಕೇರಳ ಪ್ರವಾಹಕ್ಕೆ ಮನುಷ್ಯನೇ ಕಾರಣ: ಹೈಕೋರ್ಟ್​ ಸಿಜೆ

ಕೊಡಗು ಮತ್ತು ಕೇರಳದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಗೆ ಮನುಷ್ಯನ ತಪ್ಪುಗಳೇ ಕಾರಣ. ಇನ್ನಾದರೂ ನಾವು...

from Kannadaprabha - Kannadaprabha.com https://ift.tt/2ME9wsT
via IFTTT

ಕೊಡಗು ಸಂತ್ರಸ್ತರಿಗೆ ಧನಸಹಾಯ: ಮುಖ್ಯಮಂತ್ರಿಗಳ ಪರಿಹಾರ ನಿಧಿ ಅಕೌಂಟ್ ವಿವರ ಇಲ್ಲಿದೆ

ಪ್ರವಾಹದಿಂದ ತೀವ್ರ ತತ್ತರಿಸಿ ಹೋಗಿರುವ ಕೊಡಗು ಜಿಲ್ಲೆಯ ಜನತೆಗೆ ಸಹಾಯ ಮಾಡುವಂತೆ ...

from Kannadaprabha - Kannadaprabha.com https://ift.tt/2MCbQRq
via IFTTT

Aloo Gavar Sabzi | Sanjeev Kapoor Khazana



from Sanjeev Kapoor Khazana https://www.youtube.com/watch?v=Wwc9219_zlw
via IFTTT

ಒಪ್ಪಂದದಂತೆ ಮನೆ ನೀಡದ್ದಕ್ಕೆ ಬಿಲ್ಡರ್ ಗೆ ದಂಡ ಹಾಕಿದ ಗ್ರಾಹಕ ವ್ಯಾಜ್ಯ ಪರಿಹಾರ ನ್ಯಾಯಾಲಯ

ಗ್ರಾಹಕರೊಬ್ಬರಿಗೆ ಅಪಾರ್ಟ್ ಮೆಂಟ್ ನಿರ್ಮಿಸಿಕೊಡಲು ವಿಫಲರಾದ ಬಿಲ್ಡರ್ ಮತ್ತು ಭೂಮಿ ...

from Kannadaprabha - Kannadaprabha.com https://ift.tt/2BmEPUR
via IFTTT

ತುಂಬಿ ಹರಿಯುತ್ತಿದ್ದ ತುಂಗಭದ್ರಾ ನದಿ: ಹಂಪಿ ಸ್ಮಾರಕ ಜಲಾವೃತ

ತುಂಗಭದ್ರಾ ನದಿ ತುಂಬಿ ಹರಿಯುತ್ತಿದ್ದು, ಈ ಹಿನ್ನಲೆಯಲ್ಲಿ ವಿಶ್ವವಿಖ್ಯಾತ ಹಂಪಿಯ ಸಾಕಷ್ಟು ಸ್ಮಾರಕಗಳು ಜಲಾವೃತಗೊಂಡಿವೆ...

from Kannadaprabha - Kannadaprabha.com http://www.kannadaprabha.com/karnataka/karnataka-‘disaster-tourism’-picks-up-in-hampi/322658.html
via IFTTT

ಅಂತರ್ಜಾತಿ ವಿವಾಹಕ್ಕೆ ಪೋಷಕರ ವಿರೋಧ: ಕಬ್ಬನ್ ಪಾರ್ಕ್ ನಲ್ಲಿ ಯುವತಿ ಆತ್ಮಹತ್ಯೆ

: ಪ್ರೇಮಿಸಿದ್ದ ಜೋಡಿಯ ಜಾತಿ ಬೇರೆಯಾದ ಕಾರಣ ವಿವಾಹಕ್ಕೆ ಪೋಷಕರು ವಿರೋಧ ವ್ಯಕ್ತ ಪಡಿಸಿದ ಹಿನ್ನೆಲೆಯಲ್ಲಿ ಯುವತಿಯೋರ್ವಳು ಕಬ್ಬನ್ ಪಾರ್ಕ್ ನಲ್ಲಿ ...

from Kannadaprabha - Kannadaprabha.com https://ift.tt/2MyugT7
via IFTTT

ಬೆಂಗಳೂರು: ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣಪತಿ ವಿಗ್ರಹಗಳ ವಿರುದ್ಧ ಸಮರ ಸಾರಿದ ಬಿಬಿಎಂಪಿ

ಗಣೇಶ ಚತುರ್ತಿ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಪ್ರಕೃತಿಗೆ ಯಾವುದೇ ರೀತಿಯ ಹಾನಿಯಾಗದಂತೆ ಮುಂಜಾಗ್ರತಾ ಕ್ರಮಕೈಗೊಳ್ಳಲು ಮುಂದಾಗಿರುವ ಬಿಬಿಎಂಪಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣೇಶ ವಿಗ್ರಹಗಳ ವಿರುದ್ಧ ಸಮರ ಸಾರಲು ಮುಂದಾಗಿದೆ...

from Kannadaprabha - Kannadaprabha.com https://ift.tt/2nQ7k3B
via IFTTT

Sunday, 19 August 2018

ಗಣೇಶ ವಿಸರ್ಜನೆಗೆ ಬೆಂಗಳೂರಿನಲ್ಲಿ 150 ಮೊಬೈಲ್ ಟ್ಯಾಂಕ್: ಮಂಜುನಾಥ್ ಪ್ರಸಾದ್

ಸೆಪ್ಟಂಬರ್ 13 ರಂದು ಗಣೇಶ ಚತುರ್ಥಿ ಅಂಗವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣೇಶ ಮೂರ್ತಿ ವಿಸರ್ಜನೆಗಾಗಿ 150 ಮೊಬೈಲ್ ಟ್ಯಾಂಕ್ ಗಳನ್ನು...

from Kannadaprabha - Kannadaprabha.com https://ift.tt/2Bs1VcN
via IFTTT

ಕೊಡಗು ಪ್ರವಾಹ: ಮಿಡಿದ ಕರ್ನಾಟಕ, ಜನರೊಂದಿಗೆ ನೆರವು ನೀಡಲು ಮುಂದಾದ ರಾಜಕೀಯ ನಾಯಕರು

ಕಂಡು ಕೇಳರಿಯದ ಪ್ರಕೃತಿ ವಿಕೋಪಕ್ಕೆ ತುತ್ತಾಗಿರುವ ಕೊಡಗು ಜಿಲ್ಲೆ ಕುರಿತು ಇಡೀ ಕರ್ನಾಟಕವೇ ಮಿಡಿದಿದ್ದು, ಸಂತ್ರಸ್ತರಿಗಾಗಿ ಅಗತ್ಯ ವಸ್ತುಗಳು, ನಿಧಿಗಳನ್ನು ಕಳುಹಿಸುತ್ತಿದ್ದಾರೆ. ಈ ನಡುವೆ ಜನರೊಂದಿಗೆ ಕೈಜೋಡಿಸಿರುವ ರಾಜಕೀಯ ಪಕ್ಷಗಳೂ ಕೂಡ ಸಂತ್ರಸ್ತರಿಗೆ ನೆರವು ನೀಡಲು ಮುಂದಾಗಿದ್ದಾರೆ...

from Kannadaprabha - Kannadaprabha.com https://ift.tt/2MB0FIA
via IFTTT

ಕೊಡಗು: 48 ಗಂಟೆಗಳ ಕಾರ್ಯಾಚರಣೆ ಬಳಿಕ ಎನ್ ಡಿ ಆರ್ ಎಫ್ ನಿಂದ 2 ತಿಂಗಳ ಮಗುವಿನ ರಕ್ಷಣೆ! ವಿಡಿಯೋ ವೈರಲ್

ಧಾರಾಕಾರ ಮಳೆಗೆ ಜಲಾವೃತಗೊಂಡಿರುವ ಕೊಡಗು ಜಿಲ್ಲೆಯಲ್ಲಿ ಬರೊಬ್ಬರಿ 48 ಗಂಟೆಗಳ ಕಾರ್ಯಾಚರಣೆ ಬಳಿಕ 2 ತಿಂಗಳ ಹಸುಗೂಸನ್ನು ಎನ್ ಡಿ ಆರ್ ಎಫ್ ಸಿಬ್ಬಂದಿಗಳು ರಕ್ಷಣೆ ಮಾಡಿದ್ದು, ಕಾರ್ಯಾಚರಣೆಯ

from Kannadaprabha - Kannadaprabha.com https://ift.tt/2BrkQEs
via IFTTT

ಕೊಡಗು ಪ್ರವಾಹ: ಪ್ರಕೃತಿ ವಿಕೋಪವಲ್ಲ, ಮನುಷ್ಯನ ಸ್ವಯಂಕೃತ ಅಪರಾಧ: ಪರಿಸರ ತಜ್ಞರು

ದಕ್ಷಿಣದ ಕಾಶ್ಮೀರ, ಭೂಲೋಕದ ಪ್ರಕೃತಿ ಸ್ವರ್ಗ ಎಂದು ಹೆಸರಾಗಿರುವ ಕೊಡಗು ಇಂದು ಅಕ್ಷರಶಃ ನರಕದ ರಾಜಧಾನಿಯಾಗಿ ಮಾರ್ಪಟ್ಟಿದ್ದು, ಭಾಗಶಃ ಕೊಡಗು ಪ್ರವಾಹದಲ್ಲಿ ಮುಳುಗಿದೆ. ಆದರೆ ಕೊಡಗಿನ ಈ ಸ್ಥಿತಿಗೆ ಮನುಷ್ಯನ ಸ್ವಯಂಕೃತ ಅಪರಾಧವೇ ಕಾರಣ ಎಂದು ಪರಿಸರ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

from Kannadaprabha - Kannadaprabha.com https://ift.tt/2L7n1g8
via IFTTT

ನಿರಾಶ್ರಿತರ ಶಿಬಿರದಲ್ಲಿ ಸಚಿವರ ದರ್ಪದ ವರ್ತನೆ: ಎಚ್.ಡಿ ರೇವಣ್ಣ ಮಾಡಿದ್ದೇನು?

ನಿರಾಶ್ರಿತ ಕೇಂದ್ರಕ್ಕೆ ಭೇಟಿ ನೀಡಿದ್ದ ಸಚಿವ ಎಚ್.ಡಿ.ರೇವಣ್ಣ ಅವರು ಪ್ರಾಣಿಗಳಿಗೆ ಎಸೆದಂತೆ ನಿರಾಶ್ರಿತರಿಗೆ ಬಿಸ್ಕೆಟ್ ಎಸೆದಿರುವುದು ಭಾರೀ ಆಕ್ರೋಶ ಹಾಗೂ ...

from Kannadaprabha - Kannadaprabha.com https://ift.tt/2BrxkvJ
via IFTTT

ಕೊಡಗು ಜಿಲ್ಲೆಯಲ್ಲಿ ಮತ್ತೆ ಭಾರೀ ಮಳೆ: ಕಾರ್ಯಾಚರಣೆಗೆ ಅಡ್ಡಿ, ಹಲವರು ನಾಪತ್ತೆ

ಕೊಡಗು ಜಿಲ್ಲೆಯಲ್ಲಿ ವರುಣನ ಆರ್ಭಟ ಮತ್ತೆ ಮುಂದುವರೆದಿದ್ದು, ಹಲವೆಡೆ ಭೂಕುಸಿತ ಸಂಭವಿಸಿದೆ. ಭೂಕುಸಿತ ಹಿನ್ನಲೆಯಲ್ಲಿ ಹಲವರು ನಾಪತ್ತೆಯಾಗಿದ್ದು, ನಾಪತ್ತೆಯಾಗಿರುವವರು ಬದುಕುಳಿದಿರುವ ಬಗ್ಗೆ ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ...

from Kannadaprabha - Kannadaprabha.com https://ift.tt/2L7gJNy
via IFTTT

ಶತಮಾನದ ಭೀಕರ ಪ್ರವಾಹ: ತಿಂಗಳ ಹಿಂದೆಯೇ ಮುನ್ಸೂಚನೆ ನೀಡಿದ್ದ ಪ್ರಕೃತಿ ಮಾತೆ?

ಕರ್ನಾಟಕ ಮತ್ತು ಕೇರಳದಲ್ಲಿ ಸಂಭವಿಸಿರುವ ಶತಮಾನದ ಭೀಕರ ಪ್ರವಾಹದ ಕುರಿತು ಒಂದು ತಿಂಗಳ ಹಿಂದೆಯೇ ಪ್ರಕೃತಿ ಮುನ್ಸೂಚನೆ ನೀಡಲಾಗಿತ್ತು ಎನ್ನಲಾಗುತ್ತಿದೆ.

from Kannadaprabha - Kannadaprabha.com https://ift.tt/2PnUKVN
via IFTTT

50,000 ಜನರ ಮೇಲೆ ಮಳೆಯಿಂದ ಗಂಭೀರ ಪರಿಣಾಮ: ಸಿಎಂಗೆ ಉಪ ಆಯುಕ್ತರಿಂದ ವರದಿ

ಮಳೆಯ ಆರ್ಭಟದಿಂದಾಗಿ ಪ್ರವಾಹ ಎದುರಾಗಿ ತತ್ತರಿಸಿ ಹೋಗಿರುವ ಕೊಡಗು ಜಿಲ್ಲೆಯಲ್ಲಿ ಭಾನುವಾರ ವೈಮಾನಿಕ ಸಮೀಕ್ಷೆ ನಡೆಸಿದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರಿಗೆ ಉಪ ಆಯುಕ್ತೆ ಶ್ರೀವಿದ್ಯಾ ಪಿಐ ಅವರು ನಷ್ಟಗಳ ಕುರಿತಂತೆ ವರದಿ ಸಲ್ಲಿಸಿದ್ದಾರೆ...

from Kannadaprabha - Kannadaprabha.com https://ift.tt/2MYOXnX
via IFTTT

ಮಳೆಯ ಆರ್ಭಟಕ್ಕೆ ತತ್ತರಿಸಿದ ಕೊಡಗು: ಪ್ರವಾಹ ಸ್ಥಿತಿಗತಿ ವಿಚಾರಿಸಿದ ರಾಷ್ಟ್ರಪತಿ ಕೋವಿಂದ್

ಭಾರೀ ಮಳೆ ಮತ್ತು ಪ್ರವಾಹದಿಂದಾಗಿ ತತ್ತರಿಸಿ ಹೋಗಿರುವ ಕೊಡಗು ಜಿಲ್ಲೆಯ ಸ್ಥಿತಿಗತಿಗಳ ಬಗ್ಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರಿಂದ ಭಾನುವಾರ ಮಾಹಿತಿ ಪಡೆದುಕೊಂಡಿದ್ದಾರೆ...

from Kannadaprabha - Kannadaprabha.com https://ift.tt/2PmEkwU
via IFTTT

ಕೊಡಗು, ಚಿಕ್ಕಮಗಳೂರಿನಲ್ಲಿ ಮತ್ತೆ ಮಳೆಯ ಆರ್ಭಟ: ಹಲವೆಡೆ ಭೂಕುಸಿತ

ಕಂಡು ಕೇಳರಿಯದ ಪ್ರಕೃತಿ ವಿಕೋಪಕ್ಕೆ ನಲುಗಿ ಹೋಗಿದ್ದ ಕೊಡಗು ಜಿಲ್ಲೆಯಲ್ಲಿ ವರುಣ ಸ್ವಲ್ಪ ಮಟ್ಟಿಗೆ ಶಾಂತವಾಗಿದ್ದಾನೆಂದು ಕೊಳ್ಳುವಷ್ಟರಲ್ಲೇ ಮತ್ತೆ ಮಳೆಯ ಆರ್ಭಟ ಆರಂಭವಾಗಿದ್ದು, ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ಭಾನುವಾರ ಕೂಡ ಹಲವೆಡೆ ಭೂಕುಸಿತ ಸಂಭವಿಸಿತ್ತು...

from Kannadaprabha - Kannadaprabha.com https://ift.tt/2N0h7iC
via IFTTT

Pineapple Upside Down | Family Food Tales with Mrs Alyona Kapoor | Sanjeev Kapoor Khazana



from Sanjeev Kapoor Khazana https://www.youtube.com/watch?v=8eWFF1su0Mk
via IFTTT

Schezwan Style Eggplant | Cooksmart | Sanjeev Kapoor Khazana



from Sanjeev Kapoor Khazana https://www.youtube.com/watch?v=ieucaJv7ah8
via IFTTT

ಕೊಡಗು ಪ್ರವಾಹ : ಮನೆ ಹಾನಿಗೀಡಾದ ಸಂತ್ರಸ್ತರಿಗೆ 5 ಲಕ್ಷ ರೂ. ಚೆಕ್ ವಿತರಿಸಿದ ಮುಖ್ಯಮಂತ್ರಿ

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಎರಡನೇ ದಿನವಾದ ಇಂದು ಕೂಡಾ ಕೊಡಗಿನಲ್ಲಿ ಸುಮಾರು ಒಂದು ಗಂಟೆ 15 ನಿಮಿಷಗಳ ಕಾಲ ವೈಮಾನಿಕ ಸಮೀಕ್ಷೆ ನಡೆಸಿದರು.

from Kannadaprabha - Kannadaprabha.com https://ift.tt/2MAb1Ix
via IFTTT

Bhuni Makai Ka Soup | Sanjeev Kapoor Khazana



from Sanjeev Kapoor Khazana https://www.youtube.com/watch?v=jZ_uk7TXC1Q
via IFTTT

ಇನ್ನು ಮುಂದೆ ಸಿಂಗಾಪೂರ ನಲ್ಲಿಯೂ ನಂದಿನಿ ಸ್ವೀಟ್ಸ್ ಸವಿಯಬಹುದು!

ಸಿಹಿಯಾದ ರುಚಿಯಾದ ನಂದಿನಿ ಸಿಹಿ ತಿನಿಸುಗಳು ಕರ್ನಾಟಕದಾದ್ಯಂತ ಫೇಮಸ್ ಆಗಿವೆ, ಇನ್ನು ಮುಂದೆ ವಿದೇಶದಲ್ಲಿಯೂ ನಂದಿನಿ ಸ್ವೀಟ್ಸ್ ನ ರುಚಿಯನ್ನು ...

from Kannadaprabha - Kannadaprabha.com https://ift.tt/2wgNVws
via IFTTT

ಏಷ್ಯನ್ ಗೇಮ್ಸ್ 2018: 10 ಮೀಟರ್ ಏರ್ ರೈಫಲ್ ಶೂಟಿಂಗ್ ನಲ್ಲಿ ಭಾರತಕ್ಕೆ ಕಂಚು

ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡಾಪಟುಗಳ ಪದಕ ಭೇಟೆ ಆರಂಭವಾಗಿದ್ದು, ಶೂಟಿಂಗ್ ನಲ್ಲಿ ಭಾರತಕ್ಕೆ 2 ಕಂಚಿನ ಪಂದಗಳು ಲಭಿಸಿವೆ.

from Kannadaprabha - Kannadaprabha.com https://ift.tt/2L8syTA
via IFTTT

2ನೇ ದಿನವೂ ಸಿಎಂ ಕುಮಾರಸ್ವಾಮಿ ವೈಮಾನಿಕ ಸಮೀಕ್ಷೆ: ಕೊಡಗಿಗೆ ಯಡಿಯೂರಪ್ಪ ಭೇಟಿ..

ಪ್ರವಾಹದಿಂದ ತತ್ತರಿಸಿರುವ ಕೊಡಗು ಜಿಲ್ಲೆಯ ಹಲವು ನಗರಗಳಲ್ಲಿ ಮುಖ್ಯಮಂತ್ರಿ ಎಚ್,ಡಿ ಕುಮಾರ ಸ್ವಾಮಿ ವೈಮಾನಿಕ ಸಮೀಕ್ಷೆ...

from Kannadaprabha - Kannadaprabha.com https://ift.tt/2PmAyUk
via IFTTT

Saturday, 18 August 2018

ಕೊಡಗು, ಕೇರಳ ನೆರೆ ಸಂತ್ರಸ್ತರಿಗೆ ಮಿಡಿದ ಕರ್ನಾಟಕ: ಐಎಂಎ ಕರ್ನಾಟಕ ಶಾಖೆಯಿಂದ ವೈದ್ಯಕೀಯ ನೆರವು

ಭಾರೀ ಮಳೆ ಹಾಗೂ ಪ್ರವಾಹದಿಂದಾಗಿ ನಲುಗಿ ಹೋಗಿರುವ ಕೊಡಗು ಜಿಲ್ಲೆ ಹಾಗೂ ಕೇರಳ ರಾಜ್ಯಕ್ಕೆ ಕರ್ನಾಟಕ ಜನತೆ ಮಿಡಿದಿದ್ದು, ನೆರೆ ಸಂತ್ರಸ್ತರಿಗೆ ಭಾರತೀಯ ವೈದ್ಯಕೀಯ ಸಂಘಟನೆಯ ಕರ್ನಾಟಕ ಶಾಖೆಯಿಂದ ವೈದ್ಯಕೀಯ ನೆರವುಗಳನ್ನು ನೀಡಲಾಗುತ್ತಿದೆ...

from Kannadaprabha - Kannadaprabha.com https://ift.tt/2L5oyD6
via IFTTT

ಕಾಂಗ್ರೆಸ್‌ ಶಾಸಕ ಹಾಗೂ ಸಂಸದರ ಒಂದು ತಿಂಗಳ ವೇತನ ಪ್ರವಾಹ ಸಂತ್ರಸ್ತರಿಗೆ: ಗುಂಡೂರಾವ್‌

ಕಾಂಗ್ರೆಸ್‌ ಪಕ್ಷದ ಸಂಸದರು, ಶಾಸಕರು ಒಂದು ತಿಂಗಳ ವೇತನವನ್ನು ಪ್ರವಾಹ ಪೀಡಿತ ಪ್ರದೇಶಗಳ ಪರಿಹಾರ ಕಾರ್ಯಕ್ಕೆ ನೀಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ಗುಂಡೂರಾವ್‌ ಭಾನುವಾರ ಹೇಳಿದ್ದಾರೆ.

from Kannadaprabha - Kannadaprabha.com https://ift.tt/2L6U2Jo
via IFTTT

ಹಣದ ವಿಚಾರಕ್ಕೆ ಜಗಳ; ಸ್ನೇಹಿತನನ್ನು ಕೊಂದ ಮೂವರ ಬಂಧನ

ಹಣಕಾಸು ವಿಚಾರಕ್ಕೆ ನಡೆದ ಜಗಳವೊಂದು ಸ್ನೇಹಿತನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆಯೊಂದು ಶ್ರೀನಿವಾಸ ನಗದಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ಮೂವರನ್ನು ಬಂಧನಕ್ಕೊಳಪಡಿಸಲಾಗಿದೆ...

from Kannadaprabha - Kannadaprabha.com https://ift.tt/2BlLL4u
via IFTTT

ಬೆಂಗಳೂರು: ಒಂಟಿ ವೃದ್ಧರ ಮನೆಯನ್ನೇ ಗುರಿ ಮಾಡುತ್ತಿದ್ದ ದರೋಡೆಕೋರರ ಬಂಧನ

ನಗರದಲ್ಲಿ ಏಕಾಂಗಿಯಾಗಿ ನೆಲೆಸಿರುವ ವೃದ್ದರ ಮನೆಗಳನ್ನೇ ಗುರಿ ಮಾಡಿಕೊಂಡು ದರೋಡೆ ನಡೆಸುತ್ತಿದ್ದ ಗೌರಿ ಬಿದನೂರು ಗ್ಯಾಂಗ್'ನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧನಕ್ಕೊಪಡಿಸಿದ್ದಾರೆ...

from Kannadaprabha - Kannadaprabha.com https://ift.tt/2PjReMf
via IFTTT

ಪ್ರವಾಹ ಪೀಡಿತ ಕೇರಳಕ್ಕೆ ಬಸ್ ಸೇವೆ ಪುನಾರಂಭಿಸಿದ ಕೆಎಸ್ ಆರ್ ಟಿಸಿ

ಶತಮಾನದ ಭೀಕರ ಪ್ರವಾಹಕ್ಕೆ ತುತ್ತಾಗಿರುವ ಕೇರಳಕ್ಕೆ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕೆಎಸ್ ಆರ್ ಟಿಸಿ ತನ್ನ ಬಸ್ ಸೇವೆಗಳನ್ನು ಪುನಾರಂಭಿಸಿದೆ.

from Kannadaprabha - Kannadaprabha.com https://ift.tt/2L5st2V
via IFTTT

ಕೊಡಗು, ಕೇರಳಕ್ಕೆ ರೂ.3.28 ಕೋಟಿ ಆರ್ಥಿಕ ನೆರವು ಘೋಷಿಸಿದ ಬಿಬಿಎಂಪಿ

ಪ್ರವಾಹದಿಂದ ನಲುಗಿ ಹೋಗಿರುವ ಕೇರಳ ರಾಜ್ಯ ಹಾಗೂ ಕೊಡಗು ಜಿಲ್ಲೆಯ ಸಂತ್ರಸ್ತರ ನೆರವಿಬೆ ರೂ.3.28 ಕೋಟಿ ನೆರವು ನೀಡುವುದಾಗಿ ಬಿಬಿಎಂಪಿ ಶನಿವಾರ ಘೋಷಣೆ ಮಾಡಿದೆ...

from Kannadaprabha - Kannadaprabha.com https://ift.tt/2BlSLP1
via IFTTT

ಬಾಲಕರ ಪುನರ್ವಸತಿ ಕೇಂದ್ರಗಳಿಗೆ ಮನೆ ವಾತವಾರಣ ಕಲ್ಪಿಸಲು ಸರ್ಕಾರ ಕ್ರಮ-ಜಯಮಾಲಾ

ಬಾಲಕರ ಪುನರ್ವಸತಿ ಕೇಂದ್ರಗಳನ್ನು ಮನೆ ವಾತವಾರಣದಂತೆ ಸುಧಾರಿಸಲು ಅನೇಕ ಕ್ರಮ ಕೈಗೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಜಯಮಾಲಾ ತಿಳಿಸಿದ್ದಾರೆ.

from Kannadaprabha - Kannadaprabha.com http://www.kannadaprabha.com/karnataka/karnataka-government-acts-to-make-remand-home-more-‘homely’-says-jayamala/322593.html
via IFTTT

1994 ರಿಂದ ಕೊಡಗಿನ ಜನ ಇಂತಹ ಮಹಾಮಳೆ ಕಂಡಿರಲಿಲ್ಲ!

ಕೊಡಗಿನಲ್ಲಿ ಹಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಪ್ರವಾಹ ಉಂಟಾಗಿದ್ದು ಕಂಡು ಕೇಳರಿಯದಷ್ಟು ಅನಾಹುತಗಳಾಗುತ್ತಿವೆ...

from Kannadaprabha - Kannadaprabha.com https://ift.tt/2BwXYUi
via IFTTT

ಭಾರೀ ಮಳೆಗೆ ಸೇತುವೆ ನಾಶ: ಪ್ರಾಣ ಹಿಡಿದುಕೊಂಡು ರಕ್ಷಣೆಗಾಗಿ ಕಾಯುತ್ತಿದ್ದಾರೆ 15 ವಿದ್ಯಾರ್ಥಿಗಳು

ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಶಾಲೆಗೆ ಹಾಗೂ ಗ್ರಾಮಕ್ಕೆ ಕೊಂಡಿಯಂತಿದ್ದ ಸೇತುವೆಯೊಂದು ನಾಶಗೊಂಡ ಪರಿಣಾಮ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಾಣ ಹಿಡಿದುಕೊಂಡು ರಕ್ಷಣಾಗಾಗಿ ಕಾದು ಕುಳಿತಿದ್ದಾರೆ...

from Kannadaprabha - Kannadaprabha.com https://ift.tt/2L5b1eM
via IFTTT

ಬೆಂಗಳೂರು: ಕಬ್ಬನ್ ಪಾರ್ಕ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ!

ರಾಜಧಾನಿ ಬೆಂಗಳೂರಿನ ಖ್ಯಾತ ಉದ್ಯಾನವನ ಕಬ್ಬನ್ ಪಾರ್ಕ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯೊಬ್ಬಳ ಶವ ಪತ್ತೆಯಾಗಿದೆ.

from Kannadaprabha - Kannadaprabha.com https://ift.tt/2L4lIP5
via IFTTT

ಕೊಡಗು: 'ನನ್ನ ತಾಯಿ ಕಾಪಾಡಿ ಕಾಪಾಡಿ ಎಂದು ಕೂಗಿಕೊಳ್ಳುತ್ತಿದ್ದರೂ, ನಾನು ಅಸಹಾಯಕನಾಗಿದ್ದೆ'

ಳೆದ ಹಲವು ದಿನಗಳಿಂದ ಕೊಡಗಿನಲ್ಲಿ ಉಂಟಾಗಿರುವ ಪ್ರವಾಹದಲ್ಲಿ ಸುಮಾರು 8 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೊಡಗು ಜಿಲ್ಲಾಡಳಿತ ಘೋಷಿಸಿದೆ. ...

from Kannadaprabha - Kannadaprabha.com https://ift.tt/2MZDapJ
via IFTTT

ಭಾರೀ ಮಳೆಗೆ 50 ಕಡೆ ಗುಡ್ಡ ಕುಸಿತ: ಬೆಂಗಳೂರು-ಮಂಗಳೂರು ರೈಲು 30 ದಿನ ಬಂದ್

ಬೆಂಗಳೂರು-ಮಂಗಳೂರು ರೈಲ್ವೆ ಹಳಿಯ ಮೇಲೆ ಸುಮಾರು 50ಕ್ಕೂ ಹೆಚ್ಚು ಕಡೆ ಗುಡ್ಡ ಕುಸಿದು ಬಿದ್ದ ಪರಿಣಾಮ ಮುಂದಿನ 30 ದಿನಗಳ ಕಾಲ ಬೆಂಗಳೂರು-ಮಂಗಳೂರು ರೈಲು ಸಂಚಾರ ಬಂದ್ ಆಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ...

from Kannadaprabha - Kannadaprabha.com https://ift.tt/2vXMHXC
via IFTTT

'ಹಾರಂಗಿ ಜಲಾಶಯ ಸುಭದ್ರ, ವಾಟ್ಸ್ ಆಪ್ ವದಂತಿಗಳಿಗೆ ಕಿವಿಗೊಡಬೇಡಿ'

ಭೂ ಕುಸಿತ, ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕೊಡಗು ಪ್ರದೇಶದ ಜನತೆ ಕಂಗಾಲಾಗಿರುವುದು ಒಂದೆಡೆಯಾದರೆ ಅದೇ ಜಿಲ್ಲೆಯಲ್ಲಿರುವ ಹಾರಂಗಿ ಜಲಾಶಯ ಬಿರುಕುಬಿಟ್ಟಿದೆ ಎಂಬ ಸುಳ್ಳು ಸುದ್ದಿಯನ್ನು

from Kannadaprabha - Kannadaprabha.com https://ift.tt/2Bzq8ht
via IFTTT

ಆಹಾರ ಧಾನ್ಯಗಳನ್ನು ಅತಿ ಹೆಚ್ಚು ಕಳಿಸಬೇಡಿ ಔಷಧಿ, ನಗದು ರೂಪದಲ್ಲಿ ಸಂತ್ರಸ್ತರಿಗೆ ಸಹಕಾರ ನೀಡಿ: ಹೆಚ್ ಡಿಕೆ ಕರೆ

ಜಲಪ್ರವಾಹಕ್ಕೆ ತುತ್ತಾಗಿರುವ ಕೊಡಗು ಜಿಲ್ಲೆಯ ಸಂತ್ರಸ್ತರಿಗೆ ಆಹಾರ ಧಾನ್ಯಗಳನ್ನು ಅತಿ ಹೆಚ್ಚು ಕಳಿಸುವ ಬದಲು ಔಷಧಿ, ನಗದು ರೂಪದಲ್ಲಿ ಸಹಾಯ ಮಾಡುವಂತೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕರೆ ನೀಡಿದ್ದಾರೆ.

from Kannadaprabha - Kannadaprabha.com https://ift.tt/2BzeF1p
via IFTTT

ಕೊಡಗು: ಪರಿಹಾರ ಕಾರ್ಯಕ್ಕೆ 20 ವೈದ್ಯರ ತಂಡ ಕಳುಹಿಸಲು ನಿರ್ಧಾರ- ಡಿಕೆಶಿ ಹೇಳಿಕೆ

ಪ್ರವಾಹದಿಂದ ತತ್ತರಿಸಿರುವ ಕೊಡಗು ಜಿಲ್ಲೆಯ ಸಂತ್ರಸ್ತರ ಪರಿಹಾರ ಕಾರ್ಯಕ್ಕೆ 20 ವೈದ್ಯರನ್ನೊಳಗೊಂಡ ತಂಡವನ್ನು ಕಳುಹಿಸಲು ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ಧರಿಸಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಿ. ಕೆ. ಶಿವಕುಮಾರ್ ತಿಳಿಸಿದ್ದಾರೆ.

from Kannadaprabha - Kannadaprabha.com https://ift.tt/2MYrpQc
via IFTTT

Noodle Pillows | Cooksmart | Sanjeev Kapoor Khazana



from Sanjeev Kapoor Khazana https://www.youtube.com/watch?v=H6qQi_bSYT8
via IFTTT

ಕೊಡಗು: ತಗ್ಗಿದ ಮಳೆ; ರಕ್ಷಣೆ, ಪರಿಹಾರ ಕಾರ್ಯ ಬಿರುಸು

ಭಾರೀ ಮಳೆ, ಪ್ರವಾಹದಿಂದ ನಲುಗಿದ ಕೊಡಗು ಜಿಲ್ಲೆಯಾದ್ಯಂತ ಮಳೆ ತಗ್ಗಿದ್ದು, ರಕ್ಷಣಾ ಪರಿಹಾರ ಕಾರ್ಯಾಚರಣೆ ಬಿರುಸುಗೊಂಡಿದೆ.

from Kannadaprabha - Kannadaprabha.com https://ift.tt/2BniztX
via IFTTT

ಕೊಡಗಿನಲ್ಲಿ ಮನೆ ಕಳೆದುಕೊಂಡವರಿಗೆ ಸರ್ಕಾರದಿಂದ ಮನೆ ನಿರ್ಮಾಣ: ಸಿಎಂ ಕುಮಾರಸ್ವಾಮಿ

ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಪ್ರವಾಹ ಮತ್ತು ಭೂ ಕುಸಿತದಿಂದ ಮನೆ ...

from Kannadaprabha - Kannadaprabha.com https://ift.tt/2OJdQoc
via IFTTT

Baked Koraishutir Kochuri with Cholar Dal | Sanjeev Kapoor Khazana



from Sanjeev Kapoor Khazana https://www.youtube.com/watch?v=ucS59GgNET0
via IFTTT

ಪ್ರವಾಹ ಪೀಡಿತ ಮೈಸೂರು, ಕೊಡಗು ಜಿಲ್ಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ವೈಮಾನಿಕ ಸಮೀಕ್ಷೆ

ಪ್ರವಾಹದ ಹೊಡೆತಕ್ಕೆ ಸಿಲುಕಿ ಅಕ್ಷರಶ: ನಲುಗಿ ಹೋಗಿರುವ ಕೊಡಗು ಹಾಗೂ ಮೈಸೂರು ಜಿಲ್ಲೆಯ ವಿವಿಧೆಡೆಗಳಲ್ಲಿ ಇಂದು ಮಧ್ಯಾಹ್ನ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ವೈಮಾನಿಕ ಸಮೀಕ್ಷೆ ನಡೆಸಿದರು.

from Kannadaprabha - Kannadaprabha.com https://ift.tt/2MTVssb
via IFTTT

ಕರ್ನಾಟಕ ಪ್ರವಾಹ : ರೈಲ್ವೆ ಹಳಿ ಮೇಲಿನ ಗುಡ್ಡ ತೆರವಿಗೆ ಒಂದು ತಿಂಗಳು ಅಗತ್ಯ- ಅಧಿಕಾರಿಗಳು

ಪ್ರವಾಹದಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಗುಡ್ಡ ಕುಸಿತದಿಂದ ಸಕಲೇಶಪುರ ಹಾಗೂ ಯಡಕುಮಾರಿ ಮತ್ತು ಸುಬ್ರಹ್ಮಣ್ಯ ನಡುವಿನ ರೈಲ್ವೆ ಮಾರ್ಗದಲ್ಲಿ ಬಿದ್ದಿರುವ ಅವಶೇಷಗಳ ತೆರವು ಕಾರ್ಯಾಚರಣೆಗೆ ಕಾರ್ಮಿಕರ ಕೊರತೆ ಎದುರಾಗಿದೆ.

from Kannadaprabha - Kannadaprabha.com https://ift.tt/2MnDbrc
via IFTTT

ಕರ್ನಾಟಕ ಪ್ರವಾಹ : ರೈಲ್ವೆ ಹಳಿ ಮೇಲಿನ ಗುಡ್ಡ ತೆರವಿಗೆ ಒಂದು ತಿಂಗಳು ಅಗತ್ಯ- ಅಧಿಕಾರಿಗಳು

ಪ್ರವಾಹದಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಗುಡ್ಡ ಕುಸಿತದಿಂದ ಸಕಲೇಶಪುರ ಹಾಗೂ ಯಡಕುಮಾರಿ ಮತ್ತು ಸುಬ್ರಹ್ಮಣ್ಯ ನಡುವಿನ ರೈಲ್ವೆ ಮಾರ್ಗದಲ್ಲಿ ಬಿದ್ದಿರುವ ಅವಶೇಷಗಳ ತೆರವು ಕಾರ್ಯಾಚರಣೆಗೆ ಕಾರ್ಮಿಕರ ಕೊರತೆ ಎದುರಾಗಿದೆ.

from Kannadaprabha - Kannadaprabha.com https://ift.tt/2OMpiPN
via IFTTT

ಕರ್ನಾಟಕ ಪ್ರವಾಹ : ರೈಲ್ವೆ ಹಳಿ ಮೇಲಿನ ಗುಡ್ಡ ತೆರವಿಗಾಗಿ ಒಂದು ತಿಂಗಳು ಅಗತ್ಯ- ಅಧಿಕಾರಿಗಳು

ಪ್ರವಾಹದಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಗುಡ್ಡ ಕುಸಿತದಿಂದ ಸಕಲೇಶಪುರ ಹಾಗೂ ಯಡಕುಮಾರಿ ಮತ್ತು ಸುಬ್ರಹ್ಮಣ್ಯ ನಡುವಿನ ರೈಲ್ವೆ ಮಾರ್ಗದಲ್ಲಿ ಬಿದ್ದಿರುವ ಅವಶೇಷಗಳ ತೆರವು ಕಾರ್ಯಾಚರಣೆಗೆ ಕಾರ್ಮಿಕರ ಕೊರತೆ ಎದುರಾಗಿದೆ.

from Kannadaprabha - Kannadaprabha.com https://ift.tt/2OJ4qJm
via IFTTT

ಕೊಡಗಿನಲ್ಲಿ ಪ್ರವಾಹ: ನಟಿ ದಿಶಾ ಪೂವಯ್ಯ ಕುಟುಂಬ ರಕ್ಷಣೆಗೆ ಸಿಎಂ ಸೂಚನೆ

ಕಳೆದ ಮೂರು-ನಾಲ್ಕು ದಿನದಿಂಡ ಎಡಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಗೆ ಕೊಡಗು ಜಿಲ್ಲೆ ತತ್ತರಿಸಿದ್ದು ಮಡಿಕೇರಿಯ ಮಾಕೊಡ್ಲುವಿನಲ್ಲಿ ನೆಲೆಸಿರುವ ನಟಿ ದಿಶಾ ಪೂವಯ್ಯ ಕುಟುಂಬ ರಕ್ಷಣೆಗಾಗಿ ಕಾಯುತ್ತಿದೆ.

from Kannadaprabha - Kannadaprabha.com https://ift.tt/2wfkeMa
via IFTTT

ಸರಗಳ್ಳರ ಬಗೆಗೆ ಜಾಗೃತಿ ಮೂಡಿಸಲು ಬೆಂಗಳೂರು ಪೇದೆಯಿಂದ ಯೂಟ್ಯೂಬ್ ಸಾಂಗ್!

ಬೆಂಗಳೂರಿನಲ್ಲಿ ಇತ್ತೀಚೆಗೆ ಸರಗಳ್ಳರ ಹಾವಳಿ ವಿಪರೀತವಾಗಿದೆ. ಇದು ಪೋಲೀಸ್ ಇಲಾಖೆಗೆ ಸಹ ತಲೆನೋವಾಗಿದ್ದು ಕಳ್ಳರ ಹಿಡಿಯಲು ಅವರು ನಾನಾ ರೀತಿಯಲ್ಲಿ ಪ್ರಯತ್ನ ನಡೆಸುತ್ತಿದ್ದಾರೆ

from Kannadaprabha - Kannadaprabha.com https://ift.tt/2Pk3Brp
via IFTTT

ಕರ್ನಾಟಕದ ಮಹದಾಯಿ ಯೋಜನೆ ಸ್ಥಗಿತಗೊಳಿಸಲು ಗೋವಾ ಸರ್ಕಾರ ಚಿಂತನೆ ?

ಮಹದಾಯಿ ನೀರು ವಿವಾದ ನ್ಯಾಯಾಧೀಕರಣ ಕರ್ನಾಟಕಕ್ಕೆ 13. 5 ಟಿಎಂಸಿ ಮಹದಾಯಿ ನದಿ ನೀರು ಹಂಚಿಕೆ ಮಾಡಿದ ಬೆನ್ನಲ್ಲೇ, ಕರ್ನಾಟಕದ ಮಹದಾಯಿ ಯೋಜನೆ ಅನುಷ್ಠಾನ ತಡೆಯಲು ಪರಿಣಾಮಕಾರಿ ಪರ್ಯಾಯ ಮಾರ್ಗಗಳನ್ನು ಗೋವಾ ಸರ್ಕಾರ ಹುಡುಕುತ್ತಿದೆ.

from Kannadaprabha - Kannadaprabha.com https://ift.tt/2BmSP0N
via IFTTT

ಪಲ್ಟಿ ಹೊಡೆದ ಟ್ರಕ್: ಚಾರ್ಮಾಡಿ ಘಾಟ್ ಬಳಿ ಭಾರೀ ಸಂಚಾರ ದಟ್ಟಣೆ, ಸಾವಿರಾರು ಜನರ ಪರದಾಟ

ಬೆಂಗಳೂರು ನಗರದಿಂದ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್ ನಲ್ಲಿ ಟ್ರಕ್ ವೊಂದು ಪಲ್ಟಿ ಹೊಡೆದ ಪರಿಣಾಮ ಸಂಚಾರ ದಟ್ಟಣೆ ಉಂಟಾಗಿ ಸಾವಿರಾರು ಜನರು ಗಂಟೆಗಟ್ಟಲೆ ನಿಂತು ಪರದಾಡುವಂತಹ ಪರಿಸ್ಥಿತಿ ಎದುರಾಯಿತು...

from Kannadaprabha - Kannadaprabha.com https://ift.tt/2L80VtI
via IFTTT

ಕಾರ್ಗಿಲ್ ಯುದ್ಧ ಸಂದರ್ಭದಲ್ಲಿ ವಾಜಪೇಯಿ ಸಹಿಯಿಂದ ನಿಧಿ ಸಂಗ್ರಹ

1999ರಲ್ಲಿ ಪಾಕಿಸ್ತಾನದ ಸಾವಿರಾರು ಉಗ್ರರು ಹಾಗೂ ಯೋಧರು ಕಾಶ್ಮೀರ ಕಣಿವೆಗೆ ನುಗ್ಗಿ ಕಾರ್ಗಿಲ್ ಸೇರಿದಂತೆ ಹಲವು ಪ್ರದೇಶಗಳನ್ನು ವಶಪಡಿಸಿಕೊಂಡಿತ್ತು. ಈ ವೇಳೆ ವಾಜಪೇಯಿ ಸರ್ಕಾರ ತಡ ಮಾಡದೆ ಸೇನೆಯನ್ನು ಕಾಶ್ಮೀರಕ್ಕೆ ರವಾನಿಸಿತು...

from Kannadaprabha - Kannadaprabha.com http://www.kannadaprabha.com/karnataka/former-pm-vajpayee’s-signature-earned-money-for-kargil-war-fund/322549.html
via IFTTT

ಜೀವ ಉಳಿಸಿಕೊಳ್ಳಲು ಮಂಗಳೂರು ಸಮುದ್ರದಲ್ಲಿ ಸತತ 6 ಗಂಟೆ ಈಜಾಡಿದ ಮೀನುಗಾರ!

ಮೀನುಗಾರನೊಬ್ಬ ತನ್ನ ಜೀವ ಉಳಿಸಿಕೊಳ್ಳಲು ಸತತ ಆರು ಗಂಟೆ ಈಜಾಡಿರುವ ಘಟನೆ ಮಂಗಳೂರು ಹೊಸ ಬಂದರಿನಲ್ಲಿ ನಡೆದಿದೆ....

from Kannadaprabha - Kannadaprabha.com https://ift.tt/2L4MVko
via IFTTT

ಬೆಂಗಳೂರು ಜೈಲಿನಲ್ಲಿ ಕವಿತೆ ಬರೆದಿದ್ದ ವಾಜಪೇಯಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದ ಸಂದರ್ಭದಲ್ಲಿ ಹಲವಾರು ಜನ ಸಂಘ ನಾಯಕರನ್ನು ಬಂಧನಕ್ಕೊಳಪಡಿಸಿ ವಿವಿಧ ಜೈಲುಗಳಲ್ಲಿ ಇರಿಸಲಾಗಿತ್ತು. ಅಂದು ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಕೂಡ ಜನ ಸಂಘದ ನಾಯಕರಾಗಿದ್ದರು...

from Kannadaprabha - Kannadaprabha.com https://ift.tt/2PhCi13
via IFTTT

ಪ್ರವಾಹ ಭೀತಿ: ರಾಜ್ಯದ ಖ್ಯಾತ ರಂಗನತಿಟ್ಟು ಪಕ್ಷಿಧಾಮ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

ಕಾವೇರಿ ಕಣಿವೆಯಲ್ಲಿ ಭಾರಿ ಮಳೆ ಮತ್ತು ಪ್ರವಾಹ ಪರಿಸ್ಥಿತಿ ಉಂಟಾಗಿರುವುದರಿಂದ ರಾಜ್ಯದ ಖ್ಯಾತ ಪ್ರವಾಸಿ ತಾಣ ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವಾಸಿದರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.

from Kannadaprabha - Kannadaprabha.com http://www.kannadaprabha.com/karnataka/karnataka’s-ranganathittu-bird-sanctuary-flooded-visitors-entry-barred/322542.html
via IFTTT

ಕೊಡಗಿನಲ್ಲಿ ಮಹಾಮಳೆ ಅನಾಹುತ: ಮೃತರ ಕುಟುಂಬಕ್ಕೆ 5 ಲಕ್ಷ ರು. ಸಮರೋಪಾದಿಯಲ್ಲಿ ಪರಿಹಾರ ಕಾರ್ಯ

ಕೊಡಗಿನಲ್ಲಿ ದೊಡ್ಡ ಅನಾಹುತವಾಗಿದೆ, ಕಾಫಿ, ಅಡಕೆ, ಮೆಣಸು ಬೆಳೆ ನಷ್ಟವಾಗಿದೆ, ನಷ್ಟವಾಗಿರುವ ಸಂಬಂಧ ಇನ್ನೂ 2-3 ದಿನಗಳಲ್ಲಿ ವರದಿ ನೀಡುವಂತೆ ...

from Kannadaprabha - Kannadaprabha.com https://ift.tt/2BmBoxn
via IFTTT

Friday, 17 August 2018

ಭೂಕುಸಿತದಿಂದಾಗಿ ಸಕಲೇಶಪುರದಲ್ಲಿ ಅಪಾಯದಲ್ಲಿ ಸಿಲುಕಿದ್ದ 16 ರೈಲ್ವೇ ಸಿಬ್ಬಂದಿಗಳ ರಕ್ಷಣೆ

ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ ಪರಿಣಾಮ ಸಕಲೇಶಪುರದಲ್ಲಿ ಅಪಾಯದಲ್ಲಿ ಸಿಲುಕಿದ್ದ 16 ರೈಲ್ವೇ ಸಿಬ್ಬಂದಿಗಳನ್ನು ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ...

from Kannadaprabha - Kannadaprabha.com https://ift.tt/2L2SwI4
via IFTTT

ಸಂಪಾಜೆ ಘಾಟ್ ನಲ್ಲಿ ಭೂ ಕುಸಿತ, ಸಂಚಾರ ಬಂದ್: ಚಾರ್ಮಾಡಿಯಲ್ಲಿ ಭಾರಿ ವಾಹನಗಳಿಗೆ ನಿಷೇಧ

ಮಂಗಳೂರು -ಮಡಿಕೇರಿ ನಗರಗಳ ಸಂಪರ್ಕ ಕಲ್ಪಿಸುವ ಸಂಪಾಜೆ ಘಾಟ್ ನಲ್ಲಿ ಭಾರೀ ಪ್ರಮಾಣದಲ್ಲಿ ಭೂ ಕುಸಿತ ಉಂಟಾಗಿರುವುದರಿಂದ ರಸ್ತೆ ಸಂಚಾರ ಬಂದ್ ..

from Kannadaprabha - Kannadaprabha.com https://ift.tt/2vUqfi9
via IFTTT

ವಿಡಿಯೋ: ತೆರವು ಕಾರ್ಯಾಚರಣೆ ನಡೆಯುತ್ತಿರುವಾಗಲೇ ಕುಸಿದ ಗುಡ್ಡ, ಕೂದಲೆಳೆ ಅಂತರದಲ್ಲಿ ಸಿಬ್ಬಂದಿ ಪಾರು!

ಭಾರಿ ಮಳೆ ಮತ್ತು ಪ್ರವಾಹದಿಂದ ತತ್ತರಿಸಿ ಹೋಗಿರುವ ಕಾಫಿ ನಾಡು ಕೊಡಗಿನಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಸಿಬ್ಬಂದಿಗಳಿಗೆ ಭೂ ಕುಸಿತ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

from Kannadaprabha - Kannadaprabha.com https://ift.tt/2wfEIEC
via IFTTT

Panini Sandwich | Healthy Recipes with Nutralite Mayo | Sanjeev Kapoor Khazana



from Sanjeev Kapoor Khazana https://www.youtube.com/watch?v=uY9BkfglAGg
via IFTTT

ಕೊಡಗಿನಲ್ಲಿ ಜಲಪ್ರಳಯ: ಪ್ರಾಣದ ಹಂಗು ತೊರೆದು ರಕ್ಷಣೆಯಲ್ಲಿ ತೊಡಗಿರುವ ಎನ್ ಡಿಆರ್ ಎಫ್ ಸಿಬ್ಬಂದಿ

ಮಂಜಿನ ಜಿಲ್ಲೆ ಕೊಡಗಿನಲ್ಲಿ ಮಳೆರಾಯ ತನ್ನ ರೌದ್ರಾವತಾರ ಮುಂದುವರೆಸಿದ್ದು, ಹಿಂದೆಂದೂ ಕಂಡು ಕೇಳರಿಯದ ರೀತಿಯಲ್ಲಿ ಪ್ರವಾಹ ಪರಿಸ್ಥಿತಿ ಉಲ್ಬಣಿಸಿದೆ.

from Kannadaprabha - Kannadaprabha.com https://ift.tt/2L04VfL
via IFTTT

ಕೊಡಗು ಪ್ರವಾಹ: ರಕ್ಷಣೆಯ ನಿರೀಕ್ಷೆಯಲ್ಲಿದ್ದಾರೆ 900 ಜನರು

ಭಾರೀ ಮಳೆ, ಮಳೆಯಿಂದಾಗಿ ಸಂಭವಿಸುತ್ತಿರುವ ಅವಾಂತರಗಳಿಂದಾಗಿ ಕೊಡಲು ಜಿಲ್ಲೆ ನಲುಗಿ ಹೋಗಿದ್ದು, 900ಕ್ಕೂ ಹೆಚ್ಚು ಮಂದಿ ರಕ್ಷಣೆಯ ನಿರೀಕ್ಷೆಯಲ್ಲಿದ್ದಾರೆಂದು ಶನಿವಾರ ತಿಳಿದುಬಂದಿದೆ...

from Kannadaprabha - Kannadaprabha.com https://ift.tt/2MW8TIg
via IFTTT

1970ರಲ್ಲಿ ಪಾವಗಡದ ಈ ದೇವಾಲಯಕ್ಕೆ ವಾಜಪೇಯಿ ಭೇಟಿ ನೀಡಿದ್ದರು!

ಆರ್ ಎಸ್ ಎಸ್ ಜೊತೆಗಿನ ಸಂಪರ್ಕದಿಂದಾಗಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಪಾವಗಡದ ದೂರದ ಗ್ರಾಮಕ್ಕೂ ಕರೆದೊಯ್ದಿತ್ತು. ...

from Kannadaprabha - Kannadaprabha.com https://ift.tt/2vSZxX5
via IFTTT

ಕಾಶಿ ಹಲ್ವ ಪ್ರಿಯರಾಗಿದ್ದ ವಾಜಪೇಯಿಗೆ ಅವಿಭಜಿತ ದಕ್ಷಿಣ ಕನ್ನಡದ ಮೇಲೆ ಹೆಚ್ಚಿನ ಬಾಂಧವ್ಯ!

ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮೇಲೆ ಅಪಾರ ಒಲವು ಹೊಂದಿದ್ದರು. ...

from Kannadaprabha - Kannadaprabha.com https://ift.tt/2MEPDSR
via IFTTT

ಕೊಡಗಿನಲ್ಲಿ ಪ್ರಳಯ: ಸೇನಾಪಡೆಗಳಿಂದ ಗಡಿಭಾಗದಲ್ಲಿ 200 ಜನರ ರಕ್ಷಣೆ

ಜಲ ಪ್ರಳಯಕ್ಕೆ ತುತ್ತಾಗಿರುವ ಕೊಡಗು ಜಿಲ್ಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿರುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಗಳು ದಕ್ಷಿಣ ಕನ್ನಡ ಜಿಲ್ಲೆಯ ಗಡಿಯಲ್ಲಿರುವ ಜೋಡುಪಾಲದಲ್ಲಿ 200 ಜನರನ್ನು ಶುಕ್ರವಾರ ರಕ್ಷಣೆ ಮಾಡಿದೆ...

from Kannadaprabha - Kannadaprabha.com https://ift.tt/2nOkwGo
via IFTTT

ಕರ್ನಾಟಕ ಪ್ರವಾಹ: ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆ ಸಾಧ್ಯತೆ: ಹವಾಮಾನ ವರದಿ

ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮುಂದಿನ ಐದು ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.

from Kannadaprabha - Kannadaprabha.com https://ift.tt/2BlZ5WH
via IFTTT

ಭೀಕರ ಪ್ರವಾಹಕ್ಕೆ ಕರ್ನಾಟಕದ ಒಂದಿಡೀ ಗ್ರಾಮವೇ ನಾಮವಶೇಷ!

ಕರ್ನಾಟಕದಲ್ಲಿ ಮಳೆಯ ಆರ್ಭಟ ತೀವ್ರವಾಗಿರುವಂತೆಯೇ ರಾಜ್ಯದ ಒಂದಿಡೀ ಗ್ರಾಮ ಪ್ರವಾಹದ ನೀರಿನಲ್ಲಿ ಮುಳುಗಿ ಹೋಗಿರುವ ಘಟನೆ ನಡೆದಿದೆ.

from Kannadaprabha - Kannadaprabha.com https://ift.tt/2L7lBSC
via IFTTT

ಭಾರೀ ಮಳೆಗೆ ಕರ್ನಾಟಕ ತತ್ತರ: ಮಂಜಿನ ಜಿಲ್ಲೆ ಕೊಡಗಿನಲ್ಲಿ ಶತಮಾನದ ಪ್ರಳಯ

ಕಳೆದ ಹಲವು ದಿನಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಮಳೆಯಿಂದಾಗಿ ಸೃಷ್ಟಿಯಾಗುತ್ತಿರುವ ಅವಾಂತರಗಳಿಂದ ಕರ್ನಾಟಕ ತತ್ತರಗೊಂಡಿದೆ. ಪ್ರಮುಖವಾಗಿ ಮಂಜಿನ ಜಿಲ್ಲೆ ಕೊಡಗು ಜಿಲ್ಲೆಯಂತೂ ಅಕ್ಷರಶಃ ನಲುಗಿ ಹೋಗಿದೆ...

from Kannadaprabha - Kannadaprabha.com https://ift.tt/2KZTxAx
via IFTTT

ಕೊಡಗಿನಲ್ಲಿ ಭೀಕರ ಪ್ರವಾಹ: ಜಿಲ್ಲೆಗೆ ಇಂದು ಸಿಎಂ ಭೇಟಿ, ರಕ್ಷಣಾ ಕಾರ್ಯ ಪರಿಶೀಲನೆ

ಭಾರೀ ಮಳೆ, ಪ್ರವಾಹ ಪರಿಸ್ಥಿತಿಯಿಂದ ನಲುಗಿರುವ ಕಾವೇರಿ ತವರೂರು ಕೊಡಗು ಹಾಗೂ ಕರಾವಳಿ ಭಾಗಗಳಿಗೆ ಇಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭೇಟಿ ನೀಡಲಿದ್ದಾರೆ.

from Kannadaprabha - Kannadaprabha.com https://ift.tt/2MWtJav
via IFTTT

ಹಾಸನ: ಭೂಕುಸಿತದಿಂದ ಅಪಾಯಕ್ಕೆ ಸಿಲುಕಿದ್ದ 16 ರೈಲ್ವೆ ಸಿಬ್ಬಂದಿಗಳ ರಕ್ಷಣೆ

ಭಾರಿ ಮಳೆಯಿಂದಾಗಿ ಉಂಟಾದ ಭೂಕುಸಿತದ ಕಾರಣ ಆಗಸ್ಟ್ 14 ರಿಂದ ಯಡಕುಮರಿ ರೈಲ್ವೆ ನಿಲ್ದಾಣದ್ಲ್ಲಿ ಸಿಕ್ಕಿ ಹಾಕಿಕೊಂಡಿದ್ದ ದ್ದ 16 ರೈಲ್ವೆ ಸಿಬ್ಬಂದಿಗಳನ್ನು ....

from Kannadaprabha - Kannadaprabha.com https://ift.tt/2PiGDRB
via IFTTT

ಕೊಡಗಿನಲ್ಲಿ ಭೀಕರ ಪ್ರವಾಹ: ನೆರವಿಗಾಗಿ ಯಾರನ್ನು ಸಂಪರ್ಕಿಸಬೇಕು? ಇಲ್ಲಿದೆ ಮಾಹಿತಿ

ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಕರ್ನಾಟಕದ ಕಾಶ್ಮೀರ ಕೊಡಗು ಅಕ್ಷರಷಃ ಮುಳುಗಡೆಯಾಗಿದೆ.

from Kannadaprabha - Kannadaprabha.com https://ift.tt/2L05gPR
via IFTTT

Moong Beans | Cooksmart | Sanjeev Kapoor Khazana



from Sanjeev Kapoor Khazana https://www.youtube.com/watch?v=SVE6FIk9ezE
via IFTTT

ತುಮಕೂರು: ಲಾರಿ-ಬೈಕ್ ಡಿಕ್ಕಿ, ಯುವ ದಂಪತಿ ಸಾವು

ಬೈಕ್ ಗೆ ಲಾರಿ ಡಿಕ್ಕಿಯಾಗಿ ಯುವ ದಂಪತಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರಿನಲ್ಲಿ ನಡೆದಿದೆ.

from Kannadaprabha - Kannadaprabha.com https://ift.tt/2BkOr2t
via IFTTT

ರಾಜ್ಯದ ಪ್ರವಾಹ ಪೀಡಿತ ಸಂತ್ರಸ್ತರಿಗಾಗಿ ಸಿದ್ದ ಆಹಾರ ಒದಗಿಸಲು ಸಿಎಫ್ ಟಿಆರ್ ಐ ಸಿದ್ಧತೆ

ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾ ಸಂಸ್ಥೆಯು ಕೊಡಗಿನ ಪ್ರವಾಹ ಪೀಡಿತ ಸಂತ್ರಸ್ತರಿಗಾಗಿ ಸಿದ್ಧ ಆಹಾರ ತಯಾರಿಸಲು ಸಿದ್ಧತೆ ಆರಂಭಿಸಿದೆ

from Kannadaprabha - Kannadaprabha.com https://ift.tt/2MmpSY2
via IFTTT

ರಾಜ್ಯದಲ್ಲಿನ ಪ್ರವಾಹ ಪರಿಸ್ಥಿತಿ ಪರಿವೀಕ್ಷಣೆಗಾಗಿ ಕಾಂಗ್ರೆಸ್ ಪಕ್ಷದಿಂದ ಮೂರು ತಂಡ ರಚನೆ

ರಾಜ್ಯದಲ್ಲಿನ ಪ್ರವಾಹ ಪೀಡಿತ ಪ್ರದೇಶಗಳ ಪರಿವೀಕ್ಷಣೆಗಾಗಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮೂರು ತಂಡಗಳನ್ನು ರಚಿಸಿದ್ದಾರೆ.

from Kannadaprabha - Kannadaprabha.com https://ift.tt/2MUT98c
via IFTTT

ಕೊಡಗಿನಲ್ಲಿ ಮಳೆ ಅವಾಂತರ: 300ಕ್ಕೂ ಹೆಚ್ಚು ಜನ ರಕ್ಷಣೆಯ ನಿರೀಕ್ಷೆಯಲ್ಲಿ

ಕರ್ನಾಟಕದ ಕಾಶ್ಮೀರ ಖ್ಯಾತಿಯ ಕೊಡಗು ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರೆದಿದ್ದು,300ಕ್ಕೂ ಹೆಚ್ಚು ಜನ ರಕ್ಷಣೆಯ ನಿರೀಕ್ಷೆಯಲ್ಲಿದ್ದಾರೆ.

from Kannadaprabha - Kannadaprabha.com https://ift.tt/2Pi9KVd
via IFTTT

Potato Stick Fries | Sanjeev Kapoor Khazana



from Sanjeev Kapoor Khazana https://www.youtube.com/watch?v=KNrHvf0oLh4
via IFTTT

ಕೇರಳದಲ್ಲಿ ಭೀಕರ ಪ್ರವಾಹ: ಸಂತ್ರಸ್ಥರ ನೆರವಿಗೆ ಧಾವಿಸಿದ ಪುನೀತ್ ರಾಜ್ ಕುಮಾರ್

ಭೀಕರ ಪ್ರವಾಹಕ್ಕೆ ತುತ್ತಾಗಿರುವ ದೇವರ ನಾಡು ಕೇರಳದ ಸಂತ್ರಸ್ಥರ ನೆರವಿಗೆ ಸ್ಯಾಂಡಲ್ ವುಡ್ ಧಾವಿಸಿದ್ದು, ನಟ ಪುನೀತ್ ರಾಜ್ ಕುಮಾರ್ ಸೇರಿದಂತೆ ಹಲವು ನಟರು ಕೇರಳಕ್ಕೆ ಧನ ಸಹಾಯ ನೀಡಿದ್ದಾರೆ.

from Kannadaprabha - Kannadaprabha.com https://ift.tt/2Pe5upT
via IFTTT

ನೆರೆ ಹಾವಳಿಗೆ ತುತ್ತಾಗಿರುವ ಜಿಲ್ಲೆಗಳಿಗೆ 200 ಕೋಟಿ ರೂ ಪರಿಹಾರ: ಸಿಎಂ ಕುಮಾರಸ್ವಾಮಿ

ಮಳೆ ಮತ್ತು ಪ್ರವಾಹದಿಂದ ಹಾನಿಗೊಳಗಾಗಿರುವ ಜಿಲ್ಲೆಗಳ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಎಚ್​. ಡಿ.ಕುಮಾರಸ್ವಾಮಿ ಅವರು 200 ಕೋಟಿ ರೂಪಾಯಿ ನೀಡುವುದಾಗಿ ಘೋಷಿಸಿದ್ದಾರೆ.

from Kannadaprabha - Kannadaprabha.com https://ift.tt/2L2R7kZ
via IFTTT

ಕೇರಳ ಪ್ರವಾಹ; ಆಪ್ತರ ಸಹಾಯಕ್ಕೆ ಸೋಷಿಯಲ್ ಮೀಡಿಯಾ ಮೊರೆ ಹೋದ ಬೆಂಗಳೂರಿನ ಕೇರಳಿಗರು

ಕೇರಳದ ಚೆಂಗನ್ನೂರಿನಲ್ಲಿ ಒಬ್ಬ ವ್ಯಕ್ತಿ ತನ್ನ ಮನೆಯಲ್ಲಿ ಕುತ್ತಿಗೆಯವರೆಗೆ ಬಂದ ನೀರಿನಲ್ಲಿ ನಿಂತು ...

from Kannadaprabha - Kannadaprabha.com https://ift.tt/2nKGdah
via IFTTT

Kanda Bhajiya | Sanjeev Kapoor Khazana



from Sanjeev Kapoor Khazana https://www.youtube.com/watch?v=MLWsrF_Aifk
via IFTTT

ರಾಜಭವನ ವೀಕ್ಷಣೆಗೆ ಸಾರ್ವಜನಿಕರಿಗೆ ಮುಕ್ತ ಅವಕಾಶ

ರಾಜ್ಯದ ಪ್ರಥಮ ಪ್ರಜೆ ರಾಜ್ಯಪಾಲರ ಅಧಿಕೃತ ನಿವಾಸ ಬೆಂಗಳೂರಿನ ರಾಜಭವನ ವೀಕ್ಷಣೆ ಮಾಡಲು ಸಾರ್ವಜನಿಕರಿಗೆ ಇದೇ ಮೊದಲ ಬಾರಿಗೆ ಅವಕಾಶವನ್ನು ಕಲ್ಪಿಸಲಾಗಿದೆ...

from Kannadaprabha - Kannadaprabha.com https://ift.tt/2wbzXMB
via IFTTT

ಕೆ-ಶಿಪ್‌ ಸ್ಥಳಾಂತರ ನಂತರ ಮತ್ತೊಂದು ಯೋಜನೆ ಬೆಳಗಾವಿಯಿಂದ ಔಟ್!

ಬೆಳಗಾವಿಯಿಂದ ಕೆ-ಶಿಪ್‌ ವಿಭಾಗೀಯ ಕಚೇರಿಯನ್ನು ಹಾಸನಕ್ಕೆ ಸ್ಥಳಾಂತರಿಸಿದ ವಿವಾದ ಇನ್ನೂ ಹಸಿ ಇರುವಾಗಲೇ ಬೆಳಗಾವಿಯಲ್ಲಿ ಉದ್ದೇಶಿತ ಸುಮಾರು ...

from Kannadaprabha - Kannadaprabha.com https://ift.tt/2MmTN27
via IFTTT

Thursday, 16 August 2018

ಕಲಬುರಗಿ: ಮನೆ ಗೋಡೆ ಕುಸಿದು ಬಿದ್ದು ಮೂವರು ಸಾವು

ಜಿಲ್ಲೆಯ ಅಳಂದ ತಾಲ್ಲೂಕಿನ ಹಿತ್ತಲಶಿರೂರು ಗ್ರಾಮದಲ್ಲಿ ಅವ್ಯಾಹತ ಮಳೆಯಿಂದ ಮನೆಯೊಂದು ಕುಸಿದು ...

from Kannadaprabha - Kannadaprabha.com https://ift.tt/2Bhhgwx
via IFTTT

ದೇವಾಲಯಗಳ ನಗರಕ್ಕೆ ವಿಶೇಷ ರೈಲು ಆರಂಭಿಸಲಿರುವ ಐಆರ್ ಸಿಟಿಸಿ

ಕೈಗೆಟಕುವ ದರದಲ್ಲಿ ದೇಶದ ಖ್ಯಾತ ದೇವಸ್ಥಾನಗಳ ಸ್ಥಳಗಳಿಗೆ ಪ್ರವಾಸಿಗರನ್ನು ಕರೆದೊಯ್ಯಲು ...

from Kannadaprabha - Kannadaprabha.com https://ift.tt/2BkuXuQ
via IFTTT

ಪ್ರಕೃತಿ ವಿಕೋಪಕ್ಕೆ ಕೊಡಗು ತತ್ತರ: ಕುಸಿಯುತ್ತಿರುವ ಬೆಟ್ಟಗಳು, ಕೊಡಗು-ಮಂಗಳೂರು ಹೆದ್ದಾರಿ ಬಂದ್

ಮಳೆಯ ಆರ್ಭಟಕ್ಕೆ ಕೊಡಗು ಜಿಲ್ಲೆ ಭಾರೀ ಸಂಕಷ್ಟಕ್ಕೆ ಸಿಲುಕಿದ್ದು, ಎಲ್ಲೆಂದರಲ್ಲಿ ಬೆಟ್ಟಗಳು ಕುಸಿದು ಬೀಳುತ್ತಿರುವ ಪರಿಣಾಮ ಸಾವಿರಾರು ಜನರು ತಮ್ಮ ತಮ್ಮ ಮನೆಗಳನ್ನು ಕಳೆದುಕೊಂಡಿದ್ದಾರೆ. ಬೆಟ್ಟಗಳು ಕುಸಿದು ಬೀಳುತ್ತಿರುವ ಪರಿಣಾಮ ಮಕನೂರು ಪ್ರದೇಶದಲ್ಲಿರುವ...

from Kannadaprabha - Kannadaprabha.com https://ift.tt/2MxXVf5
via IFTTT

ಆತ್ಮಹತ್ಯೆ ಮಾಡಿಕೊಂಡ ಕಾರ್ಯಕರ್ತನ ಕುಟುಂಬಕ್ಕೆ ಗಾರ್ಡಿಯನ್: ಏಕ್, ದೋ ತೀನ್ ಹೇಳಿ ಜೋಗ್ ಪಾಲ್ಸ್ ಹತ್ತಿದ್ದರು ವಾಜಪೇಯಿ!

ವಾಜಪೇಯಿ ಸೋತಿದ್ದಕ್ಕಾಗಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಶಿವಮೊಗ್ಗ ಜನತೆ ಇನ್ನೂ ಮರೆತಿಲ್ಲ, ...

from Kannadaprabha - Kannadaprabha.com http://www.kannadaprabha.com/karnataka/he-became-guardian-for-party-worker’s-family-dh-shankara-murthy/322458.html
via IFTTT

ಅವರ ಸರಳತೆ ಮತ್ತು ಸಮರ್ಪಣ ಭಾವ ನನ್ನಲ್ಲಿ ಸ್ಪೂರ್ತಿ ತಂದಿತ್ತು: ಚಂದ್ರಕಾಂತ್ ಬೆಲ್ಲದ್

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ಅವರು ತತ್ವಾದರ್ಶವುಳ್ಳ ವ್ಯಕ್ತಿಯಾಗಿದ್ದರು, ದೇಶದ ಬಗೆಗಿನ ಅವರ ನಿಷ್ಠೆ, ಜನರ ಬಗ್ಗೆ ಅವರಿಗಿದ್ದ ಕಾಳಜಿ ಸದಾ ...

from Kannadaprabha - Kannadaprabha.com https://ift.tt/2nIKpHp
via IFTTT

ಬಳ್ಳಾರಿ ಜೈಲಿನಲ್ಲಿ ರಾತ್ರಿ ಕಳೆದಿದ್ದ ವಾಜಪೇಯಿ ಹುಬ್ಬಳ್ಳಿ ಬಗ್ಗೆ ವಿಶೇಷ ಒಲವು ಹೊಂದಿದ್ದರು!

2000ನೇ ಇಸವಿ ಮಾರ್ಚ್ 5ರಂದು ಅಟಲ್ ಬಿಹಾರಿ ವಾಜಪೇಯಿ ಅವರು, ಕಾರವಾರದಲ್ಲಿ ಕೈಗಾ ಅಣುಶಕ್ತಿ ಕೇಂದ್ರವನ್ನು ಲೋಕಾರ್ಪಣೆಗೊಳಿಸಿದ್ದರು, ಇದು ದೇಶದ ..

from Kannadaprabha - Kannadaprabha.com https://ift.tt/2nLsjok
via IFTTT

ಕೊಡಗು ಪ್ರವಾಹ; ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿಗಾರ್ತಿಯ ಹೋರಾಟ

ಕೊಡಗಿನಲ್ಲಿ ಧಾರಾಕಾರ ಮಳೆಗೆ ಭೂ ಕುಸಿತವುಂಟಾಗಿ ಮನೆ ಕಳೆದುಕೊಂಡ ವೃದ್ಧೆಯೊಬ್ಬರಿಗೆ ನ್ಯೂ ...

from Kannadaprabha - Kannadaprabha.com https://ift.tt/2KYCoYf
via IFTTT

ಪುಟ್ಟಪರ್ತಿ ಸಾಯಿಬಾಬಾ ಭಕ್ತರಾಗಿದ್ದ ವಾಜಪೇಯಿ ಬೆಂಗಳೂರಿನ ಮಸಾಲ ದೋಸೆ ಹಾಗೂ 'ಕಾಫಿ ಹೌಸ್' ಕಾಫಿ ಪ್ರಿಯರಾಗಿದ್ದರು!

: ದೆಹಲಿಯಲ್ಲಿ ಪಕ್ಷದ ನಾಲ್ಕನೆ ಸಭೆ ಮುಗಿಸಿ ಹೊರಟ ಆ ನಾಯಕನಿಗೆ ಮಾಮೂಲಿ ಸಮಸ್ಯೆ ಎದುರಾಯಿತು. ಅಕ್ಕಪಕ್ಕದ ತಾಲೂಕಿನ ಪಕ್ಷದ ನಾಯಕರು ..

from Kannadaprabha - Kannadaprabha.com https://ift.tt/2w6NpRK
via IFTTT

ಎಬಿ ವಾಜಪೇಯಿ ನಿಧನ: ರಾಜ್ಯದ ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಿಗೆ ಇಂದು ರಜೆ

ಭಾರತ ರತ್ನ, ಅಜಾತ ಶತ್ರು, ಭಾರತದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನಿಧನರಾದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರದಿಂದ ಇಂದು ರಾಜ್ಯದ ಎಲ್ಲ...

from Kannadaprabha - Kannadaprabha.com https://ift.tt/2MOX4U6
via IFTTT

ವಾಜಪೇಯಿ ನಿಧನ ಹಿನ್ನೆಲೆ: ಸ್ಥಳೀಯ ಸಂಸ್ಥೆ ಚುನಾವಣೆ ಮುಂದೂಡಿಕೆ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನಿಧನದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಡೆಯಬೇಕಿದ್ದ ಸ್ಥಳೀಯ ಸಂಥೆಯ ಚುನಾವಣೆ ಮುಂದೂಡಿಕೆಯಾಗಿದೆ.

from Kannadaprabha - Kannadaprabha.com https://ift.tt/2weYpg6
via IFTTT

ಎಬಿ ವಾಜಪೇಯಿ ನಿಧನ: ರಾಜ್ಯದ ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಿಗೆ ನಾಳೆ ರಜೆ ಘೋಷಣೆ

ಭಾರತ ರತ್ನ, ಅಜಾತ ಶತ್ರು, ಭಾರತದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನಿಧನರಾದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರದಿಂದ ನಾಳೆ ರಾಜ್ಯದ ಎಲ್ಲ...

from Kannadaprabha - Kannadaprabha.com https://ift.tt/2Mszsrv
via IFTTT

ಗೌರಿ ಹಂತಕರಲ್ಲಿ ಐವರು ಶಂಕಿತರಿಂದ ಕಲಬುರ್ಗಿ ಹತ್ಯೆ: ಎಸ್ಐಟಿ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯನ್ನು ತನಿಖೆ ನಡೆಸುತ್ತಿರುವ ಎಸ್ಐಟಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿರುವ ಐದು ಶಂಕಿತರು ಸಾಹಿತಿ, ಸಂಶೋಧಕರಾಗಿದ್ದ ಎಂ.ಎಂ....

from Kannadaprabha - Kannadaprabha.com https://ift.tt/2OGRmEj
via IFTTT

Jacket Chicken | Cooksmart | Sanjeev Kapoor Khazana



from Sanjeev Kapoor Khazana https://www.youtube.com/watch?v=a_YPQSuMfT4
via IFTTT

Sagan Ni Sev | Parsi New Year Special | Sanjeev Kapoor Khazana



from Sanjeev Kapoor Khazana https://www.youtube.com/watch?v=F33On4yKJvM
via IFTTT

ಕೊಡಗಿನಲ್ಲಿ ಬಿರುಗಾಳಿ, ಮಳೆ, ಭೂ ಕುಸಿತಕ್ಕೆ 8 ಸಾವು? 100 ಮಂದಿ ನಾಪತ್ತೆ!

ಮಹಾಮಳೆಗೆ ಕೊಡಗು ಅಕ್ಷರಶಃ ತತ್ತರಿಸಿದ್ದು ಬಿರುಗಾಳಿ, ಮಹಾಮಳೆ, ಭೂಕುಸಿತದಲ್ಲಿ 8 ಮಂದಿ ಮೃತಪಟ್ಟಿರುವುದಾಗಿ ಶಂಕಿಸಲಾಗಿದೆ. ಇನ್ನು 100ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ.

from Kannadaprabha - Kannadaprabha.com https://ift.tt/2vO6WHc
via IFTTT

ಬೆಂಗಳೂರಿನಲ್ಲಿ ಭಾರೀ ಶಬ್ಧ: ಭೂಕಂಪದ ಭೀತಿಯಲ್ಲಿ ಜನತೆ

ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆ ಭಾರಿ ಶಬ್ಧ ಕೇಳಿ ಬಂದಿದ್ದು, ಭಾರೀ ಶಬ್ಧಕ್ಕೆ ಬೆದರಿದ ಜನತೆ ಭೂಕಂಪನವೆಂದು ಬೆಚ್ಚಿಬಿದ್ದಿದ್ದಾರೆ... ಜನತೆ ಭೀತಿಗೊಳಗಾಗಿರುವ ಘಟನೆ ಗುರುವಾರ ನಡೆದಿದೆ...

from Kannadaprabha - Kannadaprabha.com https://ift.tt/2OFjoQE
via IFTTT

ಕೊಡಗಿನಲ್ಲಿ ಮುಂದುವರಿದ ಮಳೆ, ಭೂ ಕುಸಿತ, ಓರ್ವನಿಗೆ ಗಾಯ

ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಮಡಿಕೇರಿ ಮುತ್ತಪ್ಪ

from Kannadaprabha - Kannadaprabha.com https://ift.tt/2w5LAo8
via IFTTT

ವಿಶ್ವೇಶ್ವರಯ್ಯ ತಾಂತ್ರಿಕ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆ ಕಡ್ಡಾಯ

ಎಂಜಿನಿಯರಿಂಗ್ ಪದವಿ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಕಲಿಸುವ ಉದ್ದೇಶದಿಂದ ...

from Kannadaprabha - Kannadaprabha.com https://ift.tt/2Bam1rP
via IFTTT

Shrikhand | Recipes by Newly Weds | Sanjeev Kapoor Khazana



from Sanjeev Kapoor Khazana https://www.youtube.com/watch?v=lqjtNsWvFyo
via IFTTT

ಮೈಸೂರು ರೇಷ್ಮೆ ಸೀರೆಗಾಗಿ ಬಂದ ಸ್ತ್ರೀಯರು ಬೇಸ್ತು: ನೀತಿ ಸಂಹಿತೆ ನೆಪ ಹೇಳಿದ ಸರ್ಕಾರ, ಪ್ರತಿಭಟನೆ

ಸ್ವಾತಂತ್ರ್ಯೋತ್ಸವದ ಅಂಗವಾಗಿ ರಿಯಾಯಿತಿ ದರದಲ್ಲಿ ಮೈಸೂರು ರೇಷ್ಮೆ ಸೀರಿ ನೀಡುವುದಾಗಿ ಸರ್ಕಾರ ಘೋಷಣೆ ಮಾಡಿದ್ದನ್ನು ನಂಬಿ ನಗರದ ಎಂ.ಜಿ. ರಸ್ತೆಯ ಕೆಎಸ್ಐಸಿ (ಮೈಸೂರು ಸಿಲ್ಕ್ ಎಂಪೋರಿಯಂ) ಕೇಂದ್ರಕ್ಕೆ ಲಗ್ಗೆ ಇಟ್ಟ ನೂರಾರು...

from Kannadaprabha - Kannadaprabha.com https://ift.tt/2MtjTzD
via IFTTT

ಖಾಸಗಿ ಕಾಲೇಜುಗಳಲ್ಲಿ 'ಬಿಕರಿ'ಗಿದ್ದ ಎಂಜಿನಿಯರಿಂಗ್ ಸೀಟುಗಳು!

ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಕೆಲವು ಕಾಲೇಜುಗಳಲ್ಲಿ ಎಂಜಿನಿಯರಿಂಗ್ ಸೀಟುಗಳನ್ನು ...

from Kannadaprabha - Kannadaprabha.com http://www.kannadaprabha.com/karnataka/engineering-colleges-in-karnataka-put-seats-on-‘sale’-to-meet-deadline/322409.html
via IFTTT

Wednesday, 15 August 2018

ಶಿರಾಡಿ ಘಾಟ್ ನಲ್ಲಿ ಕಂದಕಕ್ಕೆ ಬಿದ್ದ ಟ್ಯಾಂಕರ್; ಮೂವರು ಸಾವು

ಕರ್ನಾಟಕದ ಕರಾವಳಿ, ಮಲೆನಾಡು ಸೇರಿದಂತೆ ಅನೇಕ ಭಾಗಗಳಲ್ಲಿ ಧಾರಾಕಾರ ಮಳೆ ...

from Kannadaprabha - Kannadaprabha.com https://ift.tt/2Pfsc0S
via IFTTT

'ನಡೆದಾಡುವ ದೇವರು' ಸಿದ್ದಗಂಗಾ ಶ್ರೀಗಳ ದಿನಚರಿ ಹೀಗಿದೆ ನೋಡಿ

ನಡೆದಾಡುವ ದೇವರು' ಎಂದು ಕರೆಯಲ್ಪಡುವ ತುಮಕೂರಿನ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳು...

from Kannadaprabha - Kannadaprabha.com https://ift.tt/2MjNBIo
via IFTTT

ಏರ್ ಷೋ ವಿವಾದ: ಪ್ರಜೆಗಳ ಭಾವನೆಯನ್ನು ಕೇಂದ್ರ ಗೌರವಿಸುತ್ತದೆ ಎಂದು ಭಾವಿಸಿದ್ದೇನೆ: ಸಿಎಂ ಕುಮಾರಸ್ವಾಮಿ

ಏರೋ ಇಂಡಿಯಾ ಏರ್ ಷೋ ಕಾರ್ಯಕ್ರಮದ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರಾಜ್ಯದ ಪ್ರಜೆಗಳ ಭಾವನೆಯನ್ನು ಗೌರವಿಸುತ್ತದೆ ಎಂದು ಭಾವಿಸಿದ್ದೇನೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

from Kannadaprabha - Kannadaprabha.com https://ift.tt/2vPLl12
via IFTTT

ಪ್ರವಾಹ, ಬರಗಾಲ ಪರಿಸ್ಥಿತಿಯನ್ನು ಒಟ್ಟಿಗೆ ಎದುರಿಸುತ್ತಿರುವ ಕರ್ನಾಟಕ

ರಾಜ್ಯ ಈ ವರ್ಷ ಮಳೆಗಾಲದಲ್ಲಿ ವಿಚಿತ್ರ ಹವಾಮಾನವನ್ನು ಎದುರಿಸುತ್ತಿದೆ. ಕರಾವಳಿ ಮತ್ತು ಮಲೆನಾಡು ...

from Kannadaprabha - Kannadaprabha.com https://ift.tt/2PdoFQA
via IFTTT

ಕರ್ನಾಟಕದಲ್ಲೂ ಅತೀವೃಷ್ಟಿ, ಪ್ರವಾಹ ಪರಿಸ್ಥಿತಿಯಲ್ಲಿ ರಾಜ್ಯದ ಅರ್ಧಭಾಗ!

ಕೇರಳ ಮತ್ತು ಉತ್ತರ ಭಾರತದಲ್ಲಿ ಭಾರಿ ಸದ್ದು ಮಾಡುತ್ತಿರುವ ಭಾರಿ ಮಳೆ ಇದೀಗ ಕರ್ನಾಟಕದಲ್ಲೂ ಮುಂದುವರೆದಿದ್ದು, ಪರಿಣಾಮ ರಾಜ್ಯ ಸುಮಾರು ಅರ್ಧದಷ್ಟು ಭಾಗದ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ.

from Kannadaprabha - Kannadaprabha.com https://ift.tt/2OETRXD
via IFTTT

ಕೆಆರ್‌ಎಸ್‌ ಭರ್ತಿ:ಸುಂದರ ದೃಶ್ಯಗಳ ಕಣ್ತುಂಬಿಕೊಂಡ ಅಂಬರೀಶ್, ಮೈಸೂರು ಮಹಾರಾಜ ಯದುವೀರ್

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ವಿಶ್ವ ವಿಖ್ಯಾತ ಕೃಷ್ಣರಾಜ ಸಾಗರ ( ಕೆಆರ್​ಎಸ್​) ಜಲಾಶಯ ಭರ್ತಿಯಾಗಿದ್ದು ಅಣೆಕಟ್ಟೆಯಿಂದ ನದಿಗೆ ನೀರು ಹೊರಬಿಡುವ ದೃಶ್ಯದ ಸೊಬಗನ್ನು.....

from Kannadaprabha - Kannadaprabha.com https://ift.tt/2vLODlV
via IFTTT

Chicken Dalcha | Cooksmart | Sanjeev Kapoor Khazana



from Sanjeev Kapoor Khazana https://www.youtube.com/watch?v=S-ecVIosUtg
via IFTTT

Hakka Noodles | 10 Best Indo-Chinese Recipes | Chef Anupa | Sanjeev Kapoor Khazana HD



from Sanjeev Kapoor Khazana https://www.youtube.com/watch?v=_R8VcoDepKo
via IFTTT

ರಾಮನಗರದಲ್ಲಿ ದರ್ಶನ್‌ ಅಭಿಮಾನಿಗಳ ಮೇಲೆ ಲಘು ಲಾಠಿ ಚಾರ್ಜ್

ರಾಮನಗರದಲ್ಲಿ ನೂತನ ಆಭರಣ ಮಳಿಗೆ ಉದ್ಘಾಟನೆಗೆ ಆಗಮಿಸಿದ್ದ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರನ್ನು...

from Kannadaprabha - Kannadaprabha.com https://ift.tt/2w3tzXw
via IFTTT

ಭಾರೀ ಮಳೆ: ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ನಿರ್ದೇಶನ

ಕೊಡಗು, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ .

from Kannadaprabha - Kannadaprabha.com https://ift.tt/2vMPmDn
via IFTTT

ಶಿವಮೊಗ್ಗ ಸುತ್ತಮುತ್ತ ಭಾರೀ ಮಳೆ : ಮನೆಗಳಿಗೆ ನುಗ್ಗಿದ ನೀರು

ಕಳೆದೊಂದು ವಾರದಿಂದ ಶಿವಮೊಗ್ಗ ಸೇರಿದಂತೆ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

from Kannadaprabha - Kannadaprabha.com https://ift.tt/2BjqNmG
via IFTTT

Apple Beetroot Carrot Juice | Sanjeev Kapoor Khazana



from Sanjeev Kapoor Khazana https://www.youtube.com/watch?v=Ht2pBHb6LzA
via IFTTT

ಸಂಗೊಳ್ಳಿ ರಾಯಣ್ಣ ಜನ್ಮದಿನಾಚರಣೆ: ಸಿದ್ದರಾಮಯ್ಯ ತೆರಳುವವರೆಗೂ ಕಾರಿನಿಂದ ಇಳಿಯದ ಕುಮಾರಸ್ವಾಮಿ!

ಮಾಜಿ ಸಿಎಂ ಸಿದ್ದರಾಮಯ್ಯ- ಹಾಲಿ ಸಿಎಂ ಕುಮಾರಸ್ವಾಮಿ ನಡುವೆ ಶೀಥಲ ಸಮರ ಮುಂದುವರೆದಿದೆಯೇ ಎಂಬ ಪ್ರಶ್ನೆ ಉದ್ಭವಿಸುವಂತೆ ಮಾಡಿದೆ ಆ.15 ರಂದು ನಡೆದ ಒಂದು ಘಟನೆ.

from Kannadaprabha - Kannadaprabha.com https://ift.tt/2OD94bN
via IFTTT

4 ವರ್ಷಗಳ ಬಳಿಕ ಲಿಂಗನಮಕ್ಕಿ ಗೇಟ್ ಓಪನ್, ಕೆಆರ್ ಎಸ್ ನಿಂದಲೂ ಅಪಾರ ಪ್ರಮಾಣದ ನೀರು ಹೊರಕ್ಕೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿರುವ ಪರಿಣಾಮ ಕಾವೇರಿ ನದಿ ಉಕ್ಕಿ ಹರಿಯುತ್ತಿದ್ದು, ನಾಲ್ಕು ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಲಿಂಗನಮಕ್ಕಿ ಜಲಾಶಯದ ಗೇಟ್ ಗಳನ್ನು ತೆರೆದು ಅಪಾರ ಪ್ರಮಾಣದ ನೀರನ್ನು ಹೊರಗೆ ಬಿಡಲಾಗುತ್ತಿದೆ.

from Kannadaprabha - Kannadaprabha.com https://ift.tt/2KVFax9
via IFTTT

ಮದುವೆಗೆ ಸೂಟ್ ಸರಿಯಾಗಿ ಹೊಲಿಯದ ಟೈಲರ್ ಗೆ 12 ಸಾವಿರ ದಂಡ!

ಫ್ರಿಡ್ಜ್, ವಾಷಿಂಗ್ ಮಷೀನ್, ಮೊಬೈಲ್ ಹೀಗೆ ಗ್ಯಾಡ್ಜೆಟ್ ಅಥವಾ ಯಂತ್ರೋಪಕರಣಗಳ ಲೋಪದೋಷಕ್ಕೆ ಗ್ರಾಹಕ ನ್ಯಾಯಾಲಯ ದಂಡ ವಿಧಿಸುವುದನ್ನು ಸಾಮನ್ಯವಾಗಿ ಕೇಳಿರುತ್ತೇವೆ.

from Kannadaprabha - Kannadaprabha.com https://ift.tt/2vLVxYy
via IFTTT

ಬೆಂಗಳೂರು : ಕಾರಿನಲ್ಲಿ ಲಿಪ್ಟ್ ಕೊಡುವ ನೆಪದಲ್ಲಿ ದರೋಡೆ : ಆರು ಮಂದಿ ದರೋಡೆಕೋರರ ಬಂಧನ

ಕಾರಿನಲ್ಲಿ ಲಿಪ್ಟ್ ಕೊಡುವ ನೆಪದಲ್ಲಿ ದರೋಡೆ ನಡೆಸುತ್ತಿದ್ದ ಆರು ಮಂದಿ ದರೋಡೆಕೋರರನ್ನು ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ.

from Kannadaprabha - Kannadaprabha.com https://ift.tt/2ODP5cT
via IFTTT

ರಾಜ್ಯದ ರೈತರ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧ- ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ

ರಾಜ್ಯದ ರೈತರ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧವಾಗಿರುವುದಾಗಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.

from Kannadaprabha - Kannadaprabha.com http://www.kannadaprabha.com/karnataka/karnataka-government-will-protect-farmers’-interests-cm-hd-kumaraswamy/322353.html
via IFTTT

ಮುಂದುವರೆದ ಮುಂಗಾರು ಅಬ್ಬರ: ಕರ್ನಾಟಕದ 14 ಜಿಲ್ಲೆಗಳಲ್ಲಿ ಹೈ ಅಲರ್ಟ್

ದಕ್ಷಿಣ ಭಾರತದಲ್ಲಿ ಮುಂಗಾರು ಅಬ್ಬರ ಮುಂದುವರೆದಿದ್ದು, ಕೇರಳದಲ್ಲಿ ಅಬ್ಬರಿಸುತ್ತಿರುವ ಮುಂಗಾರು ಮಳೆ ಕರ್ನಾಟಕದ ಕರಾವಳಿಯಲ್ಲೂ ಅಬ್ಬರಿಸುತ್ತಿದೆ.

from Kannadaprabha - Kannadaprabha.com https://ift.tt/2KSGDo6
via IFTTT

Tuesday, 14 August 2018

ಏರೋ ಇಂಡಿಯಾ : ಬೆಂಗಳೂರಿನಿಂದ ದೋಚಿ ಲಖನೌಗೆ ಸ್ಥಳಾಂತರ ?

ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ಸ್ಥಳಾಂತರ ವಿಚಾರದಲ್ಲಿ ಕರ್ನಾಟಕ ಹಾಗೂ ಉತ್ತರ ಪ್ರದೇಶ ನಡುವಿನ ಹಣಾಹಣಿಯು ಅಪಾರ ಆರ್ಥಿಕತೆ ಮತ್ತು ರಾಜಕೀಯ ಪರಿಣಾಮವನ್ನು ಬೀರಲಿದೆ.

from Kannadaprabha - Kannadaprabha.com https://ift.tt/2P7UbiJ
via IFTTT

ಚೀನಾದ ಯಶಸ್ಸು ನಮಗೆ ಮಾದರಿಯಾಗಬೇಕು, ಇಸ್ರೇಲ್ ಕೃಷಿ ಯೋಜನೆ ಜಾರಿ: ಸಿಎಂ ಕುಮಾರಸ್ವಾಮಿ

ಹೂಡಿಕೆಯಲ್ಲಿ ರಾಜ್ಯವೇ ನಂ.1 ಆಗಿದ್ದು, ಕರ್ನಾಟಕ ಹೂಡಿಕೆದಾರರ ನೆಚ್ಚಿನ ಹೂಡಿಕೆ ತಾಣವಾಗಿದೆ, ಅಭಿವೃದ್ಧಿ ವಿಷಯದಲ್ಲಿ ಚೀನಾದ ಯಶಸ್ಸು ನಮಗೆ ಮಾದರಿಯಾಗಬೇಕು ಎಂದು ಸಿಎಂ ಹೆಚ್ ಡಿ ಕುಮಾರಸ್ವಾಮಿ

from Kannadaprabha - Kannadaprabha.com https://ift.tt/2KT8HHG
via IFTTT

ರಾಯಚೂರು: ಕಲ್ಲಿದ್ದಲುಸಾಗಿಸುವಾಗ ಹಳಿ ತಪ್ಪಿದ ಗೂಡ್ಸ್ ರೈಲು, ತಪ್ಪಿದ ಅನಾಹುತ

ರಾಯಚೂರು ಬೃಹತ್ ಶಾಖೋತ್ಪನ್ನ ವಿದ್ಯುತ್ ಕೇಂದ್ರಕ್ಕೆ (ಆರ್‌ಟಿಪಿಎಸ್ ) ಕಲ್ಲಿದ್ದಲು ಸಾಗಿಸುತ್ತಿದ್ದ ರೈಲು ಹಳಿ ತಪ್ಪಿರುವ ಘಟನೆ ರಾಯಚೂರಿನ ಶಕ್ತಿನಗರದಲ್ಲಿ ನಡೆದಿದೆ.

from Kannadaprabha - Kannadaprabha.com https://ift.tt/2KTmcXU
via IFTTT

ಸ್ವಾತಂತ್ರ ದಿನ ವಿಶೇಷ: ರಾಜ್ಯದ 18 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಸೇವಾ ಪದಕ

ಸ್ವಾತಂತ್ರ ದಿನಾಚರಣೆ ಪ್ರಯುಕ್ತ ಪೋಲೀಸ್ ಸೇವೆಗೆ ನಿಡಲಾಗುವ ರಾಷ್ಟ್ರಪತಿ ಪದಕಕ್ಕೆ ಕರ್ನಾಟಕದ 18 ಪೋಲೀಸ್ ಅಧಿಕಾರಿಗ?ಉ ಆಯ್ಕೆಯಾಗಿದ್ದಾರೆ.

from Kannadaprabha - Kannadaprabha.com https://ift.tt/2B7ISV2
via IFTTT

ಮಹದಾಯಿ ನ್ಯಾಯಾಧಿಕರಣ ಅಂತಿಮ ತೀರ್ಪು : ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ

ಮಹದಾಯಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಮಹದಾಯಿ ನ್ಯಾಯಾಧಿಕರಣ ಇಂದು ನೀಡಿದ ಅಂತಿಮ ತೀರ್ಪಿಗೆ ರಾಜ್ಯಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

from Kannadaprabha - Kannadaprabha.com https://ift.tt/2P9WK3I
via IFTTT

Palak Sprouts | Cooksmart | Sanjeev Kapoor Khazana



from Sanjeev Kapoor Khazana https://www.youtube.com/watch?v=h0-Ti4lFqM8
via IFTTT

Happy Independence Day 2018 | Jai Hind | Sanjeev Kapoor Khazana



from Sanjeev Kapoor Khazana https://www.youtube.com/watch?v=YKepmI9ydic
via IFTTT

ಭೂಕುಸಿತ: ಮಂಗಳೂರು - ಬೆಂಗಳೂರು ನಡುವೆ ರಸ್ತೆ, ರೈಲು ಸಂಚಾರ ಸಂಪೂರ್ಣ ಸ್ಥಗಿತ

ಭೂ ಕುಸಿತದ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಮಂಗಳೂರು- ಬೆಂಗಳೂರು ಸಂಪರ್ಕ ಕಲ್ಪಿಸುವ ರಸ್ತೆ, ರೈಲು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

from Kannadaprabha - Kannadaprabha.com https://ift.tt/2MH1zQv
via IFTTT

Cuppa Fried Rice In Gujarati | Snacky Ideas by Amisha Doshi | Sanjeev Kapoor Khazana



from Sanjeev Kapoor Khazana https://www.youtube.com/watch?v=2VmG8KTRH_U
via IFTTT

ವಿಚಾರವಾದಿಗಳ ಹತ್ಯೆಗಾಗಿ 22 ಯುವಕರಿಗೆ ಶಸ್ತ್ರಾಸ್ತ್ರ ತರಬೇತಿ: ಎಸ್ಐಟಿ ತನಿಖೆಯಿಂದ ಬಹಿರಂಗ

ಬಲಪಂಥೀಯ ಹಿಂದೂತ್ವ ಗ್ರೂಪ್ ಕಳೆದ ಕೆಲವು ವರ್ಷಗಳಲ್ಲಿ ದೇಶದಲ್ಲಿರುವ ವಿಚಾರವಾದಿಗಳ ಹತ್ಯೆಗಾಗಿ 22 ಯುವಕರಿಗೆ ...

from Kannadaprabha - Kannadaprabha.com https://ift.tt/2B9NXfm
via IFTTT

ಬೆಂಗಳೂರು : ಅತಿಥಿ ಟೆಕ್ಕಿ ಮೇಲೆ ಅತ್ಯಾಚಾರ , ಹೋಟೆಲ್ ಮ್ಯಾನೇಜರ್ ಬಂಧನ

ರಿಚ್ಮಂಡ್ ರಸ್ತೆಯ ಸ್ಟಾರ್ ಹೋಟೆಲ್ ವೊಂದರಲ್ಲಿ ಭಾನುವಾರ ರಾತ್ರಿ ಮಧ್ಯಪ್ರದೇಶದ 28 ವರ್ಷದ ಸಾಪ್ಟ್ ವೇರ್ ಎಂಜಿನಿಯರ್ ಮೇಲೆ ಅತ್ಯಾಚಾರ ನಡೆಸಿರುವ ಆರೋಪದ ಮೇರೆಗೆ ಹೋಟೆಲ್ ಮ್ಯಾನೇಜರ್ ನನ್ನು ಅಶೋಕ ನಗರ ಪೊಲೀಸರು ಬಂಧಿಸಿದ್ದಾರೆ.

from Kannadaprabha - Kannadaprabha.com https://ift.tt/2B6Ysjq
via IFTTT

ಮಹದಾಯಿ ಅಂತಿಮ ತೀರ್ಪು ಪ್ರಕಟ: ಕರ್ನಾಟಕಕ್ಕೆ 5.5 ಟಿಎಂಸಿ ನೀರು ಹಂಚಿಕೆ

ಮಹದಾಯಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಜೆ.ಎಸ್. ಪಾಂಚಾಲ್ ನೇತೃತ್ವದ ನ್ಯಾಯಮಂಡಳಿ.....

from Kannadaprabha - Kannadaprabha.com https://ift.tt/2B75FAj
via IFTTT

ಸ್ವಾತಂತ್ರ್ಯ ದಿನಾಚರಣೆ ದಿನದಂದು ಪ್ಲಾಸ್ಟಿಕ್ ಧ್ವಜ ಬಳಸುವಂತಿಲ್ಲ- ಹೈಕೋರ್ಟ್

ಸ್ವಾತಂತ್ರ್ಯ ದಿನಾಚರಣೆ ದಿನವಾದ ನಾಳೆ ಪ್ಲಾಸ್ಟಿಕ್ ಧ್ವಜಗಳನ್ನು ಬಳಸದಂತೆ ಕ್ರಮ ಕೈಗೊಳ್ಳುವಂತೆ ನಗರ ಪೊಲೀಸ್ ಆಯುಕ್ತರು ಹಾಗೂ ಬಿಬಿಎಂಪಿಗೆ ಹೈಕೋರ್ಟ್ ಇಂದು ಆದೇಶ ನೀಡಿದೆ.

from Kannadaprabha - Kannadaprabha.com https://ift.tt/2KNtxII
via IFTTT

ಫ್ಲೆಕ್ಸ್, ಬ್ಯಾನರ್ ತೆರವಿಗೆ ಆಗಸ್ಟ್ 31ರ ವರೆಗೆ ಅವಕಾಶ ನೀಡಿದ ಹೈಕೋರ್ಟ್

ನಗರದಲ್ಲಿನ ಅನಧಿಕೃತ ಫ್ಲೆಕ್ಸ್ ಮತ್ತು ಬ್ಯಾನರ್ ಗಳನ್ನು ತೆರವುಗೊಳಿಸಲು ತೆಗೆದುಕೊಂಡ ಕ್ರಮಗಳ ಕುರಿತು ಪ್ರಮಾಣಪತ್ರ ಸಲ್ಲಿಸಲು ವಿಫಲವಾದ ಬೃಹತ್ ಬೆಂಗಳೂರು ಮಹಾನಗರ ...

from Kannadaprabha - Kannadaprabha.com https://ift.tt/2P8GjET
via IFTTT

Pumpkin Pancake | Sanjeev Kapoor Khazana



from Sanjeev Kapoor Khazana https://www.youtube.com/watch?v=vHQANddZp-I
via IFTTT

ಅನಧಿಕೃತ ಹೋರ್ಡಿಂಗ್ಸ್ ತೆರವುಗೊಳಿಸಲು ಬಿಬಿಎಂಪಿ ಖರ್ಚು ಮಾಡಿದ್ದು ಬರೋಬ್ಬರೀ 63 ಲಕ್ಷ !

ಬೆಂಗಳೂರು ಮಹಾನಗರ ಪಾಲಿಕೆ ತನ್ನ ಮೂರು ವಲಯಗಳಲ್ಲಿದ್ದ ಅನಧಿಕೃತ ಹೋರ್ಡಿಂಗ್ಸ್ ತೆರವುಗೊಳಿಸಲು ಬರೋಬ್ಬರೀ 63 ಲಕ್ಷ ರು ಹಣ...

from Kannadaprabha - Kannadaprabha.com http://www.kannadaprabha.com/karnataka/‘bengaluru-civic-body-spent-rs-63-lakh-to-remove-hoardings-from-three-zones’/322296.html
via IFTTT

ಯುವಕನ ಮೇಲೆ ಕಾರು ಓಡಿಸಿದ ಕೆಎಎಸ್ ಅಧಿಕಾರಿ ಮೇಲೆ ಹಲ್ಲೆ, ಕಾರು ಜಖಂ

ವಾಹನವನ್ನು ಯುವಕರ ಮೇಲೆ ಹತ್ತಿಸಿಕೊಂಡು ಹೋಗಿದ್ದಕ್ಕೆ ಜನರ ಗುಂಪೊಂದು ಹಿರಿಯ ಕೆಎಎಸ್ ...

from Kannadaprabha - Kannadaprabha.com https://ift.tt/2KNogRf
via IFTTT

ಉಚಿತ ಚಿಕಿತ್ಸೆ: ಸಾಮಾಜಿಕ ಸೇವೆ ಸಲ್ಲಿಸುತ್ತಿರುವ ವೈದ್ಯನ ಕ್ಲಿನಿಕ್'ಗೆ ರಾಜ್ಯಪಾಲ ವಜುಭಾಯ್ ವಾಲಾ ಭೇಟಿ!

ಗ್ರಾಮೀಣ ಪ್ರದೇಶದ ಜನರಿಗೆ ಉಚಿತ ಚಿಕಿತ್ಸೆ ನೀಡುವ ಮೂಲಕ ಸಾಮಾಜಿಕ ಸೇವೆ ಸಲ್ಲಿಸುತ್ತಿರುವ ಡಾ.ರಮಣರಾವ್ ಅವರ ಕ್ಲಿನಿಕ್'ಗೆ ರಾಜ್ಯಪಾಲ ಡಾ.ವಜುಭಾಯ್ ವಾಯಾ ಅವರು ಭಾನುವಾರ ಭೇಟಿ ನೀಡಿ, ಅಭಿನಂದನೆಗಳನ್ನು ಸಲ್ಲಿಸಿದರು...

from Kannadaprabha - Kannadaprabha.com https://ift.tt/2Mnn642
via IFTTT

ಶಾಲಾ ಮಕ್ಕಳಿಗೆ ಕಳಪೆ ಗುಣಮಟ್ಟದ ಶೂ: ವರದಿ ನೀಡುವಂತೆ ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ಎನ್ ಮಹೇಶ್ ಸೂಚನೆ

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಗುಣಮಟ್ಟದ ಶೂ ನೀಡಲಾಗುತ್ತಿದ್ದು, ಈ ಯೋಜನೆಯಲ್ಲೂ ಹಗರಣ ನಡೆದಿರುವ ಸಾಧ್ಯತೆಗಳನ್ನು ಸ್ವತಃ ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವರೇ ಒಪ್ಪಿಕೊಂಡಿದ್ದಾರೆ.

from Kannadaprabha - Kannadaprabha.com http://www.kannadaprabha.com/karnataka/karnataka-minister-n-mahesh-irked-by-‘poor’-shoes-for-schoolkids/322289.html
via IFTTT

ಏರ್ ಶೋ ಬೆಂಗಳೂರು ಕೈತಪ್ಪಿ ಹೋದರೆ ಹೊಟೇಲ್ ಉದ್ಯಮಕ್ಕೆ 500 ಕೋಟಿ ರೂ.ಗಳಷ್ಟು ನಷ್ಟ

ಭಾರತೀಯ ವೈಮಾನಿಕ ಪ್ರದರ್ಶನ ಈ ಬಾರಿ ಬೆಂಗಳೂರು ನಗರದ ಕೈತಪ್ಪಿ ಹೋಗುತ್ತಿರುವ ವಿಷಯ ಸದ್ಯ...

from Kannadaprabha - Kannadaprabha.com https://ift.tt/2vODrFt
via IFTTT

ಅಪಘಾತದಲ್ಲಿ ಆಯುರ್ವೇದ ವೈದ್ಯ ಸಾವು: ಗಾಯಾಳುಗಳಿಗೆ ನೆರವು ನೀಡಿ ಮಾನವೀಯತೆ ಮೆರೆದ ಸಚಿವ ಜಮೀರ್

ಅಪಘಾತಕ್ಕೀಡಾಗಿ ನರಳುತ್ತಿದ್ದ ಗಾಯಾಳುಗಳಿಗೆ ನೆರವು ನೀಡುವ ಮೂಲಕ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಜಮೀರ್ ಅಹಮದ್ ಅವರು ಮಾನವೀಯತೆ ಮೆರೆದಿದ್ದಾರೆ...

from Kannadaprabha - Kannadaprabha.com https://ift.tt/2B9vxLJ
via IFTTT

Monday, 13 August 2018

ಸ್ವಚ್ಛ ರೈಲ್ವೆ ನಿಲ್ದಾಣ ಪಟ್ಟಿಯಲ್ಲಿ 11ನೇ ಸ್ಥಾನಕ್ಕೆ ಕುಸಿದ ಬೆಂಗಳೂರು ರೈಲ್ವೆ ನಿಲ್ದಾಣ!

ವರ್ಷಕ್ಕೆ 50 ಕೋಟಿ ಆದಾಯ ತರುವ ಸಂಗೋಳಿ ರಾಯಣ್ಣ ಬೆಂಗಳೂರು ಕೇಂದ್ರ ರೈಲ್ವೆ ನಿಲ್ದಾಣ ಸ್ವಚ್ಛ ರೈಲ್ವೆ ನಿಲ್ದಾಣಗಳ ಪಟ್ಟಿಯಲ್ಲಿ 11ನೇ ಸ್ಥಾನಕ್ಕೆ ಕುಸಿದಿದೆ...

from Kannadaprabha - Kannadaprabha.com https://ift.tt/2B9fxcF
via IFTTT

ದಾವಣಗೆರೆ: ಸಚಿವ ಶಿವಶಂಕರ ರೆಡ್ಡಿ ಮೆಚ್ಚಿಸಲು ಕೆರೆ ತುಂಬಿಸಿದ ಅಧಿಕಾರಿಗಳು!

ಸಚಿವರಿಂದ ಶಹಬ್ಬಾಸ್ ಗಿರಿ ಪಡೆಯುವ ಸಲುವಾಗಿ ಅಧಿಕಾರಿಗಳು ಈಚಘಟ್ಟದ ಕೆರೆಯನ್ನು ಬೋರ್ ವೆಲ್ ನಿಂದ ತುಂಬಿಸಿದರು,...

from Kannadaprabha - Kannadaprabha.com https://ift.tt/2OCoqgT
via IFTTT

72ನೇ ಸ್ವಾತಂತ್ರ್ಯ ದಿನಾಚರಣೆಗೆ ಮಾಣೆಕ್ ಶಾ ಸಜ್ಜು; ಹೆಲ್ಮೆಟ್, ಕಪ್ಪುವಸ್ತ್ರಗಳಿಗೆ ನಿಷೇಧ

ಫೀಲ್ಡ್ ಮಾರ್ಷಲ್ ಮಾಣೆಕ್ ಶಾ ಪರೇಡ್ ಮೈದಾನದಲ್ಲಿ ಆ.15ರಂದು ನಡೆಯಲಿರುವ 72ನೇ ಸ್ವಾತಂತ್ರ್ಯ ದಿನಾಚರಣೆಗೆ ಸಕಲ ಸಿದ್ಧತೆಗಳು ನಡೆದಿದ್ದು, ವಿವಿಧ ಪಡೆಗಳ ಪಥ ಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮಗಳ ಭರ್ಜರಿ ತಾಲೀಮು ನಡೆಯುತ್ತಿದೆ...

from Kannadaprabha - Kannadaprabha.com https://ift.tt/2MMuhPV
via IFTTT

ಉದಾನೆ ರಾಷ್ಟ್ರೀಯ ಹೆದ್ದಾರಿ ಜಲಾವೃತ: ಮಾರ್ಗ ಬದಲಿಸಿ ಕುಕ್ಕೆಗೆ ತೆರಳಿದ ಸಿಎಂ ಕುಮಾರ ಸ್ವಾಮಿ

ಮುಖ್ಯಮಂತ್ರಿ ಎಚ್.ಡಿ ಕುಮಾರ ಸ್ವಾಮಿ ಅವರಿಗೂ ಕರಾವಳಿಯಲ್ಲಿ ಸುರಿಯುತ್ತಿರುವ ಭಾರೀ ಮಳೆ ಸಂಕಷ್ಟ ತಂದಿಟ್ಟಿದ್ದು ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ...

from Kannadaprabha - Kannadaprabha.com http://www.kannadaprabha.com/karnataka/mangaluru-roadblock-at-udane-delays-cm’s-visit-to-kukke/322275.html
via IFTTT

ಗೌರಿ ಲಂಕೇಶ್ ಹತ್ಯೆ ಪ್ರಕರಣ; 13ನೇ ಆರೋಪಿ ಪೊಲೀಸರ ವಶಕ್ಕೆ

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ 13ನೇ ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯ ವಿಶೇಷ ತನಿಖಾ ದಳದ ವಶಕ್ಕೆ ಒಪ್ಪಿಸಿದೆ...

from Kannadaprabha - Kannadaprabha.com https://ift.tt/2P3Yyvr
via IFTTT

ರಾಜ್ಯದಲ್ಲೇ ಮಂಗಳೂರು ಅತ್ಯಂತ ವಾಸಯೋಗ್ಯ ನಗರ: ಸಮೀಕ್ಷೆ

ರಾಜ್ಯದಲ್ಲೇ ಮಂಗಳೂರು ಅತ್ಯಂತ ವಾಸಯೋಗ್ಯ ನಗರ ಎಂದು ಸಮೀಕ್ಷೆಯೊಂದು ತಿಳಿಸಿದೆ. ದೇಶದ ವಾಸಯೋಗ್ಯ 111 ನಗರಗಳ ಪಟ್ಟಿಯನ್ನು...

from Kannadaprabha - Kannadaprabha.com https://ift.tt/2MNSBAU
via IFTTT

ಮೈಸೂರು ಸಿಲ್ಕ್ ಸೀರೆ ಖರೀದಿಸಲು ಆಧಾರ್ ಕಡ್ಡಾಯ: ಸಚಿವ ಸಾ.ರಾ ಮಹೇಶ್!

ಸ್ವಾತಂತ್ರ್ಯ ದಿನಾಚರಣೆ ಮತ್ತು ವರಮಹಾಲಕ್ಷ್ಮಿ ಹಬ್ಬಕ್ಕೆ ಆಫರ್ ನಲ್ಲಿ ಮೈಸೂರು ಸಿಲ್ಕ್ ಸೀರೆ ಖರೀದಿಸುವಾಗ ಗ್ರಾಹಕರು ಕಡ್ಡಾಯವಾಗಿ ಆಧಾರ್ ಕಾರ್ಡ್ ...

from Kannadaprabha - Kannadaprabha.com https://ift.tt/2B6xEQD
via IFTTT

ಮೈಸೂರು-ಬೆಂಗಳೂರು ರಸ್ತೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿ ಕಂಡ ನಾಲ್ವರು, ಆಸ್ಪತ್ರೆಗೆ ದಾಖಲು

ಮೈಸೂರು-ಬೆಂಗಳೂರು ಮಾರ್ಗವಾಗಿ ಶ್ರೀರಂಗಪಟ್ಟಣದ ರಾಗಿಮುದ್ದನಹಳ್ಳಿ ಗೇಟ್ ಹೊರಗೆ ನಿಲುಗಡೆ ...

from Kannadaprabha - Kannadaprabha.com https://ift.tt/2P41XKy
via IFTTT

ಬೆಂಗಳೂರು: ಏರೋ ಇಂಡಿಯಾ ಸ್ಥಳಾಂತರ ಖಂಡಿಸಿ ಸಹಿ ಸಂಗ್ರಹ

ಕಳೆದ 22 ವರ್ಷಗಳಿಂದ ಬೆಂಗಳೂರಿನಲ್ಲಿ ನಡೆಯುತ್ತಿರುವ ವೈಮಾನಿಕ ಪ್ರದರ್ಶನವನ್ನು ಉತ್ತರಪ್ರದೇಶ ರಾಜ್ಯದ ಲಖನೌಗೆ ಸ್ಥಳಾಂತರಿಸಲು ಮುಂದಾಗಿರುವ ಕೇಂದ್ರ ಸರ್ಕಾರದ ವಿರುದ್ಧ ಎನ್ಎಸ್'ಯುಐ ಸಂಘಟನೆ ಸಹಿ ಸಂಗ್ರಹ ಅಭಿಯಾನ ಆರಂಭಿಸಿದೆ...

from Kannadaprabha - Kannadaprabha.com https://ift.tt/2MFPbjJ
via IFTTT

ನನ್ನ ಮೇಲೆ ಕೆಟ್ಟ ದೃಷ್ಟಿ ಬಿದ್ದಿದೆ, ಅದಕ್ಕಾಗಿ ದೇವರ ಮೊರೆ ಹೋಗುತ್ತೇನೆ; ಸಿಎಂ ಕುಮಾರಸ್ವಾಮಿ

ನನ್ನ ಮೇಲೆ ಹಲವರ ಕೆಟ್ಟ ದೃಷ್ಟಿ ಬಿದ್ದಿದೆ, ಹೀಗಾಗಿ ದೇವರ ಮೊರೆ ಹೋಗುತ್ತಿದ್ದೇನೆ ಎಂದು ...

from Kannadaprabha - Kannadaprabha.com https://ift.tt/2vJb4It
via IFTTT

ರಾಜ್ಯದಲ್ಲಿ ಮುಂದುವರಿದ ಮಳೆ: ಕರಾವಳಿ, ಮಲೆನಾಡು ಜಿಲ್ಲೆಗಳ ಶಾಲಾ ಕಾಲೇಜಿಗೆ ನಾಳೆಯೂ ರಜೆ

ರಾಜ್ಯದ ಕರಾವಳಿ, ಮಲೆನಾಡು ಭಾಗಗಳಲ್ಲಿ ವರುಣನ ಆರ್ಭಟ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು, ಮಡಿಕೇರಿ, ದಕ್ಷಿಣ ಕನ್ನಡ, ಉತ್ತರ ಕನ್ನಡ....

from Kannadaprabha - Kannadaprabha.com https://ift.tt/2P6EGb5
via IFTTT

Mug Dhokla Chaat | #MugRecipes | Sanjeev Kapoor Khazana

I hope it doesn’t trigger anyone that we’ve put the most-loved Dhokla and Chaat in a mug. Yes, that’s a real thing, and yes, it’s even bette...