Tuesday, 22 January 2019

ಶೋಕಾಚರಣೆ ಹೊರತಾಗಿಯೂ ಸಮಾಜ ಕಲ್ಯಾಣ ಇಲಾಖೆಯಿಂದ ಕಾರ್ಯಕ್ರಮ, ಬಿಜೆಪಿ ತೀವ್ರ ವಿರೋಧ

ನಡೆದಾಡುವ ದೇವರು, ತ್ರಿವಿಧ ದಾಸೋಹಿ ಸಿದ್ದಗಂಗಾ ಶ್ರೀಗಳು ಲಿಂಗೈಕ್ಯರಾದ ಹಿನ್ನಲೆಯಲ್ಲಿ ಸ್ವತಃ ಮುಖ್ಯಮಂತ್ರಿ ಕುಮಾರಸ್ವಾಮಿ ಅವರೇ ರಾಜ್ಯಾದ್ಯಂತ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದ್ದು, ಇದರ ನಡುವೆಯೇ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅದ್ಧೂರಿ ಕಾರ್ಯಕ್ರಮವೊಂದನ್ನು ಹಮ್ಮಿಕೊಂಡಿದೆ.

from Kannadaprabha - Kannadaprabha.com http://bit.ly/2WifQZk
via IFTTT

No comments:

Post a Comment

Chef Sanjeev Kapoor Ka Brand Rule! 👀| #shorts @sanjeevkapoorkhazana

Click to Subscribe: http://bit.ly/1h0pGXf For more recipes : https://ift.tt/RCISJFa Get Certified on Sanjeev Kapoor Academy : https://ift.tt...