ಕುಡಿಯುವ ನೀರಿನ ಟ್ಯಾಂಕ್ ಗೆ ದುಷ್ಕರ್ಮಿಗಳು ವಿಷ ಬೆರೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಕುಮಾರಸ್ವಾಮಿ ಅವರು ತನಿಖೆಗೆ ಆದೇಶ ನೀಡಿದ್ದು, ವಿಷ ನೀರು ಕುಡಿದು ಅಸ್ವಸ್ಥರಾಗಿರುವ ಸಂತ್ರಸ್ಥರಿಗೆ ಜಿಲ್ಲಾಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದಾರೆ.
from Kannadaprabha - Kannadaprabha.com http://bit.ly/2H4Zq2W
via IFTTT
No comments:
Post a Comment