Thursday, 10 January 2019

ಸುಳ್ವಾಡಿ ಆಯ್ತು, ಈಗ ಮುದನೂರ ಗ್ರಾಮದ ಕುಡಿಯುವ ನೀರಿನ ಟ್ಯಾಂಕ್ ಗೆ ವಿಷ ಬೆರೆಸಿದ ದುಷ್ಕರ್ಮಿಗಳು, ಮಹಿಳೆ ಸಾವು!

ಚಾಮರಾಜನಗರ ಸುಳ್ವಾಡಿ ಮಾರಮ್ಮ ದೇವಿ ದೇಗುಲದ ಪ್ರಸಾದಕ್ಕೆ ವಿಷ ಬೆರೆಸಿ 17 ಮಂದಿ ಸಾವನ್ನಪ್ಪಿದ ದುರಂತ ಇನ್ನೂ ಹಸಿರಾಗಿರುವಾಗಲೇ ಅಂತಹುದೇ ಮತ್ತೊಂದು ಘಟನೆ ಯಾದಗಿರಿಯಲ್ಲಿ ಬೆಳಕಿಗೆ ಬಂದಿದ್ದು, ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ.

from Kannadaprabha - Kannadaprabha.com http://bit.ly/2RESFsA
via IFTTT

No comments:

Post a Comment

Give your favourite momos the crispy upgrade they truly deserve! #shorts #asmr

Click to Subscribe: http://bit.ly/1h0pGXf For more recipes : https://ift.tt/z0vIYWa Get Certified on Sanjeev Kapoor Academy : https://ift.tt...