Friday, 3 May 2019

ತೆಲಂಗಾಣದ ಮೆಹಬೂಬ್ ನಗರಕ್ಕೆ ನಾರಾಯಣಪುರ ಜಲಾಶಯದಿಂದ 2.50 ಟಿಎಂಸಿ ನೀರು

ಮೆಹಬೂಬ್ ನಗರ ಜಿಲ್ಲೆಯ ಜನರ ಕುಡಿಯುವ ನೀರಿನ ಅಗತ್ಯಕ್ಕಾಗಿ ತೆಲಂಗಾಣ ಕೋರಿಕೆಯ ಮೇರೆಗೆ, ನಾರಾಯಣಪುರ ಜಲಾಶಯದಿಂದ ಜುರಾಲ ಯೋಜನೆಗೆ ಎರಡೂವರೆ ಟಿಎಂಸಿ ನೀರು ಬಿಡುಗಡೆಗೊಳಿಸಲು ಕರ್ನಾಟಕ ರಾಜ್ಯ ಸರ್ಕಾರ ನಿರ್ಧರಿಸಿದೆ.

from Kannadaprabha - Kannadaprabha.com http://bit.ly/2V9ZXHr
via IFTTT

No comments:

Post a Comment

Give your favourite momos the crispy upgrade they truly deserve! #shorts #asmr

Click to Subscribe: http://bit.ly/1h0pGXf For more recipes : https://ift.tt/z0vIYWa Get Certified on Sanjeev Kapoor Academy : https://ift.tt...