Saturday, 10 August 2019

ರಾಜ್ಯದಲ್ಲಿ ವರುಣನ ಆರ್ಭಟ: ಇಂದು ವಿತ್ತ ಸಚಿವೆ ಸೀತಾರಾಮನ್ ಭೇಟಿ

ರಾಜ್ಯದಲ್ಲಿ ಭೀಕರ ಮಳೆಯಿಂದ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು ರಾಜ್ಯವು ಜಲ ಸಂಕಷ್ಟದಲ್ಲಿದೆ. ಈ ನಡುವೆ ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಅವರು ಇಂದು ಕರ್ನಾಟಕಕ್ಕೆ ಆಗಮಿಸಲಿದ್ದು ಬೆಳಗಾವಿ, ಬಾಗಲಕೋಟೆ ಸೇರಿ ವಿವಿಧ ನೆರೆ ಸಂತ್ರಸ್ಥ ಜಿಲ್ಲೆಗಳಿಗೆ ಭೇಟಿ ಕೊಡಲಿದ್ದಾರೆ.

from Kannadaprabha - Kannadaprabha.com https://ift.tt/2KB3A0S
via IFTTT

No comments:

Post a Comment

Regional flavours ka asli mazaa lena hai? Chivaichi Bhaji zaroor try kijiye! 😍👆🏻

Click to Subscribe: http://bit.ly/1h0pGXf For more recipes : https://ift.tt/AdDx4Vq Get Certified on Sanjeev Kapoor Academy : https://ift.tt...