Thursday, 1 August 2019

ರಾಜ್ಯದಲ್ಲಿ ರಸಗೊಬ್ಬರದ ಕೊರತೆಯಿಲ್ಲ: ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟನೆ

ರಾಜ್ಯದಲ್ಲಿ ರಸಗೊಬ್ಬರ ಕೊರತೆ ಇಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸ್ಪಷ್ಪಪಡಿಸಿದ್ದಾರೆ. ಕೇಂದ್ರ ಸರ್ಕಾರಕ್ಕೆ 75 ಸಾವಿರ ಟನ್ ಯೂರಿಯಾ ಪೂರೈಕೆಗೆ ಬೇಡಿಕೆ ಸಲ್ಲಿಸಲಾಗಿದ್ದು, ಆದಷ್ಟು ಶೀಘ್ರದಲ್ಲಿ ಗೊಬ್ಬರ ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

from Kannadaprabha - Kannadaprabha.com https://ift.tt/2GGIflA
via IFTTT

No comments:

Post a Comment

Give your favourite momos the crispy upgrade they truly deserve! #shorts #asmr

Click to Subscribe: http://bit.ly/1h0pGXf For more recipes : https://ift.tt/z0vIYWa Get Certified on Sanjeev Kapoor Academy : https://ift.tt...