Friday, 25 May 2018

Thursday, 24 May 2018

ವಿಶ್ವಾಸಮತ ಗೆಲ್ಲಲು ಬಿಎಸ್ ವೈ ಪಿತೂರಿ: ಕರ್ನಾಟಕ ಕಾಂಗ್ರೆಸ್ ನಿಂದ ಎಸಿಬಿಗೆ ದೂರು

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಪರ ವಕೀಲರಾದ ಸೂರ್ಯ ಮುಕುಂದರಾಜ್ ಕರ್ನಾಟಕ ವಿಧಾನಸಭೆಯಲ್ಲಿ ವಿಶ್ವಾಸಮತ ಗೆಲ್ಲುವ ಸಲುವಾಗಿ ......

from Kannadaprabha - Kannadaprabha.com https://ift.tt/2klUk40
via IFTTT

ಮಂಗಳೂರಿನಲ್ಲಿ ನಿಪಾ ವೈರಸ್ ಪತ್ತೆಯಾಗಿಲ್ಲ: ಜಿಲ್ಲಾಧಿಕಾರಿ ಸ್ಪಷ್ಟನೆ:

ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ಶಂಕಿತ ನಿಫಾ ಸೋಂಕಿತರಿಬ್ಬರ ಗಂಟಲು ದ್ರವ ಹಾಗೂ ರಕ್ತದ ಮಾದರಿಗಳಿಗಳಲ್ಲಿ ನಿಫಾ ವೈರಾಣು ಪತ್ತೆಯಾಗಿಲ್ಲ. ರಕ್ತ ಪರೀಕ್ಷೆ ವರದಿಯಲ್ಲಿ....

from Kannadaprabha - Kannadaprabha.com https://ift.tt/2IGEnUw
via IFTTT

ಬೆಳಗಾವಿ: ಆಟವಾಡುತ್ತಿದ್ದ ಇಬ್ಬರು ಮಕ್ಕಳು ಬಾವಿಗೆ ಬಿದ್ದು ಸಾವು

ಆಟವಾಡುತ್ತಿದ್ದ ಮಕ್ಕಳಿಬ್ಬರು ಬಾವಿಗೆ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಸಂಭವಿಸಿದೆ.

from Kannadaprabha - Kannadaprabha.com https://ift.tt/2s47NBK
via IFTTT

Mutton Mushroom | New Season | Cooksmart | Sanjeev Kapoor Khazana



from Sanjeev Kapoor Khazana https://www.youtube.com/watch?v=LNySglxWsGE
via IFTTT

ಮಡಿಕೇರಿ: ಮಹಿಳೆಯರು ಬ್ರಹ್ಮಗಿರಿ ಬೆಟ್ಟವೇರದಂತೆ ನಿಷೇಧಿಸಿದ ಜ್ಯೋತಿಷಿ

ಮಹಿಳೆಯರು ಪುರಾಣ ಪ್ರಸಿದ್ದ ಬ್ರಹ್ಮಗಿರಿ ಬೆಟ್ಟ ಹತ್ತುವಂತಿಲ್ಲ ಎಂದು ಜ್ಯೋತಿಷಿ ನೀಲೇಶ್ವರ ಪದ್ಮನಾಭ ತಂತ್ರಿ ಹೇಳಿದ್ದಾರೆ. ಮೂರು ದಿನಗಳಿಂದ ಮಡಿಕೇರಿಯ ತಲಕಾವೇರಿಯಲ್ಲಿ......

from Kannadaprabha - Kannadaprabha.com https://ift.tt/2GN0cfm
via IFTTT

ಮೊಹಮ್ಮದ್ ನಲಪಾಡ್ ಜಾಮೀನು ಅರ್ಜಿ ವಿಚಾರಣೆ : ಮೇ 28ಕ್ಕೆ ಮುಂದೂಡಿದ ನ್ಯಾಯಾಲಯ

ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎನ್.ಎ. ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಜಾಮೀನು ಅರ್ಜಿ ವಿಚಾರಣೆಯನ್ನು ಬೆಂಗಳೂರಿನ 62 ನೇ ಸೆಷನ್ಸ್ ನ್ಯಾಯಾಲಯ ಮೇ 28ಕ್ಕೆ ಮುಂದೂಡಿದೆ.

from Kannadaprabha - Kannadaprabha.com https://ift.tt/2GKskzO
via IFTTT

Masala Peanuts Air Fryer | Sanjeev Kapoor Khazana | #shorts #ytshorts

Click to Subscribe: http://bit.ly/1h0pGXf For more recipes : https://ift.tt/i5parxk Get Certified on Sanjeev Kapoor Academy : https://ift.tt...